Brahmavar: ಪ್ರತ್ಯೇಕ ಅಪಘಾತ; ಇಬ್ಬರಿಗೆ ಗಾಯ


Team Udayavani, Oct 13, 2024, 9:02 PM IST

accident2

ಕಾರು ಢಿಕ್ಕಿ: ವಾಚ್‌ಮೆನ್‌ಗೆ ಗಾಯ
ಬ್ರಹ್ಮಾವರ: ಇಲ್ಲಿನ ಕೃಷಿ ಕೇಂದ್ರ ಗೇಟ್‌ನಲ್ಲಿ ವಾಚ್‌ಮೆನ್‌ ಆಗಿ ಕೆಲಸ ಮಾಡುತ್ತಿದ್ದ ಅರುಣ್‌ ಕುಮಾರ್‌ ಅವರು ಅಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಬ್ರಹ್ಮಾವರ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆಯಿತು. ತಲೆಗೆ ಗಾಯಗಳಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಢಿಕ್ಕಿ: ಸ್ಕೂಟಿ ಸವಾರರಿಗೆ ಗಾಯ
ಬ್ರಹ್ಮಾವರ: ರುಡ್‌ಸೆಟ್‌ ಕ್ರಾಸ್‌ ಬಳಿ ಶನಿವಾರ ಕಾರು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರರಾದ ಗಣೇಶ್‌ ಹಾಗೂ ಹೊಳಿಯಪ್ಪ ಗಾಯಗೊಂಡರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-asqwq

Womens T20 World Cup; ಭಾರತಕ್ಕೆ ಸೋಲು: ಆಸ್ಟ್ರೇಲಿಯ ಸೆಮಿಫೈನಲಿಗೆ

sup

BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್

Reddy-Bank-DKS

Dharwad: ನಾನು ಸಿಎಂ ಆಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌!

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Road mishap: ಕೊಪ್ಪಲಂಗಡಿ; ಮಿನಿ ಟೆಂಪೋ ಢಿಕ್ಕಿ; ವ್ಯಕ್ತಿ ಮೃತ್ಯು

accident

Padubidri: ಪಿಕ್‌ ಅಪ್‌ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು

sand

Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

ssa

Karkala: ಪೆಟ್ರೋಲ್‌ ಹಾಕಿಸಿ ಹಣ ನೀಡದೆ ಪರಾರಿ; ಕಾರು ವಶ

de

Belman: ಕುಸಿದು ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-asqwq

Womens T20 World Cup; ಭಾರತಕ್ಕೆ ಸೋಲು: ಆಸ್ಟ್ರೇಲಿಯ ಸೆಮಿಫೈನಲಿಗೆ

sup

BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್

byndoor

Road mishap: ಕೊಪ್ಪಲಂಗಡಿ; ಮಿನಿ ಟೆಂಪೋ ಢಿಕ್ಕಿ; ವ್ಯಕ್ತಿ ಮೃತ್ಯು

Reddy-Bank-DKS

Dharwad: ನಾನು ಸಿಎಂ ಆಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌!

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.