Bramavara: ಚೇರ್ಕಾಡಿಗೆ ಬಂದಿದ್ದ ಬೆಂಗಳೂರಿನ ಕ್ಯಾಬ್ ಚಾಲಕ ಸಾವು
Team Udayavani, May 28, 2024, 10:30 PM IST
ಬ್ರಹ್ಮಾವರ: ಬೆಂಗಳೂರಿನ ಕ್ಯಾಬ್ ಚಾಲಕ ರಂಗನಾಥ(40) ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಕಾರು ಚಾಲಕನಾಗಿ ಮೇ 25ರಂದು ಬೆಂಗಳೂರಿನಿಂದ 7 ಮಂದಿಯೊಂದಿಗೆ ಹೊರಟು ಚೇರ್ಕಾಡಿಗೆ ಬಂದಿದ್ದರು. ಸೋಮವಾರ ಸಂಜೆ ಪತ್ನಿ ಕರೆ ಮಾಡಿದಾಗ ಶಂಕರ ಎನ್ನುವವರು ಸ್ವೀಕರಿಸಿ ನಿಮ್ಮ ಪತಿಗೆ ಆರೋಗ್ಯ ಸರಿ ಇಲ್ಲದೆ ಇದ್ದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದರು.
ಕೂಡಲೇ ಪತ್ನಿ ಕ್ಯಾಬ್ ಮಾಲಿಕರೊಂದಿಗೆ ಹೊರಟು ಆಸ್ಪತ್ರೆಗೆ ಬರುವಾಗ ಆಸ್ಪತ್ರೆಯಿಂದ ಕರೆ ಬಂದಿದ್ದು ರಂಗನಾಥ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.