![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 18, 2020, 10:28 AM IST
ಪಡುಬಿದ್ರಿ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ-ಪಣಿಯೂರು ಹೆದ್ದಾರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಮಂಗಳೂರು ಕಡೆಯಿಂದ ಬಂದು ಉಚ್ಚಿಲ ಪಣಿಯೂರು ಕಡೆಗೆ ಬರುತ್ತಿದ್ದ ಕಾರು ಮತ್ತು ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಅಮ್ನಿ ಕಾರು ಮುಖಾಮುಖಿ ಢಿಕ್ಕಿಯಾಗಿದೆ.
ಅಪಘಾತದ ತೀವ್ರತೆಗೆ ಅಮ್ನಿ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರುಗಳೆರಡು ನಜ್ಜುಗುಜ್ಜಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.