![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 14, 2021, 12:27 PM IST
ಉಡುಪಿ: ಸಂಕ್ರಾಂತಿ ಶುಭದಿನದಂದು ಜಿಲ್ಲೆಗೆ ಸಿಹಿ ಸುದ್ದಿಯಾಗಿ ಕೋವಿಡ್ ಲಸಿಕೆ ಕೋವಿಶೀಲ್ಡ್ ಆಗಮಿಸಿದೆ. ಗುರುವಾರ ಬೆಳಗ್ಗೆ 11:50 ಕ್ಕೆ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಗೆ ತಲುಪಿದ್ದು, ಸುರಕ್ಷಿತವಾಗಿ ಔಷಧ ದಾಸ್ತಾನು ಉಗ್ರಾಣದಲ್ಲಿ ಲಸಿಕೆಯನ್ನು ಇರಿಸಲಾಗಿದೆ.
ಜಿಲ್ಲೆಗೆ ಮೊದಲ ಹಂತದಲ್ಲಿ 12 ಸಾವಿರ ಲಸಿಕೆಗಳು ಆಗಮಿಸಿದೆ. ಮಂಗಳೂರು ಸರ್ಕಾರಿ ಔಷಧ ಉಗ್ರಾಣ ಕೇಂದ್ರದಿಂದ ಪೊಲೀಸ್ ಭದ್ರತೆಯಲ್ಲಿ ಲಸಿಕೆ ಉಡುಪಿ ಡಿಚ್ ಒ ಕಚೇರಿಗೆ ತಲುಪಿದೆ.
ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆಗೆ ತಲುಪಿದ ಕೋವಿಡ್ ಲಸಿಕೆ
ಜಿಲ್ಲಾಧಿಕಾರಿ ಜಿ.ಜಗದೀಶ್, ಜಿ.ಪಂ ಸಿಇಒ ಡಾ. ನವೀನ್ ಭಟ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುಧೀರ ಚಂದ್ರ ಸೂಡ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್, ಡಾ.ಪ್ರೇಮಾನಂದ ಉಪಸ್ಥಿತರಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.