![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-415x261.jpg)
Karate Association: ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್: ಸ್ಪರ್ಧಾಕೂಟ
Team Udayavani, Sep 28, 2023, 1:51 PM IST
![Karate Association: ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್: ಸ್ಪರ್ಧಾಕೂಟ](https://www.udayavani.com/wp-content/uploads/2023/09/karate-620x308.jpg)
ಕಟಪಾಡಿ: ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಇದರ ವತಿಯಿಂದ ರಾಜ್ಯಮಟ್ಟದ ಆಯ್ಕೆ ಸ್ಪರ್ಧಾಕೂಟವನ್ನು ಮಣಿಪಾಲ ವಿಶ್ವ ವಿದ್ಯಾನಿಲಯದ ಸಿಒಒ ಸಿಜಿ ಮುತ್ತಣ್ಣ ಉದ್ಘಾಟಿಸಿದರು.
ಈ ಸ್ಪರ್ಧಾಕೂಟದಲ್ಲಿ ಜಿಲ್ಲಾ ಮಟ್ಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕರಾಟೆಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಆಯ್ಕೆಯಾದ ಸಂಸ್ಥೆಯ ಅಂತಾರಾಷ್ಟ್ರೀಯ ಕರಾಟೆ ಪಟು ಭರತ್ ಬಾಬು ದೇವಾಡಿಗ ಅವರನ್ನು ಸಮ್ಮಾನಿಸಲಾಯಿತು ಪರ್ಕಳ ವಿಘ್ನೇಶ್ವರ ಸಭಾಭವನದ ಅಧ್ಯಕ್ಷ ದಿಲೀಪ್ ರಾಜ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಪೊಲೀಸ್ ಠಾಣೆಯ ಎಎಸ್ಐ ವಿವೇಕಾ ನಂದ, ಸಂಸ್ಥೆಯ ಗೌರವಾಧ್ಯಕ್ಷರಾದ ಆನಂದ ದೇವಾಡಿಗ, ಉಪಾಧ್ಯಕ್ಷರಾದ ಡಾ| ನಿಶಾಂತ್ ಭಟ್, ರಾಜಶೇಖರ್ ಸುವರ್ಣ, ಕೋಶಾಧಿಕಾರಿ ಕೃಷ್ಣ ಕೋಟ್ಯಾನ್, ಉಮೇಶ್ ಕರ್ಕೇರ , ಸೀತಾರಾಮ ಪೂಜಾರಿ, ಸುಧೀರ್ ಪ್ರಭು, ಗುರುಪ್ರಸಾದ್, ರಾಮಚಂದ್ರ, ದೀಪಕ್, ಸೋಮನಾಥ ಸುವರ್ಣ, ರವಿಶಂಕರ್, ಜಗನ್ನಾಥ್, ಸತೀಶ್ ಮೂಡುಬೆಳ್ಳೆ, ಸೂರಜ್ ಪೂಜಾರಿ, ಅಜಿತ್, ಶ್ರೇಯಸ್ ಉಪ್ಪೂರು, ಅಮೃತ ಸದಾನಂದ, ಸ್ಪೂರ್ತಿ, ಗ್ರೀಸ್ಮೆಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.
ಅಧ್ಯಕ್ಷ ಕೀರ್ತಿ ಜಿ.ಕೆ. ಸ್ವಾಗತಿಸಿದರು .ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉದ್ಯಾವರ ವಂದಿಸಿದರು. ಕಾರ್ಯದರ್ಶಿ ಸಂತೋಷ್ ಸುವರ್ಣ ಉದ್ಯಾವರ ನಿರೂಪಿಸಿದರು.
ಇದನ್ನೂ ಓದಿ: Pandavapur: ಅಕ್ರಮ ದಾಖಲೆ ಸೃಷ್ಟಿ ಆರೋಪ: ಅಧಿಕಾರಿಗಳ ಪರಿಶೀಲನೆ
ಟಾಪ್ ನ್ಯೂಸ್
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-415x261.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-150x94.jpg)
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
![3-Shivamogga](https://www.udayavani.com/wp-content/uploads/2024/06/3-Shivamogga-150x90.jpg)
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.