Doddanagudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ನಾಗ ತನುತರ್ಪಣ ಮಂಡಲ ಸೇವೆ ಸಂಪನ್ನ


Team Udayavani, Jun 21, 2024, 3:20 PM IST

15

ದೊಡ್ಡಣಗುಡ್ಡೆ: ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಶ್ರೀ ನಾಗದೇವರ ಸಾನ್ನಿಧ್ಯದಲ್ಲಿ ಬಹು ಫಲಪ್ರದವಾದ ನಾಗ ತನುತರ್ಪಣ ಮಂಡಲ ಸೇವೆಯು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ಸೇವಾದಾರರ ಸಮಕ್ಷಮದಲ್ಲಿ ಮಂಗಳವಾರ ಅಭೂತಪೂರ್ವವಾಗಿ ಸಂಪನ್ನಗೊಂಡಿತು.

ನಾಗದೋಷ ಪರಿಹಾರಾರ್ಥವಾಗಿ ಸರ್ವ ಪ್ರಾಯಶ್ಚಿತ್ತ ಪೂರ್ವಕ ಕ್ಷೇತ್ರದ ನಾಗದೇವರಿಂದ ಅನುಗ್ರಹಿತ ಭಕ್ತ ಕುಟುಂಬದವರಿಂದ ಸಮರ್ಪಿಸಲ್ಪಟ್ಟ ಈ ಮಹಾನ್ ಸೇವೆಯನ್ನು ಗಣೇಶ ಸರಳಾಯರು ವಿಧಿವಿಧಾನ ಪೂರ್ವಕವಾಗಿ ವಿಜೃಂಭಣೆಯಿಂದ ನೆರವೇರಿಸಿದರು.

ಧಾರ್ಮಿಕ ಪ್ರಕ್ರಿಯೆ ಅಂಗವಾಗಿ ಬೆಳಗ್ಗೆ ನವಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಪವಮಾನ ಸೂಕ್ತ ಹೋಮ, ಕಲಶಾಭಿಷೇಕ ನೆರವೇರಿತು. ದೇವಿಯ ಮಹಾಪೂಜೆಯನ್ನು ಅನೀಶ್ ಆಚಾರ್ಯ ನೆರವೇರಿಸಿದರು.

ಪೂಜಾ ವಿಧಿವಿಧಾನಗಳಲ್ಲಿ ಸ್ವಸ್ತಿಕ್ ಆಚಾರ್ಯ, ನಾಗಶಯನ, ನಾಗರಾಜ ಭಟ್ ಪೆರಂಪಳ್ಳಿ, ಶ್ರೀನಿವಾಸ ಭಟ್ ಮೈಸೂರು ಸಹಕರಿಸಿದ್ದರು.

ಪಂಚವರ್ಣಾತ್ಮಕವಾದ ಆಕರ್ಷಕ ಬೃಹತ್ ನಾಗ ತನುತರ್ಪಣ ಮಂಡಲವನ್ನು ಅಜೆಕಾರು ಮುರಳೀಧರ ಭಟ್ ಅವರು ಆದರ್ಶ ಸಾಮಗ, ಪ್ರಸನ್ನ ಮಾರ್ಪಳ್ಳಿ, ವಿಜಯೇಂದ್ರ ಮೇಲಂಟ ಅವರ ಸಹಕಾರದಿಂದ ಅದ್ಭುತವಾಗಿ ರಚಿಸಿದ್ದರು.

ಸಂಜೆ ನಾಗ ಸಾನ್ನಿಧ್ಯದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ದೀಪ ಪ್ರಜ್ವಲಿಸಿ ಪೂಜೆಗೆ ಚಾಲನೆ ನೀಡಿದರು.

ಅನಂತರ ಹಾಲಿಟ್ಟು ಸೇವೆ, ಆಶ್ಲೇಷಾ ಬಲಿ ಸಹಿತ ತನುತರ್ಪಣ ಮಂಡಲ ಸೇವೆ ಸಂಪನ್ನಗೊಂಡಿತು.

ಅನುಕ್ರಮಣಿಕೆಯನ್ನು ಡಾ ಶ್ರೀವತ್ಸ ಉಪಾಧ್ಯಾಯ, ನಾಗ ಸಂದರ್ಶನವನ್ನು ಕಲ್ಲಂಗಳ ರಾಮಚಂದ್ರ ಕುಂಜಿತ್ತಾಯ ನೆರವೇರಿಸಿದರು. ನಾಗೇಂದ್ರ ಕುಡುಪು ಮತ್ತು ಬಳಗದವರಿಂದ ಚೆಂಡೆ ಹಾಗೂ ಉಡಿಕೆ ನಾದ, ಮುರಳೀಧರ ಮುದ್ರಾಡಿ ಮತ್ತು ತಂಡದವರಿಂದ ನಾಗಸ್ವರ ವಾದನ ಸಮರ್ಪಿಸಲ್ಪಟ್ಟಿತು.

ಬ್ರಾಹ್ಮಣ, ಸುವಾಸಿನಿ, ವಟು ಆರಾಧನೆ, ದಂಪತಿ, ಕನ್ನಿಕಾ, ಆಚಾರ್ಯ ಪೂಜೆ ಇತ್ಯಾದಿ ಪೂಜೆ ಮತ್ತು ಆರಾಧನೆಗಳು ಜರಗಿತು.

ಈ ಪೂಜೆಯಲ್ಲಿ ನಾಗ ದೇವರು ಶ್ರೀದೇವಿಯನ್ನು ಭೇಟಿ ಮಾಡುವ ಅವಿಸ್ಮರಣೀಯ ಕ್ಷಣ ರೋಮಾಂಚನಗೊಳಿಸುವಂತಿತ್ತು.

ಟಾಪ್ ನ್ಯೂಸ್

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.