Geethanjali Silks: ಪುರುಷರ ಬಟ್ಟೆಗಳ ವಿಶಾಲ ವಿಭಾಗ ಗ್ರಾಹಕರಿಂದಲೇ ಉದ್ಘಾಟನೆ


Team Udayavani, Oct 9, 2024, 12:53 PM IST

5-geethanjai-silks

ಉಡುಪಿ: ಕರಾವಳಿ ಕರ್ನಾಟಕದ ಅತೀ ವಿಶಾಲವಾದ ಮಳಿಗೆಯಾದ ಗೀತಾಂಜಲಿ ಸಿಲ್ಕ್ಸ್‌‌ನಲ್ಲಿ ಪುರುಷರ ಬಟ್ಟೆಗಳ ಅತೀ ವಿಶಾಲ ವಿಭಾಗದ  ‘ಗ್ರಾಹಕರೇ ದೇವರು’ ಪರಿಕಲ್ಪನೆಯಡಿ ಸಂಸ್ಥೆಯ 1ನೇ ಮಹಡಿಯಲ್ಲಿ ಬುಧವಾರ( ಅ.9) ಬೆಳಗ್ಗೆ ಉದ್ಘಾಟನೆ ನೆರವೇರಿದೆ.

ಸಂಸ್ಥೆಯ ಅಭಿವೃದ್ಧಿ ಪಥದಲ್ಲಿ ಗ್ರಾಹಕರು ನೀಡಿದ ಸಹಕಾರದ ಹಿನ್ನೆಲೆ ಬೆಳಗ್ಗೆ ಸೇರಿದ್ದ ಗ್ರಾಹಕರೇ ಉದ್ಘಾಟಿಸಿರುವುದು ಕಾರ್ಯಕ್ರಮದ ವಿಶೇಷತೆಯಾಗಿದೆ.

ನೂತನ 1ನೇ ಮಹಡಿಯಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರ್ಯಾಂಡ್‌ಗಳು, ಮದುವೆ ಹಾಗೂ ಸಮಾರಂಭಗಳಿಗೆ ಬೇಕಾದ ಆಧುನಿಕ-ಪಾರಂಪರಿಕ ಶೈಲಿಯ ವಸ್ತ್ರಗಳು, ಆಫೀಸ್‌ವೇರ್, ಕ್ಯಾಶುಯಲ್ ವೇರ್, ಗ್ರಾಹಕರ ಅಭಿರುಚಿಗೆ ಅನುಸಾರವಾಗಿ ಸೂಟಿಂಗ್-ಶರ್ಟಿಂಗ್ ಹಾಗೂ ಪುರುಷರ ಒಳ ಉಡುಪುಗಳನ್ನು ಒಳಗೊಂಡ ಅತೀ ವಿಶಾಲವಾದ ವಿಭಾಗವಿದೆ.

ಈಗಾಗಲೇ ಸಂಸ್ಥೆಯ 3ನೇ ಮಹಡಿಯಲ್ಲಿ ಮಕ್ಕಳು ಹಾಗೂ ಮಹಿಳೆಯರಿಗೆ ಬೇಕಿರುವ ವಸ್ತ್ರಗಳಿವೆ. 2ನೇ ಮಹಡಿಯಲ್ಲಿ ಸೀರೆಗಳ ಅಪಾರ ಸಂಗ್ರಹವಿದೆ.

ಪ್ರವರ್ತಕರಾದ ರಾಮಕೃಷ್ಣ ವಾಗ್ಳೆ ಮಾತನಾಡಿ, ಗ್ರಾಹಕರ ಆಶೀರ್ವಾದದಿಂದ ಸಂಸ್ಥೆಯು ಉಡುಪಿಯಲ್ಲಿ ನಾಲ್ಕು ದಶಕಗಳಿಂದ ಹಲವಾರು ಉದ್ಯಮ ನಡೆಸಿಕೊಂಡು ಬಂದಿದೆ. ವರ್ಷದಿಂದ ವರ್ಷಕ್ಕೆ ಗ್ರಾಹಕರ ಸಂಖ್ಯೆಯಲ್ಲಿಯೂ ಹೆಚ್ಚಳ ಕಂಡುಬರುತ್ತಿದ್ದು, ಜನರು ಗೀತಾಂಜಲಿ ಸಿಲ್ಕ್ಸ್‌ ಅನ್ನು ಒಪ್ಪಿಕೊಂಡಿದ್ದಾರೆ ಎಂಬುವುದಕ್ಕೆ ಇದು ಸಾಕ್ಷಿಯಾಗಿದೆ. ಈಗ ಮದುವೆ ಸಮಾರಂಭಗಳಿಗೆ ಬೇಕಾದ ವಸ್ತ್ರಗಳಿಗೂ ಪ್ರತ್ಯೇಕ ಸಂಗ್ರಹಾಲಯ ಮಾಡಲಾಗಿದೆ ಎಂದರು.

ದೇಶಾದ್ಯಂತ ವಿಭಿನ್ನ ಸಂಸ್ಕೃತಿಯಲ್ಲಿ ವಿಭಿನ್ನ ವಸ್ತ್ರಗಳ ಧಾರಣೆ ಇಲ್ಲಿನ ವಿಶೇಷವಾಗಿದೆ. ದೇಶದ ವಿವಿಧ ಭಾಗದ ವಿಶೇಷ ಉಡುಪುಗಳ ಸಂಗ್ರಹ, ಆಮದು ವಸ್ತ್ರಗಳ ಸಂಗ್ರಹ ಮಾಡಲಾಗಿದ್ದು, ಗ್ರಾಹಕರ ಆಯ್ಕೆಗೆ ವಿಪುಲ ಅವಕಾಶವಿದೆ. ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಹಾಗೂ ವ್ಯಾಲೆಟ್ ಪಾರ್ಕಿಂಗ್ ಕೂಡ ಇಲ್ಲಿದೆ.  ಪಕ್ಕದಲ್ಲಿಯೇ ಹೊಟೇಲ್ ಕೂಡ ಇರುವ ಕಾರಣ ಗ್ರಾಹಕರು ಇಲ್ಲಿ ತಮ್ಮ ನೆಚ್ಚಿನ ವಸ್ತ್ರ ಖರೀದಿಗೆ ಬಹಳಷ್ಟು ಸಮಯ ವ್ಯಯ ಮಾಡಲೂ ಅನುಕೂಲಕರ ವಾತಾವರಣವಿದೆ ಎಂದರು.

ಸಂಸ್ಥೆಯ ಪ್ರವರ್ತಕರಾದ ಲಕ್ಷ್ಮಣ ವಾಗ್ಳೆ, ರಮೇಶ್ ವಾಗ್ಳೆ, ಹರೀಶ್ ವಾಗ್ಳೆ ಉಪಸ್ಥಿತರಿದ್ದರು.

ಈಗ ಪುರುಷರಿಗೂ ಬೃಹತ್ ಮಳಿಗೆ

ಗೀತಾಂಜಲಿ ಸಿಲ್ಕ್ಸ್‌‌ನ ನೂತನ ಪುರುಷರ ವಿಭಾಗವು ಇದು 15 ಸಾವಿರ ಚದರಡಿಗೂ ಅಧಿಕ ವಿಸ್ತೀರ್ಣ ಹೊಂದಿದ್ದು, ಅಲೈನ್ ಸೊಲ್ಲಿ,  ಪೀಟರ್ ಇಂಗ್ಲೆಂಡ್, ಲಿವೈಸ್, ಬ್ಲ್ಯಾಕ್ ಬೆರ್ರಿ, ಕಿಲ್ಲರ್ ಸಹಿತ ಒಟ್ಟು  22ಕ್ಕೂ ಅಧಿಕ ವಿವಿಧ ಬ್ರ್ಯಾಂಡ್‌ಗಳ ಉತ್ಪನ್ನಗಳು ಇಲ್ಲಿವೆ. ಇತರ ಬ್ರ್ಯಾಂಡ್‌ಗಳ ಬಟ್ಟೆಗಳು ಕೂಡ ದೊರೆಯಲಿದೆ. ಪ್ರತ್ಯೇಕ ಟೈಲರಿಂಗ್ ವಿಭಾಗವೂ ಇಲ್ಲಿದೆ. ಕಂಪೆನಿಯ ಆಫರ್‌ಗಳೂ ಗ್ರಾಾಹಕರಿಗೆ ನೇರವಾಗಿ ಸಿಗಲಿದೆ ಎಂದು ಪ್ರವರ್ತಕರು ತಿಳಿಸಿದರು.

ಟಾಪ್ ನ್ಯೂಸ್

PM Modi

Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

2

Udupi: ಗಮನ ಬೆರೆಡೆ ಸೆಳೆದು ಲಕ್ಷಾಂತರ ರೂ. ವಂಚನೆ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

PM Modi

Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ

9-gadag

Gadag: 14 ರಂದು ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ 6ನೇ ಪುಣ್ಯಸ್ಮರಣೆ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

8-kalburgi

Kalaburagi: ಕೀಟನಾಶಕ ಸಿಂಪಡಣೆ ಮಾಡುವಾಗ ನಿರ್ಲಕ್ಷ್ಯ ವಹಿಸಿದರೆ ಕಣ್ಣಿಗೆ ಅಪಾಯ:ಡಾ.ರಾಜಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.