ಹಸಿ ತ್ಯಾಜ್ಯದಿಂದ ಆದಾಯ; ಉಡುಪಿ ನಗರಸಭೆ ಯೋಜನೆ

ಬೆಂಗಳೂರಿನ ತೋಟಗಾರಿಕೆ ಇಲಾಖೆ ಬಯೋಸೆಂಟರ್‌ ತಜ್ಞರು ಪರಿಶೀಲಿಸಿ ಅನುಮೋದನೆಯನ್ನು ನೀಡಿದ್ದಾರೆ.

Team Udayavani, Jan 17, 2023, 5:16 PM IST

ಹಸಿ ತ್ಯಾಜ್ಯದಿಂದ ಆದಾಯ; ಉಡುಪಿ ನಗರಸಭೆ ಯೋಜನೆ

ಉಡುಪಿ: ನಗರದಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯದಿಂದ ಆದಾಯಗಳಿಸುವ ನಿಟ್ಟಿನಲ್ಲಿ ನಗರಸಭೆ ಯೋಜನೆ ರೂಪಿಸಿದ್ದು, ವಿಂಡ್ರೊ ಕಂಪೋಸ್ಟ್‌ ಘಟಕ ನಿರ್ಮಾಣದ ಅಂತಿಮ ಘಟ್ಟದ ಕೆಲಸಗಳು ನಡೆಯುತ್ತಿವೆ. ತಿಂಗಳಾಂತ್ಯಕ್ಕೆ ಘಟಕದಲ್ಲಿ ಯಂತ್ರೋಪಕರಣ ಅಳವಡಿಕೆಯಾಗಲಿದೆ.

ಆಹಾರ ಪದಾರ್ಥ, ತರಕಾರಿ, ಮೀನು, ಮಾಂಸ ಇತ್ಯಾದಿಗಳ ತ್ಯಾಜ್ಯದಿಂದ ನಿತ್ಯ ಸರಾಸರಿ 35ರಿಂದ 38ಟನ್‌ ಹಸಿ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಇದನ್ನು ವ್ಯವಸ್ಥಿತವಾಗಿ ಗೊಬ್ಬರವಾಗಿಸುವ ಬಗ್ಗೆ ಅಧ್ಯಯನ ನಡೆಸಿ ವಿಂಡ್ರೊ ಕಾಂಪೋಸ್ಟ್‌ ಘಟಕ ನಿರ್ಮಾಣದ ಮೂಲಕ ಸಾವಯವ ಗೊಬ್ಬರ ಪಡೆಯುವ ಯೋಜನೆ ಇದು.

ಅಲೆವೂರು ಸಮೀಪದಲ್ಲಿರುವ ಕರ್ವಾಲು ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಹಸಿ ಕಸವನ್ನು ಒಂದೆಡೆ ಸುರಿದು ದಿಬ್ಬಗಳ ಮಾದರಿಯಲ್ಲಿ ವಿಂಗಡಿಸಲಾಗಿದೆ. ಹೆಚ್ಚು ಸಂಸ್ಕರಿತವಲ್ಲದ 150 ಟನ್‌ ಗೊಬ್ಬರವನ್ನು ಈಗಾಗಲೇ ಪ್ರಾಯೋಗಿಕವಾಗಿ ಉತ್ಪಾದಿಸಿ ರೈತರಿಗೆ ನೀಡಲಾಗಿದ್ದು, ಕೃಷಿಕರು ಈ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

68 ಲ.ರೂ. ಮೌಲ್ಯದ ಯಂತ್ರೋಪಕರಣ ಘಟಕದಲ್ಲಿ ಅತ್ಯಾಧುನಿಕ ತಂತ್ರಜ್ಞಾನವಿರುವ ಅಳವಡಿಸಲಾಗುತ್ತಿದ್ದು, ಈ ಯಂತ್ರಗಳಿಗೆ 68 ಲ. ರೂ.ವೆಚ್ಚವಾಗಲಿದೆ. ಯಂತ್ರೋಪಕರಣ ಸಹಾಯದಿಂದ ಕಾಂಪೋಸ್ಟ್‌ ಆದ ಗೊಬ್ಬರವನ್ನು ಒಣಗಿಸಿ ಬಳಿಕ ಒಂದೇ ಒಂದು ಪ್ಲಾಸ್ಟಿಕ್‌ನ ಸಣ್ಣ ತುಂಡು ಗೊಬ್ಬರಕ್ಕೆ ಹೋಗದಂತೆ ಸಂಸ್ಕರಿಸಲಾಗುತ್ತದೆ. 36 ಎಂಎಂ, 16 ಎಂಎಂ, 4 ಎಂಎಂನಲ್ಲಿ ಸಂಸ್ಕರಿಸಿ, ಪುಡಿಯಾಗಿಸುವ ಯಂತ್ರಗಳನ್ನು ಘಟಕದಲ್ಲಿ ಅಳವಡಿಸಲಾಗುತ್ತದೆ. ಅನಂತರ ಗೊಬ್ಬರದ ಪುಡಿಯನ್ನು ಬ್ಯಾಗ್‌ನಲ್ಲಿ ತುಂಬಿ ಉತ್ತಮ ದರದಲ್ಲಿ ಮಾರಾಟ ಮಾಡುವ ಪ್ರಕ್ರಿಯೆ ನಡೆಯಲಿದೆ. ವಿಂಡ್ರೊ ಕಾಂಪೋಸ್ಟ್‌ನ ಪ್ರಾಯೋಗಿಕ ಗೊಬ್ಬರದ ಮಾದರಿಯನ್ನು ಬೆಂಗಳೂರಿನ ತೋಟಗಾರಿಕೆ ಇಲಾಖೆ ಬಯೋಸೆಂಟರ್‌ ತಜ್ಞರು ಪರಿಶೀಲಿಸಿ ಅನುಮೋದನೆಯನ್ನು ನೀಡಿದ್ದಾರೆ.

ಫೆಬ್ರವರಿ ತಿಂಗಳಾಂತ್ಯದೊಳಗೆ ಕಾರ್ಯಾರಂಭ
ಉಡುಪಿ ನಗರಸಭೆ ತ್ಯಾಜ್ಯ ನಿರ್ವಹಣೆ ವಿಷಯದಲ್ಲಿ ಮಾದರಿಯಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಹಸಿ ತ್ಯಾಜ್ಯವನ್ನು ಗೊಬ್ಬರವಾಗಿ ಮಾರ್ಪಡಿಸಿ ಅದರಿಂದ ಆದಾಯ ಪಡೆಯುವ ನಿಟ್ಟಿನಲ್ಲಿ ವಿಂಡ್ರೋ ಕಂಪೋಸ್ಟ್‌ ಘಟಕ ನಿರ್ಮಿಸಲಾಗುತ್ತಿದೆ. ಫೆಬ್ರವರಿ ತಿಂಗಳಾಂತ್ಯದೊಳಗೆ ಕಾರ್ಯಾರಂಭ ಮಾಡಲಿವೆ.
– ಸುಮಿತ್ರಾ ಎಸ್‌. ನಾಯಕ್‌, ಅಧ್ಯಕ್ಷರು. ಉಡುಪಿ ನಗರಸಭೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.