Kapu: ಕಾಪು: “ನನ್ನ ಮಣ್ಣು ನನ್ನ ದೇಶ’ ಅಭಿಯಾನ

ನಮ್ಮ ಜೀವನದ ಪ್ರತಿಯೊಂದು ಸಂದರ್ಭದಲ್ಲೂ ಇಬ್ಬರನ್ನೂ ಸ್ಮರಿಸಿಕೊಳ್ಳಬೇಕು

Team Udayavani, Oct 20, 2023, 6:37 PM IST

Kapu: ಕಾಪು: “ನನ್ನ ಮಣ್ಣು ನನ್ನ ದೇಶ’ ಅಭಿಯಾನ

ಕಾಪು: ಜಿಲ್ಲಾಡಳಿತ, ತಾಲೂಕು ಆಡಳಿತದ ಆಶ್ರಯದಲ್ಲಿ ಅ. 19ರಂದು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ತಾ| ಮಟ್ಟದ ನನ್ನ ಮಣ್ಣು ನನ್ನ ದೇಶ ಅಭಿಯಾನದ ಕಲಶ ಯಾತ್ರೆ ನಡೆಯಿತು.

ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆಯ
ನೆನಪಿಗಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನನ್ನ ಮಣ್ಣು ನನ್ನ ದೇಶ ಅಭಿಯಾನವನ್ನು ಹಮ್ಮಿಕೊಂಡಿದೆ.
ರೈತರು ಮತ್ತು ಯೋಧರು ದೇಶದ ಬೆನ್ನೆಲುಬುಗಳಾಗಿದ್ದಾರೆ. ನಮ್ಮ ಜೀವನದ ಪ್ರತಿಯೊಂದು ಸಂದರ್ಭದಲ್ಲೂ ಇಬ್ಬರನ್ನೂ
ಸ್ಮರಿಸಿಕೊಳ್ಳಬೇಕು ಎಂದರು.

ದಿಲ್ಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಅಮƒತ ವಾಟಿಕ ಹುತಾತ್ಮ ಯೋಧರ ಉದ್ಯಾನವನ ನಿರ್ಮಾಣವಾಗಲಿದ್ದು
ಅದರಲ್ಲಿ ದೇಶದ ವಿವಿಧ ಭಾಗಗಳಿಂದ ಸಂಗ್ರಹಿಸಿದ ಮಣ್ಣು ಮತ್ತು ಸಸಿಗಳನ್ನು ಬೆಳೆಸುವ ಉದ್ದೇಶ ಹಾಗೂ ಆಜಾದಿ ಕಾ
ಅಮೃತ್‌ ಮಹೋತ್ಸವದ ಕಾರ್ಯಕ್ರಮ ಕೊನೆಯ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ
ಎಂದು ತಹಶೀಲ್ದಾರ್‌ ನಾಗರಾಜ್‌ ವಿ. ನಾಯ್ಕಡ ತಿಳಿಸಿದರು.

ಇದಕ್ಕೂ ಮುನ್ನ ಕಾಪು ಕೆ1 ಹೊಟೇಲ್‌ ಬಳಿಯಿಂದ ಕಾಪು ಪೇಟೆ – ಪೊಲೀಸ್‌ ಠಾಣೆ – ಲಕ್ಷ್ಮೀ ಜನಾರ್ದನ ದೇವಸ್ಥಾನದವರೆಗೆ
ಕಲಶ ಯಾತ್ರೆ ನಡೆಸಲಾಯಿತು. ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಯೋಧರಾದ ಡೇನಿಯಲ್‌
ಡೊಮಿನಿಕ್‌ ಡಿ’ಸೋಜಾ, ಮಥಾಯಿ ಪಿ.ಎಂ., ಪ್ರದೀಪ್‌, ಅನಂತಪದ್ಮನಾಭ ನಾಯಕ್‌ ವೈ., ಎಸ್‌. ಇಬ್ರಾಹಿಂ ಬ್ಯಾರಿ
ಅವರನ್ನು ಸಮ್ಮಾನಿಸಲಾಯಿತು. ಕಾಪು ಸರಕಾರಿ ಕಾಲೇಜು ಪ್ರಾಂಶು ಪಾಲ ಡಾ| ಗೋಪಾಲಕೃಷ್ಣ ಗಾಂವ್ಕರ್‌, ನೆಹರೂ ಯುವ
ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದರು. ತಾ. ಪಂ. ಇಒ ವಿಜಯ ಸ್ವಾಗತಿಸಿ ಪುರಸಭೆ ಮುಖ್ಯಾಧಿಕಾರಿ ಸಂತೋಷ್‌ ಎಸ್‌.ಡಿ.
ವಂದಿಸಿದರು. ದಂಡತೀರ್ಥ ಪ. ಪೂ. ಕಾಲೇಜಿನ ಉಪನ್ಯಾಸಕ ಶಿವಣ್ಣ ಬಾಯಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.