Katpadi: ಗುಜರಿ ಅಂಗಡಿಯಲ್ಲಿ ಕಳವು
Team Udayavani, Jan 18, 2024, 11:06 PM IST
ಕಾಪು: ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 90 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಜ. 17ರಂದು ಬೆಳಕಿಗೆ ಬಂದಿದೆ.
ಕಟಪಾಡಿ ಮೂಡಬೆಟ್ಟು ನಿವಾಸಿ ಅಬ್ದುಲ್ ರಜಾಕ್ ಅವರು ದಾಮೋದರ ಕಟ್ಟಡದಲ್ಲಿ ಮೂರು ತಿಂಗಳಿನಿಂದ ಗುಜರಿ ವ್ಯಾಪಾರ ನಡೆಸುತ್ತಿದ್ದು ಜ. 16ರಂದು ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಜ. 17ರಂದು ಬೆಳಗ್ಗೆ ಗುಜರಿ ಆಂಗಡಿಗೆ ಬಂದು ನೋಡಿದಾಗ ಶೆಡ್ ಎದುರಿನ ಬಾಗಿಲಿನ ಮೂರು ತಗಡಿನ ಶೀಟ್ಗೆ ಅಳವಡಿಸಿದ್ದ ಸೂðಗಳನ್ನು ಬಿಚ್ಚಿ ಬಾಗಿಲು ತೆರೆದಿರುವುದು ಕಂಡು ಬಂದಿತ್ತು. ಒಳಗೆ ಹೋಗಿ ನೋಡಿದಾಗ 90,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಗೊತ್ತಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.