Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ


Team Udayavani, Oct 26, 2024, 2:29 PM IST

14-katapady

ಕಟಪಾಡಿ: ರಾಜ್ಯದ ಉಡುಪಿ ಜಿಲ್ಲೆಯ ಮರ್ಣೆ ಎಂಬ ಗ್ರಾಮೀಣ ಭಾಗದ ಮಹೇಶ್ ಮರ್ಣೆ “ಕಲಾಕ್ಷೇತ್ರದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಗಳ ಜೊತೆಗೆ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿರುವ ಹಳ್ಳಿಯ ಪ್ರತಿಭೆ.

ಸದಾ ಹೊಸತನದ ಹುಡುಕಾಟದಲ್ಲಿರುವ ಇವರು ಇದೀಗ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾವಚಿತ್ರವನ್ನು ಸುಮಾರು 2 ಗಂಟೆ 30 ನಿಮಿಷಗಳ ಕಾಲ ಉರಿ ಬಿಸಿಲಿನಲ್ಲಿ ಕುಳಿತು, ಭೂತ ಕನ್ನಡಿಯನ್ನು ಸೂರ್ಯನ ಕಿರಣದ ನೇರಕ್ಕೆ ಹಿಡಿದು, ಕನ್ನಡಿಯಿಂದ ಉತ್ಪತ್ತಿಯಾಗುವ ಶಾಖವು ಮರದ ಹಲಗೆಗೆ ಬೀಳುವಂತೆ ಮಾಡಿ, ಮರವನ್ನು ಸುಟ್ಟು ರಾಷ್ಟ್ರಪತಿಗಳ ಭಾವಚಿತ್ರದ ಕಲಾಕೃತಿಯನ್ನು ರಚಿಸಿದ್ದಾರೆ.

ಕಲಾಕೃತಿಯನ್ನು ರಾಷ್ಟ್ರಪತಿ ಕಚೇರಿಗೆ ಕಳುಹಿಸುವಾಗ ಇದನ್ನು ‘ಸೂರ್ಯ ಚುಂಬಿಸಿದ ಕಲಾಕೃತಿ’ ಎಂದು ಹೆಸರು ಇಡಲಾಗಿತ್ತು. ಈಗ ಕಲಾಕೃತಿಯನ್ನು ರಾಷ್ಟ್ರಪತಿಗಳು ಮೆಚ್ಚಿಕೊಂಡು ತಮ್ಮ ಕಚೇರಿಯಿಂದ ಈ-ಮೇಲ್‌ ಮೂಲಕ ಸಂದೇಶ ಕಳುಹಿಸಿರುವುದು ಹೆಮ್ಮೆಯ ಸಂಗತಿ.

ಮಹೇಶ್ ಅವರು ಮರ್ಣೆಯ ಶ್ರೀಧರ ಆಚಾರ್ಯ ಮತ್ತು ಲಲಿತಾ ದಂಪತಿಗಳ ಸುಪುತ್ರ. ಇವರ ಮೂಲಕ ಕಲಾ ಕ್ಷೇತ್ರದ ಇನ್ನಷ್ಟು ಹೊಸ ಸಾಧ್ಯತೆಗಳು ತೆರೆದುಕೊಳ್ಳಲಿದೆ.

ಟಾಪ್ ನ್ಯೂಸ್

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Belekeri port scam:

Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-katapady

Katapady: ಉದ್ಯಾವರ ಗ್ರಾ.ಪಂ. ಮಾಜಿ ಅಧ್ಯಕ್ಷೆ ಸರಳಾ ಎಸ್‌. ನಿಧನ

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

badavara makkalu belibeku kanrayya movie

Sandalwood: ʼಬಡವ್ರ ಮಕ್ಕಳು ಬೇಳಿಬೇಕು ಕಣ್ರಯ್ಯʼ ಟ್ರೇಲರ್‌ ಶೀಘ್ರ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Belekeri port scam:

Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.