ಕಟಪಾಡಿ ಪಡು ಏಣಗುಡ್ಡೆ ಮಾಯಂದಾಲ್‌ ಕೆರೆಗೆ ಕಾಯಕಲ್ಪ


Team Udayavani, Jun 17, 2023, 3:57 PM IST

ಕಟಪಾಡಿ ಪಡು ಏಣಗುಡ್ಡೆ ಮಾಯಂದಾಲ್‌ ಕೆರೆಗೆ ಕಾಯಕಲ್ಪ

ಕಟಪಾಡಿ: ಐಲೇಸಾ “ಊರಿಗೊಂದು ಕೆರೆ’ ಕಾರ್ಯಕ್ರಮದಿಂದ ಸ್ಫೂರ್ತಿಗೊಂಡು ಕಟಪಾಡಿಯ ಪಡು ಏಣಗುಡ್ಡೆ ಮಾಯಂದಾಲ್‌ ಕೆರೆಗೆ ಕಾಯ ಕಲ್ಪವನ್ನು ನೀಡಲಾಗಿದೆ.

ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಜಿಲ್ಲಾ ಕೆರೆ ಸಂರಕ್ಷಣ ಪ್ರಾಧಿಕಾರದ ಸದಸ್ಯ ಸಂದೀಪ್‌ ಸಾಲ್ಯಾನ್‌ ನೇತೃತ್ವದಲ್ಲಿ ಐಲೇಸಾ ಝೂಮ್‌ ವೇದಿಕೆಯಲ್ಲಿ ನಡೆದ “ಊರಿಗೊಂದು ಕೆರೆ’ ಕಾರ್ಯಕ್ರಮದಿಂದ ಪ್ರೇರಿತರಾದ ಸೌದಿ ಅರೇಬಿಯಾದ ನರೇಂದ್ರ ಶೆಟ್ಟಿ, ಸುಮನಾ ಶೆಟ್ಟಿ ದಂಪತಿ ಕಾರ್ಯೋನ್ಮುಖರಾಗಿದ್ದು, ಕಟಪಾಡಿ ಪಡು ಏಣಗುಡ್ಡೆಯ ಮಾಯಂದಾಲ್‌ ಕೆರೆಯನ್ನು ಗ್ರಾಮಸ್ಥರ ಸಹಕಾರದಿಂದ ಎರಡೇ ದಿನಗಳಲ್ಲಿ ಸ್ವತ್ಛಗೊಳಿಸಿದ್ದಾರೆ.

ಈ ಅಭಿವೃದ್ಧಿ ಕೆಲಸಕ್ಕೆ ಪಿಡಿಒ ಮಮತಾ ವೈ. ಶೆಟ್ಟಿ, ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಎಸ್‌. ಆಚಾರ್ಯ, ಗ್ರಾಮಸ್ಥರಾದ ಪ್ರಭಾ ಶೆಟ್ಟಿ, ಪ್ರಸೀನ್‌ ಪೂಜಾರಿ, ಉಮೇಶ್‌, ರಾಗಿಣಿ, ವಿಟuಲ ಪೂಜಾರಿ, ಲಕ್ಷಿ$¾à ನಾರಾಯಣ, ಚೇತನ್‌, ಅಜಿತ್‌, ಭವಾನಿ ರಘು ಮತ್ತು ಹಿರಿಯರ ಸಹಕಾರದೊಂದಿಗೆ ಜೆಸಿಬಿ ಯಂತ್ರ ಬಳಕೆ ಹಾಗೂ ಶ್ರಮದಾನದ ಮೂಲಕ ಈ ಕೆರೆಯ ಕಾಯಕಲ್ಪ ಸಾಧ್ಯವಾಯಿತು. ನ್ಯಾಯಾಧೀಶ ಸಂದೀಪ್‌ ಸಾಲ್ಯಾನ್‌, ಖಲೀಫಾ ವಿಶ್ವವಿದ್ಯಾಲಯದ ವಿಜ್ಞಾನಿ ಡಾ| ದಿನೇಶ್‌ ಶೆಟ್ಟಿ ಇವರಿಂದ ಪ್ರೇರಿತನಾಗಿ ಈ ಕಾರ್ಯದಲ್ಲಿ ತೊಡಗಿಕೊಂಡೆ. ಹಾಗೂ ಮುಂದಿನ ದಿನಗಳಲ್ಲಿ ಈ ಜಲಕ್ಷಾಮದ ಪರಿಣಾಮಗಳ ವಿರುದ್ಧ ಜಾಗೃತಿ ಮೂಡಿಸುವುದಕ್ಕಾಗಿ ಪ್ರತಿ ಯೊಬ್ಬರೂ ಜವಾಬ್ದಾರಿ ನಿರ್ವಹಿಸುವುದು ಅಗತ್ಯ ಎಂದು ಮನಗಂಡು ತಾನು ಈ ಕೆರೆ ಕಾಯಕಲ್ಪಕ್ಕೆ ಮನಸ್ಸು ಮಾಡಿದೆ ಎಂದು ನರೇಂದ್ರ ಶೆಟ್ಟಿ ಅವರು ತಿಳಿಸಿದರು.

ಟಾಪ್ ನ್ಯೂಸ್

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

courts

Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

robbers

Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.