Krishna Janmashtami: ಯಶೋದಾ ಕೃಷ್ಣ ಸ್ಪ ರ್ಧೆಗೆ ಫೋಟೋ ಕಳಿಸಿ ಬಹುಮಾನ ಗೆಲ್ಲಿ


Team Udayavani, Aug 24, 2024, 11:50 AM IST

5-yashoda-krishna

ಮಣಿಪಾಲ: ಶ್ರೀ ಕೃಷ್ಣ ಜನ್ಮಾಷ್ಟಮಿ ಊರಿಗೆಲ್ಲ ಹಬ್ಬ. ಮಕ್ಕಳಿಗೆ ಶ್ರೀ ಕೃಷ್ಣ, ರಾಧೆಯ ವೇಷ ಧರಿಸುವ ಸಡಗರವಾದರೆ, ತಾಯಂದಿರಿಗೆ ಹಬ್ಬದ ತಯಾರಿ ಯೊಂದಿಗೆ ಯಶೋದೆಯಾಗುವ ತವಕ. ಈ ಹಬ್ಬದ ಸಂಭ್ರಮ ಹೆಚ್ಚಿಸಲೆಂದೇ ಉದಯವಾಣಿಯ ಪ್ರತಿಷ್ಠಿತ ಯಶೋದಾ ಕೃಷ್ಣ ಫೋಟೋ ಸ್ಪರ್ಧೆ ಮತ್ತೆ ಬಂದಿದೆ.

ಮಕ್ಕಳನ್ನು ಮುದ್ದು ಕೃಷ್ಣರಾಗಿ ರೂಪಿಸುವ ತಾಯಂದಿರೂ ಯಶೋಧೆಯಾಗಿ ಜತೆಗೆ ಸಂಭ್ರಮಿಸಲು ಉದಯವಾಣಿ ಹಾಗೂ ಉದಯ ಕಿಚನ್‌ನೆಕ್ಸ್ಟ್ ವೇದಿಕೆ ಕಲ್ಪಿಸುತ್ತಿದೆ. ಯಶೋದಾ ಕೃಷ್ಣ ಸ್ಪರ್ಧೆ-2024ಕ್ಕೆ “ತಾಯಿ ಯಶೋದೆಯೊಂದಿಗೆ ಬಾಲಕೃಷ್ಣ ಲೀಲೆಗಳು’ ಎಂಬ ಥೀಮ್‌ನಡಿ ಈ ವರ್ಷ ಚಿತ್ರಗಳನ್ನು ಕಳುಹಿಸಿ ಬಹುಮಾನ ಗೆಲ್ಲಬಹುದು. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಮಾತ್ರವಲ್ಲದೆ ಕಾಸರಗೋಡು, ಕೊಡಗು ಜಿಲ್ಲೆಗಳಿಂದಲೂ ಚಿತ್ರಗಳು ಬರಲಾರಂಭಿಸಿವೆ. ಚಿತ್ರಗಳನ್ನು ಕಳುಹಿಸಲು ಆ.28 ಕೊನೆಯ ದಿನ.

ತಾಯಿ ಮತ್ತು ಮಗುವಿಗಾಗಿಯೇ ಇರುವ ಅನುಪ ಮವಾದ ಫೋಟೋ ಸ್ಪರ್ಧೆಯಿದು. ತಾಲೂಕು ವಾರು 3 ಮೆಚ್ಚುಗೆ ಚಿತ್ರಗಳನ್ನು ಆಯ್ಕೆ ಮಾಡಿ ವಿಶೇಷ ಸ್ಮರಣಿಕೆ ಮತ್ತು ಪ್ರಮಾಣಪತ್ರ ನೀಡಿ ಅಭಿನಂದಿಸಲಾಗುತ್ತದೆ.

ನಿಯಮಗಳು

 ಚಿತ್ರಗಳು ಸ್ವಾಭಾವಿಕವಾಗಿದ್ದು, ಈ ಸ್ಪರ್ಧೆಗೆಂದೇ ತೆಗೆದಿರಬೇಕು.

 ಚಿತ್ರಗಳು ಥೀಮ್‌ ಗೆ ಸೂಕ್ತವಾಗಿರ ಬೇಕು. ಕರಿಸಿರಬೇಕು.

 ಕೃಷ್ಣ 5 ವರ್ಷದೊಳಗಿರಬೇಕು. ಯಶೋದೆಗೆ ವಯಸ್ಸಿನ ನಿರ್ಬಂಧ ಇಲ್ಲ(ಹಾಗೆಂದು ಅಕ್ಕ-ತಂಗಿ ವಯಸ್ಸಿನವರನ್ನು ಯಶೋದೆ ಎಂದು ಪರಿಗ ಣಿಸಲಾಗದು)

 ಇ-ಮೇಲ್‌ ಮೂಲಕ ಕಳುಹಿಸುವ ಚಿತ್ರಗಳು ಕನಿಷ್ಠ 1 ಎಂ.ಬಿ. ಇರಲಿ. ವಾಟ್ಸ್‌ ಆ್ಯಪ್‌ಗೆ ಉತ್ತಮ ಗುಣಮಟ್ಟದ (ರೆಸಲ್ಯೂಶನ್‌) ಚಿತ್ರ ಕಳುಹಿಸಿ. ಒಬ್ಬ ಸ್ಪರ್ಧಿ 6 ಭಂಗಿಯ ಚಿತ್ರಗಳನ್ನು ಕಳುಹಿಸಬಹುದು.

ಯಶೋದಾ ಕೃಷ್ಣರ ಹೆಸರು, ಊರು, ವಿಳಾಸ ಸಂಪರ್ಕ ಸಂಖ್ಯೆ ಇರದ ಮತ್ತು ಹಳೆಯ ಫೋಟೋಗಳನ್ನು ಪರಿಗಣಿ ಸುವುದಿಲ್ಲ.

ಫೋಟೋಗಳನ್ನು [email protected] ಇಮೇಲ್‌ ಅಥವಾ ವಾಟ್ಸ್‌ ಆ್ಯಪ್‌ ಸಂಖ್ಯೆ 6362906068ಕ್ಕೆ ಕಳುಹಿಸಿಕೊಡಿ.

ಟಾಪ್ ನ್ಯೂಸ್

1-cji

CJI ಮನೆಗೆ ಮೋದಿ ಭೇಟಿ: ರಾಜಕೀಯ ಸಂಘರ್ಷ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆUPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

1-vinesh

Vinesh Phogat ಆಸ್ತಿ ಮೌಲ್ಯ ಎಷ್ಟು ಗೊತ್ತೇ? ವಿವರ ಇಲ್ಲಿದೆ

Thimarodi

Belthangady:ಗಣೇಶ ಹಬ್ಬದಂದು ಪ್ರಚೋದನಾಕಾರಿ ಭಾಷಣ; ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದೂರು

kejriwal 2

Kejriwal ಜೈಲೋ, ಬಿಡುಗಡೆ ಭಾಗ್ಯವೋ? ಇಂದು ಸುಪ್ರೀಂ ತೀರ್ಪು

1-dp

Namaz, ಆಜಾನ್‌ ವೇಳೆ ದುರ್ಗಾಪೂಜೆ ಸ್ಥಗಿತ: ಬಾಂಗ್ಲಾ ಸರಕಾರ

Bajpe

Bajpe-Kateel State Highway: ಕಾರು ಢಿಕ್ಕಿ : 6 ವಿದ್ಯುತ್‌ ಕಂಬಗಳಿಗೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಗಾಯ

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಸವಾರನಿಗೆ ಗಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-cji

CJI ಮನೆಗೆ ಮೋದಿ ಭೇಟಿ: ರಾಜಕೀಯ ಸಂಘರ್ಷ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆUPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

1-vinesh

Vinesh Phogat ಆಸ್ತಿ ಮೌಲ್ಯ ಎಷ್ಟು ಗೊತ್ತೇ? ವಿವರ ಇಲ್ಲಿದೆ

Thimarodi

Belthangady:ಗಣೇಶ ಹಬ್ಬದಂದು ಪ್ರಚೋದನಾಕಾರಿ ಭಾಷಣ; ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದೂರು

1-weeqeqeqeqwe-w

Manipur ಪೊಲೀಸರ ಕೈಗೆ ಮಷೀನ್‌ ಗನ್‌: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.