![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 28, 2022, 11:07 AM IST
ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಕುಕ್ಕೆಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಫಟನೆ ನ.28ರ ಬೆಳಿಗ್ಗೆ ನಡೆದಿದೆ.
ಬೆಳ್ಳಂಪಳ್ಳಿ ನಿವಾಸಿ ರಾಜು ಆಚಾಯ೯ ಮೃತಪಟ್ಟ ವ್ಯಕ್ತಿ.
ಮಿನಿ ಟಿಪ್ಪರ್ ವೊಂದು ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
You seem to have an Ad Blocker on.
To continue reading, please turn it off or whitelist Udayavani.