Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ


Team Udayavani, Oct 17, 2024, 9:40 PM IST

4

ಮಲ್ಪೆ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಅತ್ರಾಡಿ ಗ್ರಾಮದ ಬಾಳು (89) ಅವರು ಅ. 15ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದು ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮನೆಯವರು ಪರೀಕ ಪರಿಸರದ ಸುವರ್ಣ ನದಿ ಸೇತುವೆಯ ಬಳಿ ಹುಡುಕಾಟ ನಡೆಸಿದಾಗ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಬಗ್ಗೆ ಸ್ಥಳೀಯರಲ್ಲಿ ವಿಚಾರಿಸಿದಾಗ ಯಾರೋ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿಸಿದ್ದರು. ಅ. 16ರಂದು ಎಲ್ಲ ಕಡೆ ಹುಡುಕಾಟ ನಡೆಸಿದರೂ ಪತ್ತೆಯಾಗಲಿಲ್ಲ.

ಅ. 17ರಂದು ತಿಮ್ಮಣ್ಣಕುದ್ರು ಹ್ಯಾಂಗಿಂಗ್‌ ಬ್ರಿಡ್ಜ್ ನದಿಯ ಬಳಿ ಬಾಳು ಅವರ ಮೃತದೇಹ ಪತ್ತೆಯಾಗಿದೆ. ಬಾಳು ಅವರು ಮಕ್ಕಳಿಲ್ಲದ ಕೊರಗಿನಿಂದ ಮಾನಸಿಕವಾಗಿ ನೊಂದಿದ್ದರು. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲ್ಪೆ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಕೆಮ್ಮಣ್ಣು: ಅಪರಿಚಿತ ಶವ ಪತ್ತೆ
ಮಲ್ಪೆ: ಇಲ್ಲಿನ ಕೆಮ್ಮಣ್ಣು ಸಮೀಪದ ಪಡುತೋನ್ಸೆಯ ಕುದ್ರು ಬಳಿ ಅ. 17ರಂದು ಅಪರಿಚಿತ ಶವವೊಂದು ಪತ್ತೆಯಾಗಿದೆ.

ಪ್ರಾಥಮಿಕ ಮಾಹಿತಿ ಮೇರೆಗೆ ಮೃತನನ್ನು ಬಾಲು ನಾಯ್ಕ ಎಂದು ಗುರುತಿಸಲಾಗಿದೆ. ಅಲ್ವಿನ್‌, ಹರಿದಾಸ್‌, ನಿಖೀಲ್‌ ಮತ್ತು ಸತ್ಯ ಅವರು ಮೃತದೇಹವನ್ನು ಮೇಲೆತ್ತುವಲ್ಲಿ ಸಹಕರಿಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ನೇಜಾರು: ವ್ಯಕ್ತಿ ಆತ್ಮಹತ್ಯೆ
ಮಲ್ಪೆ: ಮೂಡುತೋನ್ಸೆ ಗ್ರಾಮ ನೇಜಾರಿನ ರಾಜೀವ ನಗರದ ಅಶೋಕ್‌ (50) ಅವರು ಅ. 10ರಂದು ಮಧ್ಯಾಹ್ನ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಪರೀತ ಮದ್ಯ ಸೇವೆಯಿಂದಾಗಿ ಖನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1–a-KNDp[

Kundapura; ಕಂಚುಗೋಡಲ್ಲಿ ಕಡಲ್ಕೊರೆತ: ಮನೆಗಳು ಅಪಾಯದಲ್ಲಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

gold

Gold Price; ಚಿನ್ನ ದರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

courts

Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

1–a-KNDp[

Kundapura; ಕಂಚುಗೋಡಲ್ಲಿ ಕಡಲ್ಕೊರೆತ: ಮನೆಗಳು ಅಪಾಯದಲ್ಲಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

gold

Gold Price; ಚಿನ್ನ ದರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.