![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 19, 2020, 5:05 AM IST
ಉಡುಪಿ: ಕೋವಿಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಊರಿನಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಇರುವ ತನ್ನ ಗಂಡನನ್ನು ನೋಡಲು ಮುಂಬಯಿನಿಂದ ಸುರತ್ಕಲ್ಗೆ ಬರಬೇಕಾದ ಹೇಮಾವತಿ ದೇವಾಡಿಗ ಮತ್ತು ಅವರ ಪುತ್ರ ಬ್ರಹ್ಮಾವರದಲ್ಲಿ ಸರಕಾರಿ ಕ್ವಾರಂಟೈನ್ಗೆ ಒಳಗಾಗಿದ್ದು, ಸೋಮವಾರ ಶಾಸಕ ಕೆ. ರಘುಪತಿ ಭಟ್ ಅವರು ಕ್ವಾರಂಟೈನ್ಗೆ ಭೇಟಿ ನೀಡಿದಾಗ ಅನಾರೋಗ್ಯದಿಂದ ಗಂಭೀರ ಸ್ಥಿತಿಯಲ್ಲಿ ಇರುವ ನನ್ನ ಪತಿಯನ್ನು ನೋಡಲು ಅವಕಾಶ ಮಾಡಿಕೊಡಿ ಎಂದು ಮಹಿಳೆ ಕಣ್ಣೀರಿಟ್ಟರು.
ತತ್ಕ್ಷಣ ಸ್ಪಂದಿಸಿದ ಶಾಸಕರು ಅವರನ್ನು ಕಳುಹಿಸಿ ಕೊಡಲು ಡಿಸಿಯವರಲ್ಲಿ ಚರ್ಚಿಸಿ ಉಡುಪಿಯಿಂದ ಸುರತ್ಕಲ್ವರೆಗೆ ಬಿಟ್ಟು ಬರಲು ತನ್ನ ಸ್ವಂತ ಖರ್ಚಿನಿಂದ ವಾಹನದ ವ್ಯವಸ್ಥೆಯನ್ನು ಮಾಡಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.