Udupi: ಡಾ.ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರರೋಗ ಶಾಸ್ತ್ರ ಕ್ಲಿನಿಕ್ ಪ್ರಾರಂಭ


Team Udayavani, Feb 13, 2024, 2:22 PM IST

5-udupi

ಉಡುಪಿ: ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ನರರೋಗ ಶಾಸ್ತ್ರ ಕ್ಲಿನಿಕ್ ಅನ್ನು ಪರಿಚಯಿಸುವ ಮೂಲಕ ತನ್ನ ವೈದ್ಯಕೀಯ ಸೇವೆಗಳನ್ನು ಹೆಚ್ಚಿಸಲು ಸಜ್ಜಾಗಿದೆ. ಈ ಕ್ಲಿನಿಕ್ ಹೊರರೋಗಿಗಳ ಸಮಾಲೋಚನೆಗಾಗಿ 2024ರ ಫೆ. 16 ಪ್ರಾರಂಭ.

ಖ್ಯಾತ ನರರೋಗ ತಜ್ಞ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಣಿಪಾಲದ ಸಹ ಪ್ರಾಧ್ಯಾಪಕ ಡಾ. ನಿಕಿತ್ ಅಂಪಾರ್  ಪ್ರತಿ ಶುಕ್ರವಾರ ಮಧ್ಯಾಹ್ನ 12. 30- 4 ಗಂಟೆಯವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ.

ಈ ಕೆಳಗಿನ ರೋಗ ಲಕ್ಷಣಗಳಿರುವ ರೋಗಿಗಳು ನರರೋಗ ಶಾಸ್ತ್ರ ತಜ್ಞರನ್ನು ಭೇಟಿ ಮಾಡಬಹುದು: ಪಾರ್ಶ್ವವಾಯು, ಪಾರ್ಕಿನ್ಸನ್ ಮತ್ತು ಚಲನೆ-ಸಂಬಂಧಿತ ಅಸ್ವಸ್ಥತೆಗಳು, ಮೈಗ್ರೇನ್ (ತೀವ್ರ ತಲೆ ನೋವು) ಮತ್ತು ಇತರ ತಲೆನೋವು ಅಸ್ವಸ್ಥತೆಗಳು, ಮರೆವಿನ ತೊಂದರೆ (ಮೆಮೊರಿ ಲಾಸ್), ಮೆದುಳಿನ ಸೋಂಕುಗಳು, ಮಲ್ಟಿಪಲ್ ಸ್ಕ್ಲೆರೋಸಿಸ್ ಹಾಗೂ ಇನ್ನಿತರ ಯಾವುದೇ ನರರೋಗ ಸಮಸ್ಯೆಗಳು.

ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ಮಾತನಾಡಿ, ನಮ್ಮ ವೈದ್ಯಕೀಯ ಪರಿಣಿತರ ತಂಡಕ್ಕೆ ಡಾ. ನಿಕಿತ್ ಅಂಪಾರ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ನರರೋಗ ತಜ್ಞರ  ಸೇರ್ಪಡೆಯಿಂದಾಗಿ ಉಡುಪಿಯ ಜನರಿಗೆ ಸೂಕ್ತಕಾಲದಲ್ಲಿ ರೋಗ ನಿರ್ಣಯದೊಂದಿಗೆ ಗುಣಮಟ್ಟದ ವೈದ್ಯಕೀಯ ಆರೈಕೆ ಸಮುದಾಯಕ್ಕೆ ತಲುಪಿಸುವ ನಮ್ಮ ಬದ್ಧತೆಗೆ  ಹೊಂದಾಣಿಕೆಯಾಗುತ್ತದೆ ಎಂದು ಹೇಳಿದ್ದಾರೆ.

ಸಮಾಲೋಚನೆಯನ್ನು ಕಾಯ್ದಿರಿಸಲು (ಅಪಾಯಿಂಟ್‌ಮೆಂಟ್ ನಿಗದಿಪಡಿಸಲು) ಅಥವಾ ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ 7259032864 ಸಂಪರ್ಕಿಸಬಹುದು ಎಂದು ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.