![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-415x291.jpg)
Padubidri: ಗಾಂಜಾ ಸೇವನೆ ದೃಢ: ಇಬ್ಬರ ವಿರುದ್ಧ ಪ್ರಕರಣ ದಾಖಲು
Team Udayavani, Jun 25, 2024, 10:10 PM IST
![17-Padubidri](https://www.udayavani.com/wp-content/uploads/2024/06/17-Padubidri-620x372.jpg)
ಪಡುಬಿದ್ರಿ: ಉಚ್ಚಿಲದ ಬಳಿ ಜೂ. 22ರಂದು ವಶಕ್ಕೆ ಪಡೆದು ಗಾಂಜಾ ಸೇವಿಸಿದ್ದರೆಂಬ ಗುಮಾನಿ ಮೇಲೆ ಮಣಿಪಾಲ ಆಸ್ಪತ್ರೆಯ ಫೂರೆನ್ಸಿಕ್ ವಿಭಾಗದ ವೈದ್ಯರ ಬಳಿ ಪರೀಕ್ಷೆಗೊಳಪಡಿಸಿದಾಗ ಆರೋಪಿಗಳಾದ ಸಮಿತ್(22) ಹಾಗೂ ನಮಿತ್ ಉಚ್ಚಿಲ(23) ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಕುರಿತಾಗಿ ಮಾದಕ ದ್ರವ್ಯ ವಿರೋಧಿ ಕಾಯಿದೆಯನ್ವಯ ಆರೋಪಿಗಳ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
—————————————————————-
ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ
ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ನಗರದ ಗೂಡ್ಸ್ ಶೆಡ್ ರಸ್ತೆಯ ನಿವಾಸಿ ಧನರಾಜ್ ಶೆಟ್ಟಿ(25)ಯನ್ನು ಮಂಗಳೂರು ಬರ್ಕೆ ಠಾಣೆಯ ಪೊಲೀಸರು ಜೂ. 22ರಂದು ಬಿಜೈ ಚರ್ಚ್ ಬಳಿ ಸಂಜೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-150x105.jpg)
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
![Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ](https://www.udayavani.com/wp-content/uploads/2024/06/Untitled-1-42-150x90.jpg)
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ
![Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ](https://www.udayavani.com/wp-content/uploads/2024/07/shawarma-1-150x88.jpg)
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
![CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ](https://www.udayavani.com/wp-content/uploads/2024/06/siddu-dk-150x84.jpg)
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
![Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ](https://www.udayavani.com/wp-content/uploads/2024/07/MAN-150x84.jpg)
Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.