Padubidri: ಮುದರಂಗಡಿಯಲ್ಲಿ ಕಾಡುಕೋಣ ಹಾವಳಿ; ವಾಹನ ಸವಾರರಿಗೆ ಅಪಾಯ


Team Udayavani, Oct 15, 2024, 4:12 PM IST

12

ಪಡುಬಿದ್ರಿ: ಮುದರಂಗಡಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವರ್ಷಗಳಿಂದಲೇ ಚರ್ಚೆಯಾಗುತ್ತಿರುವ ಕಾಡುಕೋಣಗಳ ಹಾವಳಿ ಮತ್ತೆ ಅತಿಯಾಗಿದೆ. ಕೆಲಸ ಬಿಟ್ಟು ಮನೆಗೆ ಮೋಟಾರು ಬೈಕಲ್ಲಿ ತೆರಳುತ್ತಿದ್ದ ಸಾಂತೂರಿನ ರವಿ ಆಚಾರ್ಯ ಅವರಿಗೆ ರಸ್ತೆಗೆ ಅಡ್ಡಬಂದ ಕಾಡುಕೋಣದಿಂದಾಗಿ ಅಪಘಾತ ಸಂಭವಿಸಿದ್ದು ತೀವ್ರತರ ಗಾಯಗೊಂಡ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಲಯ ಅರಣ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಹೇಳಿಕೆಗಳನ್ನು ಪಡೆದು ಕೊಂಡಿದ್ದಾರೆ. ಸರಕಾರದ ಸೂಕ್ತ ಪರಿಹಾರದ ಮೊತ್ತವನ್ನು ರವಿ ಆಚಾರ್ಯ ಅವರಿಗೆ ದೊರಕಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಕಾಪು ವಲಯ ಉಪ ಅರಣ್ಯ ಅಧಿಕಾರಿ ಜೀವನ್‌ದಾಸ್‌ ಶೆಟ್ಟಿ ಅವರು ಹೇಳಿದ್ದಾರೆ.

ಇನ್ನಾ, ಬೆಳ್ಮಣ್‌ ಜಂತ್ರ, ಕಿನ್ನಿಗೋಳಿ ಭಾಗದಲ್ಲೂ ಇದೀಗ ಈ ಕಾಡುಕೋಣಗಳು ಜನತೆಯ ಎದುರು ಪ್ರತ್ಯಕ್ಷವಾಗಿದ್ದು ಭಯಭೀತ ವಾತಾವರಣವು ಸೃಷ್ಟಿಯಾಗಿದೆ. ಇದಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮ ವನ್ನು ಕೈಗೊಳ್ಳಬೇಕಿದೆ ಎಂದೂ ಮುದರಂಗಡಿ ಗ್ರಾ. ಪಂ. ಮಾಜಿ ಅಧ್ಯಕ್ಷ, ಸದಸ್ಯ ರವೀಂದ್ರ ಪ್ರಭು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ನಾಳೆ ಕಾಡಿಗಟ್ಟುವ ಕಾರ್ಯಾಚರಣೆ
ಪಿಲಾರು ಅರಣ್ಯ ಪ್ರದೇಶದಲ್ಲಿ ಕಾಡುಕೋಣಗಳ ದಿಂಡುಗಳ ವಾಸ್ತವ್ಯವಿದೆ. ಬೆರಳೆಣಿಕೆಯಲ್ಲಿದ್ದ ಈ ಪ್ರಾಣಿಗಳ ಹೆಣ್ಣು, ಗಂಡು ಸಂತತಿಯಿಂದಾಗಿ ವಂಶಾಭಿವೃದ್ಧಿಯಾಗಿದ್ದು ಇಲ್ಲಿಂದ ಹೊರಬಂದಿರುವ ಕೆಲವೊಂದು ಕಾಡುಕೋಣಗಳು ಯುಪಿಸಿಎಲ್‌ಗಾಗಿ ಸಾಂತೂರಿನಲ್ಲಿ ಈ ಹಿಂದೆ ಕೆಐಎಡಿಬಿ ಸ್ವಾಧೀನಪಡಿಕೊಂಡಿರುವ ಭೂಭಾಗದಲ್ಲಿ ಹುಲುಸಾಗಿ ಹುಲ್ಲು ಬೆಳೆದಿರುವ ಎಕ್ರೆಗಟ್ಟಲೆ ಜಾಗದಲ್ಲಿ ಅವು ವಿಹರಿಸಿಕೊಂಡಿವೆ. ಇಲ್ಲೇ ಅವುಗಳ ಸಂಖ್ಯಾಭಿವೃದ್ಧಿಯೂ ಆಗಿದ್ದು ಅ. 16ರಂದು ಇಲಾಖಾ ಸಹಕಾರ ಹಾಗೂ ಸ್ಥಳೀಯರ ಜತೆಗೂಡಿ ಇವುಗಳನ್ನು ಮತ್ತೆ ಕಾಡಿಗಟ್ಟುವ ನಿಟ್ಟಿನಲ್ಲಿ ಪಟಾಕಿ ಸಿಡಿಸಿ ಓಡಿಸುವ ಕಾರ್ಯಾಚರಣೆಯನ್ನೂ ಕೈಗೊಳ್ಳಲಾಗುವುದೆಂದೂ ಅರಣ ಅಧಿಕಾರಿ ಜೀವನ್‌ದಾಸ್‌ ಶೆಟ್ಟಿ ಮಾಹಿತಿ ಇತ್ತಿದ್ದಾರೆ.

ಟಾಪ್ ನ್ಯೂಸ್

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

5-lips-4

Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್‌ ಬಳಸಿ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಬಿಎಸ್‌ ಎನ್‌ ಎಲ್‌ ಕೇಬಲ್‌ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್‌ ಕೇಬಲ್‌ ಪತ್ತೆ!

Udupi: ಬಿಎಸ್‌ ಎನ್‌ ಎಲ್‌ ಕೇಬಲ್‌ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್‌ ಕೇಬಲ್‌ ಪತ್ತೆ!

13

Shirva: ಕೊರಗರೂ ಮನುಷ್ಯರೆಂಬ ಭಾವನೆ ಸಾರ್ವತ್ರಿಕವಾಗಲಿ

11

Udupi: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಗೆಂದು ಮುಕ್ತಿ?

1-byndoor

Byndoor: ಡಿವೈಡರ್‌ ಗೆ ಗುದ್ದಿದ ಸ್ಕೂಟರ್‌; ಸಹಸವಾರ ಸಾವು, ಸವಾರ ಗಂಭೀರ

1-male

Dakshina Kannada; ಜಿಲ್ಲೆಯ ವಿವಿಧೆಡೆ ಮಳೆ : ಬೆಳ್ತಂಗಡಿಯಲ್ಲಿ ಬರೆ ಕುಸಿತ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.