ಪಡುಕರೆ: ಪ್ರಕ್ಷುಬ್ಧ ಕಡಲು- ತೆರೆಗಳಬ್ಬರಕ್ಕೆ ಮರಳು ತುಂಬಿ ರಸ್ತೆ ಸಂಚಾರ ದುಸ್ತರ
Team Udayavani, Jun 30, 2020, 5:48 AM IST
ಉದ್ಯಾವರ(ಕಟಪಾಡಿ): ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಕನಕೋಡ ಪಡುಕರೆ ಭಾಗದಲ್ಲಿ ಪ್ರಕ್ಷುಬ್ಧಗೊಂಡ ಕಡಲಿನ ಅಬ್ಬರದ ತೆರೆಗಳಿಂದಾಗಿ ಸಮುದ್ರದ ಹೊಗೆ ರಸ್ತೆಯ ಮೇಲೆ ಬಿದ್ದು ಸಂಚಾರವು ಕಷ್ಟಕರವಾಗಿದೆ.
ಈ ಭಾಗದಲ್ಲಿ ಸಂಚರಿಸುವ ದ್ವಿಚಕ್ರ ಸವಾರರು ಬಿದ್ದು ಗಾಯಗೊಂಡಿದ್ದು, ವಾಹನ ಸವಾರರಿಗೆ ಸಂಚಾರಕ್ಕೆ ಸಂಕಟ ಎದುರಾಗಿತ್ತು. ಅದಕ್ಕಾಗಿ ಪಂಡರೀನಾಥ ಭಜನ ಮಂದಿರದ ಸದಸ್ಯರು ಜತೆಗೂಡಿ ಕೊಂಡು ರಸ್ತೆಯ ಮೇಲೆ ಬಿದ್ದಿದ್ದ ಸಮುದ್ರದ ಹೊಗೆಯನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾ.ಪಂ. ಸದಸ್ಯ ಕೃಷ್ಣ ಜಿ. ಕೋಟ್ಯಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Illegal Immigration: ರಬ್ಬರ್ ಎಸ್ಟೇಟ್ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?
Kasaragod: ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲು
Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್ ನೋಂದಣಿ ಆರಂಭ
Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.