Manipur ಘಟನೆ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ


Team Udayavani, Jul 29, 2023, 1:15 PM IST

7-kaup

ಕಾಪು: ಮಣಿಪುರ ಘಟನೆಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್  ದಕ್ಷಿಣ ಸಮಿತಿ ವತಿಯಿಂದ ಕಾಪು ಪೇಟೆಯಲ್ಲಿ ಜು.29ರ ಶನಿವಾರ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಮಣಿಪುರದಂತಹ ಸೂಕ್ಷ್ಮ ಪ್ರದೇಶದಲ್ಲಿ ಜನರ ಭದ್ರತೆಗೆ ಸಂಬಂಧಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಕೇಂದ್ರ ಸರಕಾರ ಮತ್ತು ಮಣಿಪುರ ಸರಕಾರ ಸಂಪೂರ್ಣ ವಿಫಲವಾಗಿದೆ. ಜನರ ರಕ್ಷಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ಮಣಿಪುರ ಬಿಜೆಪಿ ಸರಕಾರವನ್ನು ವಜಾ ಮಾಡಿ ಅಧಿಕಾರದಿಂದ ಕೆಳಗಿಳಿಸಿ, ಕೂಡಲೇ ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತರುವಂತೆ ಆಗ್ರಹಿಸಿದರು.

ನರೇಂದ್ರ ಮೋದಿ ನೇತೃತ್ವದ ಸರಕಾರದ ಕಾರ್ಯಕ್ರಮವಾದ ಭೇಟಿ ಪಡಾವೋ, ಭೇಟಿ ಬಚಾವೋ ಕೇವಲ ಘೋಷಣೆಗೆ ಸೀಮಿತವಾಗಿದೆ. ‌ಉಡುಪಿ ಜಿಲ್ಲೆಯಲ್ಲಿ ನಡೆಯದೇ ಇರುವ ಘಟನೆಯನ್ನು, ನಡೆದಿದೆ ಎಂದು ಬಿಂಬಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯ ವಿಚಾರವನ್ನಾಗಿ ಪರಿವರ್ತಿಸುತ್ತಿರುವ ಬಿಜೆಪಿಯವರಿಗೆ ಮಣಿಪುರ ಘಟನೆ ಕಾಣಿಸದೇ ಇರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಮುಖಂಡರಾದ ನವೀನ್ ಚಂದ್ರ ಶೆಟ್ಟಿ, ಎಂ.ಎ. ಗಫೂರ್, ದೇವಿಪ್ರಸಾದ್ ಶೆಟ್ಟಿ, ಪಕ್ಷದ ಪ್ರಮುಖರಾದ  ವಿಸ್ವಾಸ್ ಅಮೀನ್, ಶೇಖರ ಹೆಜಮಾಡಿ, ಗೀತಾ ವಾಗ್ಲೆ, ಸರಸು ಡಿ. ಬಂಗೇರ, ಸುನೀಲ್ ಬಂಗೇರ, ಅಮೀರ್ ಕಾಪು, ಅಬ್ದುಲ್ ಅಜೀಜ್, ಮಹಮ್ಮದ್ ಸಾಧಿಕ್, ಶಿವಾಜಿ ಸುವರ್ಣ, ಮೆಲ್ಬಿನ ಡಿ. ಸೋಜ, ಗೋಪಾಲ ಪೂಜಾರಿ ಪಲಿಮಾರು, ಶರ್ಫುದ್ದೀನ್‌ ಶೇಖ್, ಶಾಂತಲತಾ ಶೆಟ್ಟಿ, ಅಶ್ವಿನಿ ಬಂಗೇರ, ಅಖಿಲೇಶ್ ಕೋಟ್ಯಾನ್, ಸದಾನಂದ ಶೆಟ್ಟಿ,ಜಿತೇಂದ್ರ ಪುರ್ಟಾಡೋ, ವಿನಯ ಬಲ್ಲಾಲ್, ಹರೀಶ್ ನಾಯಕ್, ಯು.ಸಿ. ಶೇಖಬ್ಬ, ರಮೀಜ್ ಹುಸೇನ್, ಪ್ರಭಾ ಶೆಟ್ಟಿ, ಮಾಧವ ಪಾಲನ್, ದಿನೇಶ್ ಪಲಿಮಾರು, ಜಹೀರ್ ಅಹಮದ್, ಪ್ರಭಾಕರ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಟನಾ‌ ಸಭೆಗೆ ಪೂರ್ವಭಾವಿಯಾಗಿ ಕಾಪು ರಾಜೀವ ಭವನದಿಂದ ಪೇಟೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.