Road mishap: ಕೊಪ್ಪಲಂಗಡಿ; ಮಿನಿ ಟೆಂಪೋ ಢಿಕ್ಕಿ; ವ್ಯಕ್ತಿ ಮೃತ್ಯು


Team Udayavani, Oct 13, 2024, 11:30 PM IST

byndoor

ಕಾಪು: ರಸ್ತೆ ಬದಿ ನಿಂತುಕೊಂಡಿದ್ದ ಮಲ್ಲಾರು ನಿವಾಸಿ ಸಂಶುದ್ದೀನ್‌ ಮಹಮ್ಮದ್‌ ಅಲಿ ಸಾಹೇಬ್‌ ಅವರು ಮಿನಿ ಟೆಂಪೋ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ಅ.12ರಂದು ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 66ರ ಹೆದ್ದಾರಿಯ ಡಿವೈಡರ್‌ ದಾಟಿ ಮಲ್ಲಾರು ಕೋಟೆ ರಸ್ತೆ ಕಡೆಗೆ ಹೋಗಲು ಏಕಮುಖ ರಸ್ತೆಯ ಕೆಳಭಾಗದ ರಸ್ತೆಯ ಅಂಚಿನಲ್ಲಿ ನಿಂತುಕೊಂಡಿದ್ದ ಸಂಶುದ್ದೀನ್‌ಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೇಂದ್ರ ಪಿಕ್‌ಅಪ್‌ ಢಿಕ್ಕಿ ಹೊಡೆದಿದೆ.

ಕೂಡಲೇ ಅವರನ್ನು ಸ್ಥಳೀಯರು ಆ್ಯಂಬುಲೆನ್ಸ್‌ ಮೂಲಕ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಅವರು ಮೃತಪಟ್ಟರು.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

DK-Shivakumar

Hubballi: ಬಿಜೆಪಿ ವಾಪಸ್‌ ಪಡೆದ ಕೇಸ್‌ ಪಟ್ಟಿ ಕೊಡುತ್ತೇವೆ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Karkala: ಸಿಡಿಲು ಬಡಿದು ಮೂವರಿಗೆ ಗಾಯ

Karkala: ಸಿಡಿಲು ಬಡಿದು ಮೂವರಿಗೆ ಗಾಯ

accident

Padubidri: ಪಿಕ್‌ ಅಪ್‌ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು

sand

Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

isrel netanyahu

Ratan Tata ನಿಧನಕ್ಕೆ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂತಾಪ

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.