Katpadi : ರಸ್ತೆ ಗುಂಡಿಗೆ ತೇಪೆ, ತಾತ್ಕಾಲಿಕ ಪರಿಹಾರ


Team Udayavani, Aug 6, 2024, 6:34 PM IST

Screenshot (124)

ಕಟಪಾಡಿ: ಕಟಪಾಡಿ-ಶಿರ್ವ ಸಂಪರ್ಕದ ಮುಖ್ಯ ರಸ್ತೆಯ ಗುಂಡಿಗೆ ಸೋಮವಾರ ಸಂಜೆಯ ವೇಳೆಗೆ ಅಚ್ಚಡ ಕ್ರಾಸ್‌ ಬಳಿಯಲ್ಲಿ ಮೂರನೇ ಬಾರಿ ವೆಟ್‌ಮಿಕ್ಸ್‌ ಅಳವಡಿಸುವ ಮೂಲಕ ಅಪಾಯಕಾರಿ ಗುಂಡಿಗೆ ತಾತ್ಕಾಲಿಕ ಪರಿಹಾರವನ್ನು ಕಂಡುಕೊಳ್ಳಲಾಗಿದೆ.

ರಾ.ಹೆ. 66ರ ಕಟಪಾಡಿ ಜಂಕ್ಷನ್‌ನಿಂದ ಸುಮಾರು 200 ಮೀ. ದೂರದಲ್ಲಿ ಮತ್ತು ಅಚ್ಚಡ ಕ್ರಾಸ್‌ ಬಳಿಯ ಇಳಿಜಾರು ಪ್ರದೇಶದಲ್ಲಿ ಡಾಮರು ಕಿತ್ತು ಬಂದಿದ್ದು ಬಳಿಕ ನಡೆಸಿದ ಪ್ಯಾಚ್‌ ವರ್ಕ್‌ ಕೂಡಾ ಚೆಲ್ಲಾ ಪಿಲ್ಲಿಯಾಗಿ ದ್ವಿಚಕ್ರ ಮತ್ತು ತ್ರಿಚಕ್ರ ಹಾಗೂ ಲಘು ವಾಹನಗಳ ಸಂಚಾರಕ್ಕೆ ಸಂಚಕಾರವನ್ನು ತಂದೊಡ್ಡುತ್ತಿತ್ತು. ಈಗಾಗಲೇ ಹಲವು ದ್ವಿಚಕ್ರ ಸವಾರರು ಗುಂಡಿಯ ರುಚಿಯನ್ನು ಕಂಡಿದ್ದು, ಸಣ್ಣ ಪುಟ್ಟ ಅಪಾಯದಿಂದ ಪಾರಾಗಿದ್ದಾರೆ ಎಂದು ಸಾರ್ವಜನಿಕರು ಮಾಹಿತಿಯನ್ನು ನೀಡುತ್ತಿದ್ದು, ಸಂಭಾವ್ಯ ಮತ್ತಷ್ಟು ಅಪಾಯ ಸಂಭವಿಸುವ ಮುನ್ನವೇ ಈ ಹೊಂಡ-ಗುಂಡಿಗಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಆಗ್ರಹದ ಬಗ್ಗೆ ಉದಯವಾಣಿ ಸುದಿನ ವರದಿಯನ್ನು ಪ್ರಕಟಿಸಿತ್ತು. ಇದೀಗ ಮಳೆಯು ತಾತ್ಕಾಲಿಕ ವಿರಾಮ ನೀಡಿದ್ದನ್ನು ಮನಗಂಡು ಲೋಕೋಪಯೋಗಿ ಇಲಾಖೆಯು ಸೋಮವಾರ ಸಂಜೆಯ ವೇಳೆಗೆ ಈ ಭಾಗದಲ್ಲಿ ವೆಟ್‌ ಮಿಕ್ಸ್‌ ಅಳವಡಿಸಿ ಮಾರಣಾಂತಿಕ ಹೊಂಡ ಗುಂಡಿಗೆ ತಾತ್ಕಾಲಿಕ ಪರಿಹಾರವನ್ನು ಕಂಡು ಕೊಂಡಿದ್ದಾರೆ. ಸವಾರರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಶೀಘ್ರವೇ ಸುಸಜ್ಜಿತ ರಸ್ತೆ ಅಭಿವೃದ್ಧಿ

ಇಲ್ಲಿನ ಸಮಸ್ಯೆಯ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲಾಗಿದೆ. ಇದೀಗ ಮಳೆಗಾಲ ಆದುದರಿಂದ ತಾತ್ಕಾಲಿಕ ಪರಿಹಾರ ನಡೆಸಲಾಗಿದೆ. ಸಿಆರ್‌ಎಫ್‌ ಮೂಲಕ ವಿಶೇಷ ಅನುದಾನವನ್ನು ಹೊಂದಿಸಲಾಗಿದ್ದು, ಟೆಂಡರ್‌ ಹಂತದಲ್ಲಿದೆ. ಕಟಪಾಡಿ ಜಂಕ್ಷನ್‌ ಪ್ರದೇಶದಿಂದ ಆರಂಭಿಸಿ ಶಿರ್ವ ಸಂಪರ್ಕ ರಸ್ತೆಯ ಐದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಸುಸಜ್ಜಿತ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತದೆ.

-ಗುರ್ಮೆ ಸುರೇಶ್‌ ಶೆಟ್ಟಿ, ಶಾಸಕರು, ಕಾಪು ವಿಧಾನ ಸಭಾ ಕ್ಷೇತ್ರ

ಸಿಆರ್‌ಎಫ್‌ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿ

ಈ ಭಾಗದ ರಸ್ತೆಯು ದುಸ್ಥಿತಿಯಲ್ಲಿ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಈಗಾಗಲೇ ಇಲ್ಲಿನ ಹಾಳಾದ ರಸ್ತೆಯ ಭಾಗಕ್ಕೆ ವೆಟ್‌ ಮಿಕ್ಸ್‌ ಅಳವಡಿಸಲಾಗಿತ್ತು. ವಿಪರೀತ ಮಳೆಯ ಕಾರಣದಿಂದ ಮತ್ತೆ ರಸ್ತೆಯು ದುಸ್ಥಿತಿ ಕಂಡಿತ್ತು. ಇದೀಗ ಮೂರನೇ ಬಾರಿಗೆ ವೆಟ್‌ ಮಿಕ್ಸ್‌ ಅಳವಡಿಸಲಾಗಿದೆ. ಶಾಶ್ವತ ಪರಿಹಾರವಾಗಿ ಸಿಆರ್‌ಎಫ್‌ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಎನ್‌.ಎಚ್‌. ಇಲಾಖೆ ಕೈಗೊಳ್ಳಲಿದೆ. ಈ ಭಾಗದ ರಸ್ತೆಯು ದುಸ್ಥಿತಿಯಲ್ಲಿ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಈಗಾಗಲೇ ಇಲ್ಲಿನ ಹಾಳಾದ ರಸ್ತೆಯ ಭಾಗಕ್ಕೆ ವೆಟ್‌ ಮಿಕ್ಸ್‌ ಅಳವಡಿಸಲಾಗಿತ್ತು. ವಿಪರೀತ ಮಳೆಯ ಕಾರಣದಿಂದ ಮತ್ತೆ ರಸ್ತೆಯು ದುಸ್ಥಿತಿ ಕಂಡಿತ್ತು. ಇದೀಗ ಮೂರನೇ ಬಾರಿಗೆ ವೆಟ್‌ ಮಿಕ್ಸ್‌ ಅಳವಡಿಸಲಾಗಿದೆ. ಶಾಶ್ವತ ಪರಿಹಾರವಾಗಿ ಸಿಆರ್‌ಎಫ್‌ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಎನ್‌.ಎಚ್‌. ಇಲಾಖೆ ಕೈಗೊಳ್ಳಲಿದೆ.

-ಸುಧೀರ್‌ ಕುಮಾರ್‌ ಕೆ., ಎ.ಇ.,ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

21

CM ಪ್ರತಿಕೃತಿಗೆ ಚಪ್ಪಲಿ ಏಟು; ಶಾಸಕ ಯಶ್‌ಪಾಲ್‌ ಸುವರ್ಣ ಸೇರಿ 11 ಮಂದಿ ವಿರುದ್ಧ ಎಫ್ಐಆರ್‌

car-parkala

Bramavara: ಅಪಘಾತ: ಸ್ಕೂಟಿ ಸವಾರ ಸಾವು

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.