ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ : “ಸಮೃದ್ಧಿ ಸಹಕಾರಿ ಸೌಧ’ ಲೋಕಾರ್ಪಣೆ


Team Udayavani, Mar 12, 2023, 1:10 AM IST

ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ : “ಸಮೃದ್ಧಿ ಸಹಕಾರಿ ಸೌಧ’ ಲೋಕಾರ್ಪಣೆ

ಬೆಳ್ಮಣ್‌: ಸಮಾಜ ಮುಖೀ ಚಿಂತನೆ ಹಾಗೂ ಸೇವೆಗೆ ಸಹಕಾರ ಕ್ಷೇತ್ರ ಹೆಸರಾಗಿದ್ದು ರಾಷ್ಟ್ರೀಯ ಬ್ಯಾಂಕ್‌ಗಳ ವಿಲೀನದಿಂದ ಗ್ರಾಹಕರಿಗೆ ತೊಂದರೆಯಾದಾಗ ಸಹಕಾರಿ ಬ್ಯಾಂಕ್‌ಗಳು ಮನೆ ಮನೆಗೆ ತಲುಪಿ ಉನ್ನತ ಸೇವೆ ನೀಡಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

ಅವರು ಶನಿವಾರ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ “ಸಮೃದ್ಧಿ ಸಹಕಾರಿ ಸೌಧ’ದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂಡ್ಕೂರು ಶ್ರೀ ದುರ್ಗಾಪರ ಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ವೇ|ಮೂ| ರಾಮದಾಸ ಆಚಾರ್ಯ ಶುಭಾಶಂಸನೆಗೈದರು. ಸಹಕಾರಿ ಸೌಧವನ್ನು ಸಚಿವ ವಿ. ಸುನಿಲ್‌ ಕುಮಾರ್‌, ನವೋದಯ ಸಹಕಾರಿ ಭವನವನ್ನು ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ. ವಾದಿರಾಜ ಶೆಟ್ಟಿ, ಭದ್ರತಾ ಕೊಠಡಿಯನ್ನು ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ನಿರ್ದೇಶಕ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು, ರಸಗೊಬ್ಬರ ವಿಭಾಗವನ್ನು ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಪಡಿತರ ವಿಭಾಗವನ್ನು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಹಾಗೂ ಆಡಳಿತ ಕಚೇರಿಯನ್ನು ಮುಂಡ್ಕೂರು ದೊಡ್ಡಮನೆ ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಡಾ| ಎನ್‌. ಎಸ್‌. ಶೆಟ್ಟಿ ಉದ್ಘಾಟಿಸಿದರು.

ಮುಂಡ್ಕೂರು ಚರ್ಚ್‌ ಧರ್ಮ ಗುರು ವಂ| ರೊನಾಲ್ಡ್‌ ಮಿರಾಂದ, ಆರ್‌ಜೆಎಂ ಖತೀಬ ಹಾರಿಸ್‌ ಮದನಿ, ಮುಂಡ್ಕೂರು ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಬಾಬು, ಉಪಾಧ್ಯಕ್ಷ ಭಾಸ್ಕರ ಎಂ. ಶೆಟ್ಟಿ, ಇನ್ನಾ ಗ್ರಾ.ಪಂ. ಅಧ್ಯಕ್ಷ ಕುಶ ಆರ್‌. ಮೂಲ್ಯ, ವಿಠೊಭ ದೇವಸ್ಥಾನದ ಮೊಕ್ತೇಸರ ವೆಂಕಟೇಶ್‌ ಕಾಮತ್‌, ಜಾರಿಗೆಕಟ್ಟೆ ಶ್ರೀ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ, ಕಜೆ ಮಾರಿಗುಡಿ ದೇವಸ್ಥಾನದ ಗೌರವಾಧ್ಯಕ್ಷ ಎಂ.ಜಿ. ಕರ್ಕೇರಾ, ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ವಿನಯ್‌ ಕುಮಾರ್‌ ಶೆಟ್ಟಿ, ಪ್ರಗತಿಪರ ಕೃಷಿಕ ಸುಬೋಧ ಶೆಟ್ಟಿ, ಉಪಾಧ್ಯಕ್ಷ ಸಿಲ್ವೆಸ್ಟರ್‌ ಡಿ’ಮೆಲ್ಲೊ, ನಿರ್ದೇಶಕರಾದ ಪ್ರವೀಣ್‌ ಶೆಟ್ಟಿ ಇನ್ನಾ, ಮಹಾಬಲ ಪೂಜಾರಿ, ಅಮರನಾಥ ಶೆಟ್ಟಿ ಇನ್ನಾ, ಉಮೇಶ್‌ ಶೆಟ್ಟಿ, ಪುರುಷೋತ್ತಮ ಪೂಜಾರಿ, ಅಶೋಕ್‌ ಶೆಟ್ಟಿ ಖಂಡಿಗ, ಸಂಜೀವ, ಅನಸೂಯ ಸುಧಾಕರ ಶೆಟ್ಟಿ, ಲತಾ ಭಟ್‌ ಪೊಸ್ರಾಲು, ಕು| ಲೀಲಾ, ಜಯಂತ್‌ ಕುಮಾರ್‌ (ಆರ್ಥಿಕ ಪ್ರತಿನಿಧಿ) ಹಾಗೂ ಇತರ ಸ. ಸಂಘಗಳ ಅಧ್ಯಕ್ಷರು ಹಾಗೂ ಬ್ಯಾಂಕಿನ ಸಿಬಂದಿಗಳಿದ್ದರು.

ಡಾ| ರಾಜೇಂದ್ರ ಕುಮಾರ್‌ ಸಹಿತ ಎಲ್ಲರನ್ನೂ ಗೌರವಿಸಲಾಯಿತು. ಮುಂಡ್ಕೂರು ವ್ಯ.ಸೇ.ಸ. ಸಂಘದ ಅಧ್ಯಕ್ಷ ಎಂ. ವಾದಿರಾಜ ಶೆಟ್ಟಿ ಸ್ವಾಗತಿಸಿದರು. ಸಿಇಒ ಅರುಣ್‌ ಕುಮಾರ್‌ ವರದಿ ನೀಡಿ, ಸಾಯಿನಾಥ ಶೆಟ್ಟಿ, ಶರತ್‌ ಶೆಟ್ಟಿ ಅಭಿನಂದನೆಗೈದರು. ಉಪಾಧ್ಯಕ್ಷ ಸಿಲ್ವೆಸ್ಟರ್‌ ಡಿ’ಮೆಲ್ಲೊ ವಂದಿಸಿ, ಸಂಗೀತಾ ಕುಲಾಲ್‌ ನಿರ್ವಹಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.