ಸೋಂಕು ಹರಡದಂತೆ ಸ್ವಯಂ ಹತೋಟಿ ಅಗತ್ಯ: ಡಾ| ಪ್ರಭು

 ಭಾರತೀಯ ವೈದ್ಯಕೀಯ ಸಂಘದ ಉಡುಪಿ ಕರಾವಳಿ ಶಾಖೆ: ಸಾರ್ವಜನಿಕರಿಗೆ ಮಾಸ್ಕ್ ವಿತರಣೆ

Team Udayavani, Apr 16, 2020, 4:51 AM IST

ಸೋಂಕು ಹರಡದಂತೆ ಸ್ವಯಂ ಹತೋಟಿ ಅಗತ್ಯ: ಡಾ| ಪ್ರಭು

ಉಡುಪಿ: ಕೋವಿಡ್ 19  ವೈರಸ್‌ ಎಲ್ಲೆಡೆ ಹರಡುತ್ತಿದ್ದು, ಅದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಅಗತ್ಯ. ಜಿಲ್ಲೆ ಯಲ್ಲಿ ಸೋಂಕು ನಿಯಂತ್ರಣದಲ್ಲಿದ್ದರೂ ಸೋಂಕು ಹರಡದಂತೆ ಹತೋಟಿ ಮುಖ್ಯ. ಇದಕ್ಕೆ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ| ಉಮೇಶ್‌ ಪ್ರಭು ಹೇಳಿದರು.

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆ ವತಿಯಿಂದ ಸಾರ್ವಜನಿಕರಿಗೆ 1,000 ಬಟ್ಟೆ ಮಾಸ್ಕ್ ಅನ್ನು ಕೆಎಸ್‌ಆರ್‌ಟಿಸಿ ಸಮೀಪದ ಸಂತೆ ಮಾರುಕಟ್ಟೆ ಬಳಿ ಬುಧವಾರ ವಿತರಿಸಿ ಅವರು ಮಾತನಾಡಿದರು.

ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ| ಪ್ರಕಾಶ್‌ ಭಟ್‌, ಸಂಘದ ಡಾ| ಪುರುಷೋತ್ತಮ ಆಚಾರ್ಯ, ಡಾ| ವಿಜಯ ವೈ., ಡಾ| ಕೇಶವ ನಾಯಕ್‌ ಮೊದಲಾದವರು ಉಪಸ್ಥಿತರಿದ್ದರು.

1ಲಕ್ಷ ರೂ. ವೆಚ್ಚದ
ಮಾಸ್ಕ್ ಹಂಚುವ ಗುರಿ
ಭಾರತೀಯ ವೈದ್ಯಕೀಯ ಸಂಘವು ಒಟ್ಟು 1 ಲಕ್ಷ ರೂ. ವೆಚ್ಚದಲ್ಲಿ 3 ಸಾವಿರ ಬಟ್ಟೆ ಮಾಸ್ಕ್ ಹಂಚಲು ನಿರ್ಧರಿಸಿದೆ. ಬುಧವಾರ 1,000 ಮಾಸ್ಕ್ ಅನ್ನುಕೆಎಸ್‌ಆರ್‌ಟಿಸಿ ಸಮೀಪದ ಸಂತೆ ಮಾರುಕಟ್ಟೆ ಯವರಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಲಾಯಿತು.ಇನ್ನು 2 ಸಾವಿರ ಮಾಸ್ಕ್ಗಳನ್ನು ಹಂತಹಂತವಾಗಿ ಸಾರ್ವಜನಿಕರಿಗೆ ವಿತರಿಸಲು ಸಂಘ ನಿರ್ಧರಿಸಿದೆ.

ಮಾಸ್ಕ್ ಬಳಕೆ: ಸಲಹೆ
ಸಂಘದ ಜಿಲ್ಲಾ ಸಂಯೋಜಕ ಡಾ| ವೈ. ಸುದರ್ಶನ ರಾವ್‌ ಮಾತನಾಡಿ, ಕೋವಿಡ್ 19 ಸೋಂಕು ತಡೆಗೆ ಎಲ್ಲರೂ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸುವಾಗ ಕೆಲವು ಸಂಗತಿಗಳನ್ನು ಅರಿತಿರಬೇಕು. ಮೂಗು ಮತ್ತು ಬಾಯಿಯನ್ನು ಮಾಸ್ಕ್ ಮುಚ್ಚಿರಲಿ. ಧರಿಸಿದ ಮೇಲೆ ಆಗಾಗ ಬಾಯಿ ಮತ್ತು ಮೂಗಿನ ಭಾಗವನ್ನು ಸ್ಪರ್ಶಿಸಬೇಡಿ. ಒಂದು ಬಾರಿ ಬಳಸಿದ ಬಟ್ಟೆ ಮಾಸ್ಕ್ ಅನ್ನು ತೊಳೆದು ಸ್ವತ್ಛಗೊಳಿಸಿ ಪೂರ್ಣ ಒಣಗಿದ ಬಳಿಕವೇ ಬಳಸಬೇಕು. ಒಬ್ಬ ಬಳಸಿದ ಮಾಸ್ಕ್ ಇನ್ನೊಬ್ಬರು ಬಳಸಬಾರದು. ಮಾಸ್ಕ್ ನ್ನು ಎಲ್ಲೆಂದರಲ್ಲಿ ಬಿಸಾಡಬಾರದು, ದುಬಾರಿ ವೆಚ್ಚದ ಮಾಸ್ಕ್ ಬಳಸುವ ಅಗತ್ಯವಿಲ್ಲ. ಬಟ್ಟೆ ಮಾಸ್ಕ್ ಬಳಸುವುದು ಸೂಕ್ತ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.