Sri Krishna Janmashtami: ಶ್ರೀಕೃಷ್ಣ ಜನ್ಮಾಷ್ಟಮಿಯಂದು ಗಮನಸೆಳೆದ ಬೈಲೂರು ಯುವಕರ ವೇಷ
Team Udayavani, Aug 26, 2024, 3:40 PM IST
ಉಡುಪಿ:ಕೃಷ್ಣ ನಗರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ನಡೆಯುತ್ತಿದ್ದು, ಮಂಗಳವಾರ (ಆ.27) ಶ್ರೀಕೃಷ್ಣಲೀಲೋತ್ಸವ (ವಿಟ್ಲಪಿಂಡಿ) ಆಚರಣೆಗೆ ಸಜ್ಜಾಗಿದ್ದು, ಏತನ್ಮಧ್ಯೆ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಬೈಲೂರು ಯುವಕರ ವೇಷ ಗಮನ ಸೆಳೆದಿದೆ.
ಉಡುಪಿಯ ಬೈಲೂರು (ಶ್ರೀಧೂಮಾವತಿ ದೈವಸ್ಥಾನ) ಯುವಕರಾದ ರಾಜೇಶ್ ಶೇರಿಗಾರ್, ಮನೋಜ್ ದೇವಾಡಿಗ ಹಾಗೂ ವಸಂತ್ ರಾಜ್ ಇವರು ಯಾವುದೇ ಫಲಾಪೇಕ್ಷೆ ಇಲ್ಲದೇ ಈ ಬಾರಿಯೂ ಅಷ್ಟಮಿಗೆ ವೇಷ ಹಾಕಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಇದು ಇವರ ನಿರಂತರ ಎರಡನೇ ವರ್ಷದ ಪ್ರಯೋಗವಾಗಿದೆ.
ಇದನ್ನೂ ಓದಿ:Darshan Viral Photo: ದರ್ಶನ್ ಜೈಲಿನಲ್ಲಿನ ಸಿಗರೇಟ್ ಫೋಟೋ ಫೇಕ್.. ನಂದಕಿಶೋರ್
ವಿಟ್ಲಪಿಂಡಿಯ ಸಂಭ್ರಮದಲ್ಲಿ ಹುಲಿ ವೇಷ ಸೇರಿದಂತೆ ವಿವಿಧ ವೇಷಧಾರಿಗಳ ಕುಣಿತ ವಿಶೇಷವಾಗಿರಲಿದ್ದು, ಇದು ಸಾರ್ವಜನಿಕರು ಹಾಗೂ ಭಕ್ತರ ಆಕರ್ಷಣೆಯ ಕೇಂದ್ರ ಬಿಂದುವಾಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.