Belman: ಈ ಮನೆಗೆ ಸೂರೇ ಇಲ್ಲ, ಟಾರ್ಪಾಲೇ ಹೊದಿಕೆ!

ನಂದಳಿಕೆ ಅಬ್ಬನಡ್ಕದ ಪರಿಶಿಷ್ಟ ಪಂಗಡದ ಕುಟುಂಬ ಜೋಪಡಿಯೇ ನೆಲೆ; ಗೈರಾದ ವಿದ್ಯಾರ್ಥಿನಿಯ ಕರೆತರಲು ಹೋದ ಶಿಕ್ಷಕರಿಗೆ ಕಂಡ ಸಂಕಷ್ಟ

Team Udayavani, Aug 6, 2024, 4:44 PM IST

Screenshot (116)

ಬೆಳ್ಮಣ್‌: ನಂದಳಿಕೆ ಅಬ್ಬನಡ್ಕದಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಸರಿಯಾದ ಸೂರಿಲ್ಲದೆ ಆಗಲೋ ಈಗಲೋ ಎನ್ನುವಂತಿರುವ ಟಾರ್ಪಾಲು ಹೊದಿಕೆಯ ಜೋಪಡಿಯಲ್ಲಿ ವಾಸವಾಗಿದೆ. ಸುಗುಣ ಎಂಬವರ ಮನೆಗೆ ಸಂಪೂರ್ಣ ಟಾರ್ಪಾಲು ಹೊದಿಸಲಾಗಿದೆ. ಬೆಳ್ಮಣ್‌ ಸರಕಾರಿ ಪ್ರೌಢಶಾಲೆಯ ಅಧ್ಯಾಪಕರ ತಂಡ ಈ ಗಂಭೀರ ವಿದ್ಯಮಾನವನ್ನು ಪತ್ತೆ ಹಚ್ಚಿದೆ.

ಬೆಳಕಿಗೆ ಬಂದ ಬಗೆ

ದಿ| ಗೋಪಾಲ ಹಾಗೂ ಸುಗುಣ ಇವರ ಪುತ್ರಿ ಶೋಭಾ ತರಗತಿಗೆ ಗೈರಾಗುತ್ತಿದ್ದಳು. ವಿಶೇಷ ದಾಖಲಾತಿ ಆಂದೋಲನದಡಿ ಶಾಲೆಯ ತಂಡ ಬೆಳ್ಮಣ್‌ ರೋಟರಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ಜತೆ ಆಕೆಯ ಮನೆಗೆ ಭೇಟಿ ನೀಡಿದಾಗ ವಾಸ್ತವ ಬಯಲಾಯಿತು. ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ ಈ ಮನೆಯಲ್ಲಿ ತಾಯಿ ಮತ್ತು ಮಗಳು ವಾಸವಾಗಿದ್ದಾರೆ. ಶೋಭಾಳಿಗೆ ಓದಲು ಬಿಡಿ ಮಲಗಲೂ ಒಂದಿಂಚು ಜಾಗವಿಲ್ಲದ ಸ್ಥಿತಿ ಇಲ್ಲಿದೆ. ಮನೆಯಲ್ಲಿ ತಾಯಿ ಮಾತ್ರ ಇರುವುದರಿಂದ ಶೋಭಾಳಿಗೆ ವಿದ್ಯಾರ್ಥಿ ನಿಲಯ ಸೇರುವಂತೆಯೂ ಇಲ್ಲ.

ನೆರವಿಗೆ ಮನವಿ

ಸೂರಿಲ್ಲದ ಈ ಕುಟುಂಬಕ್ಕೆ ಸೇವಾ ಸಂಸ್ಥೆಗಳು, ಜನಪ್ರತಿನಿಧಿಗಳು ಸೇರಿ ಸೂರು ಕಲ್ಪಿಸಬೇಕಾಗಿದೆ ಎಂದು ಶಾಲೆಯ ಪ್ರತಿನಿಧಿಗಳು ಮನವಿ ಮಾಡಿದ್ದಾರೆ

ನಿವೇಶನಕ್ಕೆ ಅರ್ಜಿ ಹಾಕಿದ್ದರೂ ಫಲವಿಲ್ಲ

ಈ ಕುಟುಂಬ ಈಗಾಗಲೇ ಸಂತ ನಿವೇಶನಕ್ಕೆ ಅರ್ಜಿ ಹಾಕಿದ್ದರೂ ಪ್ರಯೋಜನವಾಗಿಲ್ಲ. ಚುನಾವಣೆಯ ಸಂದರ್ಭ ಮಾತ್ರ ಜನಪ್ರತಿನಿಧಿಗಳಿಗೆ, ರಾಜಕೀಯ ವ್ಯಕ್ತಿಗಳಿಗೆ ಇವರು ಕಾಣುತ್ತಾರೆ. ಬಳಿಕ ಮರೆತು ಬಿಡುತ್ತಾರೆ. ಇಂಥ ಸ್ಥಿತಿಯಲ್ಲಿ ಶೋಭಾ ನಿರಂತರವಾಗಿ ಶಾಲೆಗೆ ಬರಲು ಸಾಧ್ಯವೇ ಎಂದು ಶಿಕ್ಷಕರೇ ಪ್ರಶ್ನಿಸಿಕೊಳ್ಳುತ್ತಾರೆ.

ನೆರವಿಗೆ ನಿಲ್ಲುತ್ತೇವೆ

ಈ ಕುಟುಂಬ, ವಿದ್ಯಾರ್ಥಿನಿಯ ಮನೆ ಪರಿಸ್ಥಿತಿ ನೋಡಿದರೆ ಮನ ಮಿಡಿಯುತ್ತಿದೆ. ರೋಟರಿ ಅವರ ನೆರವಿಗೆ ನಿಲ್ಲಲಿದೆ.

– ಮುರಳೀಧರ ಜೋಗಿ, ಬೆಳ್ಮಣ್‌ ರೋಟರಿ ಅಧ್ಯಕ್ಷ

ಸೇವಾ ಸಂಸ್ಥೆಗಳು ಸಹಕರಿಸಬೇಕು

ಈ ಕಾಲದಲ್ಲಿಯೂ ಇಂತಹ ಕುಟುಂಬಗಳಿವೆ ಎಂದಾಗ ನೋವಾಗುತ್ತದೆ. ಸೇವಾ ಸಂಸ್ಥೆಗಳು ಮುಂದೆ ಬಂದು ಸಹಕರಿಸಬೇಕಾಗಿದೆ.

– ಜಯಂತಿ ಶೆಟ್ಟಿ, ಅಧ್ಯಾಪಕಿ, ಬೆಳ್ಮಣ್‌ ಪ್ರೌಢಶಾಲೆ.

– ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

21

CM ಪ್ರತಿಕೃತಿಗೆ ಚಪ್ಪಲಿ ಏಟು; ಶಾಸಕ ಯಶ್‌ಪಾಲ್‌ ಸುವರ್ಣ ಸೇರಿ 11 ಮಂದಿ ವಿರುದ್ಧ ಎಫ್ಐಆರ್‌

car-parkala

Bramavara: ಅಪಘಾತ: ಸ್ಕೂಟಿ ಸವಾರ ಸಾವು

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.