Uchila ಮಹಾಲಕ್ಷ್ಮೀ ದೇಗುಲ; ಅ. 12: ಮಹಾಚಂಡಿಕಾಯಾಗ


Team Udayavani, Oct 11, 2024, 1:33 PM IST

4

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ದಲ್ಲಿ ವಿಜಯ ದಶಮಿ ಪ್ರಯುಕ್ತ ಅ. 12 ರಂದು ಮಹಾಚಂಡಿಕಾ ಯಾಗ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

ಬೆಳಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11.30ಕ್ಕೆ ಮಹಾಪೂಜೆ, ಮಧ್ಯಾಹ್ನ 12ಕ್ಕೆ ಮಹಾಚಂಡಿಕಾಯಾಗ, ಪೂರ್ಣಾಹುತಿ, ಮಹಾ ಅನ್ನಸಂತರ್ಪಣೆ, ಭಜನೆ, ಮಧ್ಯಾಹ್ನ 2 ಗಂಟೆಗೆ ವಿಸರ್ಜನಾ ಪೂಜೆ, 3 ಗಂಟೆಗೆ ಶೋಭಾಯಾತ್ರೆ, ರಾತ್ರಿ 8.30ಕ್ಕೆ ಶ್ರೀ ಮಹಾಲಕ್ಷಿ$¾à ಕಲೊ³àಕ್ತ ಪೂಜೆ, ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

ಅ. 11ರ ಮಹಾನವಮಿಯಂದು ಬೆಳಗ್ಗೆ 9 ಗಂಟೆಗೆ ಚಂಡಿಕಾ ಹೋಮ, ನವದುರ್ಗೆಯರಿಗೆ ಮಹಾಮಂಗಳಾರತಿ, ಭಜನೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5ರಿಂದ ಧಾರ್ಮಿಕ ಸಭೆ ನಡೆಯಲಿದೆ. ಸಂಜೆ 5.45ರಿಂದ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, 6.30ರಿಂದ ಮಂಗಳೂರಿನ ಕಲಾಮೃತ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, 7.30ರಿಂದ ನವದುರ್ಗೆಯರಿಗೆ ರಾತ್ರಿ ಮಹಾಪೂಜೆ, ವಿಶೇಷ ಗಂಗಾರತಿ ಪೂಜೆ, ವಾಗೀಶ್ವರೀ ಕಲ್ಪೋಕ್ತ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8ರಿಂದ ಅಜಯ್‌ ವಾರಿಯರ್‌ ಮತ್ತು ತಂಡ ಬೆಂಗಳೂರು ಇವರಿಂದ ಸಂಗೀತ ರಸಸಂಜೆ ನಡೆಯಲಿದೆ.

ಟಾಪ್ ನ್ಯೂಸ್

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

1-crick

1st Test; ಪಾಕಿಸ್ಥಾನಕ್ಕೆ ತವರಿನಲ್ಲೇ ಶಾಕ್:ಇಂಗ್ಲೆಂಡ್ ಗೆ ಇನಿಂಗ್ಸ್ & 47 ರನ್‌ಗಳ ಜಯ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

10-fonts

UV Fusion: ಫಾಂಟ್‌ ಎಂದು ಉಪೇಕ್ಷಿಸಬೇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

11-kemmannu

ಕೆಮ್ಮಣ್ಣು: ಗಣಪತಿ ಸಹಕಾರಿ ವ್ಯವಸ್ಥಾಪಕ ಸಂಘ ʼನಿʼ -ಶತಾಭಿವಂದನಂʼ

7

Udupi: ವನ್ಯಜೀವಿ, ಪರಿಸರ ಪ್ರೀತಿಗೆ ಕಾರಂತರೇ ಪ್ರೇರಣೆ

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

Udupi: ಪ್ರಧಾನಿ ಕಾರ್ಯಾಲಯದ ಅಧಿಕಾರಿ ಹೆಸರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ವಂಚನೆ

Udupi: ಪ್ರಧಾನಿ ಕಾರ್ಯಾಲಯದ ಅಧಿಕಾರಿ ಹೆಸರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

9

Mangaluru: ಜರ್ಮನಿ ಪಾರ್ಲಿಮೆಂಟ್‌ ಪುಸ್ತಕದಲ್ಲಿ ಸ್ಪೀಕರ್‌ ಖಾದರ್‌ ಸಹಿ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

12-hosapete

Hosapete ರೋಟರಿ ಕ್ಲಬ್ ನೂತನ ಸಭಾಂಗಣಕ್ಕೆ ರತನ್ ಟಾಟಾ ಹೆಸರು

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.