ಉಡುಪಿ: ಬೈಕ್‌-ಕಾರು ಢಿಕ್ಕಿ: ಗಾಯಾಳು ಸವಾರ ಸಾವು

ದೇವರ ದರ್ಶನ ಪಡೆಯಲೆಂದು ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನಕ್ಕೆ ತೆರಳುತ್ತಿದ್ದರು.

Team Udayavani, Feb 14, 2023, 9:30 AM IST

ಉಡುಪಿ: ಬೈಕ್‌-ಕಾರು ಢಿಕ್ಕಿ: ಗಾಯಾಳು ಸವಾರ ಸಾವು

ಉಡುಪಿ: ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಮೀಪ ರಾ. ಹೆ. 169ಎ ರಲ್ಲಿ ರವಿವಾರ ಬೈಕ್‌ ಹಾಗೂ ಕಾರು ಮುಖಾಮುಖೀ ಢಿಕ್ಕಿಯಾದ ಪರಿಣಾಮ ತೀವ್ರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫ‌ಲಕಾರಿಯಾಗಿದೆ ಸೋಮವಾರ ಮೃತಪಟ್ಟಿದ್ದಾರೆ. ಘಟನೆ ನಡೆದ ದಿನ ಅಲ್ಲಿ ತಾತ್ಕಾಲಿಕವಾಗಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿತ್ತು.

ದೊಡ್ಡಣಗುಡ್ಡೆ ನಿವಾಸಿ ದಾಮೋದರ ಶೆಟ್ಟಿಗಾರ್‌ ಮೃತ ಪಟ್ಟವರು. ಇವರು ಕುಂಜಿ ಬೆಟ್ಟುವಿನಲ್ಲಿ ಗ್ಯಾರೇಜ್‌ ನಡೆಸುತ್ತಿದ್ದರು. ರವಿವಾರ ಮುಂಜಾನೆ 5.30ರ ವೇಳೆ ದೇವರ ದರ್ಶನ ಪಡೆಯಲೆಂದು ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಎಂಜಿಎಂನಿಂದ ಉಡುಪಿ ಕಡೆಗೆ ಬರುತ್ತಿದ್ದಾಗ ಮಣಿಪಾಲ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ದಾಮೋದರ ಶೆಟ್ಟಿಗಾರ್‌ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

udupi-DC-office-Kota

Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ

fraudd

Udupi: ಅಧಿಕ ಲಾಭಾಂಶದ ಆಮಿಷ; ಲಕ್ಷಾಂತರ ರೂ.ವಂಚನೆ

sand

Udupi: ಪರವಾನಿಗೆಯಿಲ್ಲದೆ ಮರಳು ಸಾಗಾಟ; 30 ಟನ್‌ ಮರಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.