Udupi: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ಮಲ್ಪೆ ಠಾಣೆಯಲ್ಲಿ ದೂರು ದಾಖಲು


Team Udayavani, Oct 21, 2024, 7:00 AM IST

14

ಮಲ್ಪೆ: ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ದುಷ್ಕರ್ಮಿಗಳು ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದಾರೆ. ಇಂತಹ ಕೃತ್ಯವಸಗಿರುವ ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಮುಖಂಡ ಪ್ರಸಾದ್‌ರಾಜ್‌ ಕಾಂಚನ್‌ ಮಲ್ಪೆ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸಮ್ಮಾನ ಮಾಡಿದ್ದಕ್ಕೆ ನಾನು ಕಾರಣ ಎಂಬ ನೆಪವೊಡ್ಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಮಸೀದಿಗೆ ಭೇಟಿ ನೀಡಿದ ಫೂಟೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತನ್ನ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Udupi: ಕಾರಿನಿಂದ ತಳ್ಳಲ್ಪಟ್ಟ ಮಹಿಳೆಯ ರಕ್ಷಣೆೆ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

crime

Kaup: ಸ್ಕೂಟಿಗೆ ಕಾರು ಢಿಕ್ಕಿ; ಸವಾರನಿಗೆ ಗಾಯ

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.