Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ


Team Udayavani, Sep 13, 2024, 1:33 AM IST

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

ನಮ್ಮ ಪಾಲಿನ ಕೆಲಸವನ್ನು ಮೊದಲು ಮಾಡುವುದು ಸ್ವಕರ್ಮ, ಸ್ವಧರ್ಮದ ಸಂದೇಶ. ವಿಮಾನ, ಕಾರಿನಲ್ಲಿ ಹೋಗುವವರು ಸೀಟ್‌ ಬೆಲ್ಟ್ ಹಾಕಿಕೊಳ್ಳಬೇಕು. ಇದರರ್ಥವಿಷ್ಟೆ ಎಲ್ಲಾದರೂ ಅಪಘಾತ ಸಂಭವಿಸಿದರೆ ಸೀಟ್‌ ಬೆಲ್ಟ್ ಹಾಕದೆ ಇದ್ದರೆ ಇತರರಿಗೆ ತೊಂದರೆಯಾಗುವ ಸಂಭವವಿದೆ.

ಸೀಟ್‌ ಬೆಲ್ಟ್ ಸ್ವಧರ್ಮ ಪಾಲನೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕು. ಆತ ಮಾಡಿದ ತಪ್ಪಿನಿಂದ ಕಷ್ಟ ಬಂತು ಎಂದು ವಾದಿಸುವವರು ಇದ್ದಾರೆ. ಆದರೆ ಶ್ರೀಕೃಷ್ಣ “ಕಷ್ಟದಲ್ಲಿರುವವರ ಸೇವೆ ಮಾಡುವುದು ನಿನ್ನ ಕೆಲಸ. ಅದರ ಕಾರಣ ನನಗೆ ಸಂಬಂಧಪಟ್ಟದ್ದು’ ಎಂದು ಹೇಳುತ್ತಾನೆ.

ಭಿಕ್ಷುಕರಿಗೆ ಭಿಕ್ಷೆ ನೀಡುವುದು ತಪ್ಪು ಎಂದು ಕೆಲವರು ಹೇಳುವುದಿದೆ. ಇಂತಹ ಸಂದರ್ಭ ಪರಿಸ್ಥಿತಿ ನೋಡಿ ನಿರ್ಧಾರ ತಳೆಯಬೇಕು. ಭಿಕ್ಷೆ ಬೇಡುವವರಿಗೆ ಆ ಕೆಲಸ ಬಿಟ್ಟು ಬೇರೇನನ್ನೂ ಮಾಡಲಾಗದಿದ್ದರೆ ಭಿಕ್ಷೆ ನೀಡಬೇಕು. ಆದರೆ ಬೇರೆ ಕೆಲಸ ಮಾಡುವ ತಾಕತ್ತು ಇರುವಾಗ ಭಿಕ್ಷೆ ಕೊಟ್ಟು ಸೋಮಾರಿಯಾಗಿ ಮಾಡಕೂಡದು. ಹಸು ಕೊಡಬೇಕು, ಹಾಲು ಕೊಡಬಾರದು.

ಹೊಲಿಗೆ ಯಂತ್ರ ಕೊಡಬೇಕು, ಹಣ ಕೊಡಬಾರದು. ಒಟ್ಟಾರೆ ಕೆಲಸ, ಉದ್ಯೋಗಕ್ಕೆ ಸವಲತ್ತು ಇರಬೇಕು. “ನ ಹಿ ಕಶ್ಚಿತ್‌ ಕ್ಷಣಮಪಿ ಜಾತು ತಿಷ್ಠತಿ ಅಕರ್ಮಕೃತ್‌’ ಎಂಬಂತೆ ಎಲ್ಲರಿಗೂ ಕರ್ಮ ಅನಿವಾರ್ಯ. ಅದರಲ್ಲೂ ಸ್ವಕರ್ಮ, ಸ್ವಧರ್ಮ ಶ್ರೇಷ್ಠ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Sakhi

Udupi: ಮಗನಿಂದ ಕಿರುಕುಳ: ತಾಯಿ ಸಖಿ ಸೆಂಟರ್‌ಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.