Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

ಕಳವಾಗಿದ್ದ ಫೋನ್‌ಗಳ ಹಸ್ತಾಂತರ ಕಾರ್ಯಕ್ರಮ

Team Udayavani, Oct 24, 2024, 10:00 PM IST

POlice

ಉಡುಪಿ: ನಗರ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದ ಸುಮಾರು 30ಕ್ಕೂ ಅಧಿಕ ಮೊಬೈಲ್‌ ಫೋನ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅವುಗಳನ್ನು ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಗುರುವಾರ ನಗರ ಠಾಣೆಯ ಮುಂಭಾಗದಲ್ಲಿ ನಡೆಯಿತು.

ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ.ಮಾತನಾಡಿ, ಮೊಬೈಲ್‌ ಕಳವಾದರೆ ಅದನ್ನು ಪತ್ತೆಹಚ್ಚುವ ಅತ್ಯಾಧುನಿಕ ತಂತ್ರಜ್ಞಾನವನ್ನು ಇಲಾಖೆ ಅಭಿವೃದ್ಧಿಪಡಿಸಿದೆ. ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ತಂತ್ರಜ್ಞಾನವನ್ನು ಬಳಸುವ ಬಗ್ಗೆ ಮಾಹಿತಿ ಇಲ್ಲದವರು ಸ್ಥಳೀಯ ಠಾಣೆಗೆ ಭೇಟಿ ನೀಡಿ, ಅಲ್ಲಿಯೂ ದೂರು ದಾಖಲಿಸಬಹುದು ಎಂದರು.
ನಗರ ಠಾಣೆಯ ಪೊಲೀಸ್‌ ನಿರೀಕ್ಷಕ ಶ್ರೀಧರ್‌ ಸತಾರೆ, ಪಿಎಸ್‌ಐಗಳಾದ ಈರಣ್ಣ ಶಿರಗುಂಪಿ, ಭರತೇಶ್‌, ಪುನೀತ್‌, ಸಿಬಂದಿ ಚೇತನ್‌, ಬಶೀರ್‌, ವಿನಯ್ ಉಪಸ್ಥಿತರಿದ್ದರು.

2023ರಲ್ಲಿ ಉಡುಪಿ ಪುರಭವನದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗುವ ವೇಳೆ ವಾಹನದಲ್ಲಿಟ್ಟಿದ್ದ ಮೊಬೈಲ್‌ ಫೋನ್‌ ಕಳವಾಗಿತ್ತು. ಬಳಿಕ ಠಾಣೆಗೆ ತೆರಳಿ ದೂರು ನೀಡಿದ್ದೇವೆ. ಈಗ ಮೊಬೈಲ್‌ ಸಿಕ್ಕಿರುವುದು ಖುಷಿ ತಂದಿದೆ ಎಂದು ಮಠದಬೆಟ್ಟು ನಿವಾಸಿ ಜಯಲಕ್ಷ್ಮೀ ತಿಳಿಸಿದರು.

ಮೊಬೈಲ್‌ ಕಳೆದುಕೊಂಡರೆ ಹೀಗೆ ಮಾಡಿ
ಮೊಬೈಲ್‌ ಕಳೆದುಕೊಂಡರೆ ಸಂತ್ರಸ್ತರು ಕೂಡಲೇ ಕೆಎಸ್‌ಪಿ ಆ್ಯಪ್‌ ಮೂಲಕ ಇ-ಲಾಸ್‌ ಅಪ್ಲಿಕೇಶ್‌ನಲ್ಲಿ ಪ್ರಕರಣ ದಾಖಲಿಸಬಹುದು. ಅನಂತರ ಪೊಲೀಸರು ಸಿಇಐಆರ್‌ ಪೋರ್ಟಲ್‌ನಲ್ಲಿ ಮೊಬೈಲ್‌ನ ಐಎಂಇಐ ಸಂಖ್ಯೆ, ಆಧಾರ್‌ ಕಾರ್ಡ್‌ ಮಾಹಿತಿ ಹಾಗೂ ಬದಲಿ ಸಂಖ್ಯೆಯನ್ನು ಅಪ್‌ಲೋಡ್‌ ಮಾಡುತ್ತಾರೆ. ಕಳವಾಗಿರುವ ಮೊಬೈಲ್‌ ಅನ್ನು ಬೇರೆ ಯಾರಾದರೂ ಸಿಮ್‌ ಹಾಕಿ ಬಳಕೆ ಮಾಡಿದರೆ ಸಂತ್ರಸ್ತರು ಹಾಗೂ ಪೊಲೀಸರಿಗೆ ಒಟಿಪಿ ಬರುತ್ತದೆ. ಹೀಗೆ ಆರೋಪಿಯನ್ನು ಪತ್ತೆ ಹಚ್ಚಿ ಮೊಬೈಲ್‌ ಫೋನ್‌ಗಳನ್ನು ಕದ್ದ ವ್ಯಕ್ತಿಯ ಲೊಕೇಷನ್‌ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

12

Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

10(1)

Kaup: ಸುಂದರ ಕಾಪು ನಗರಕ್ಕೆ ಕೊಳಚೆ ಕಪ್ಪು ಚುಕ್ಕೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.