ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ|| ಎಸ್.ಎಲ್.ಕರಣಿಕ್ ನಿಧನ‌


Team Udayavani, Mar 23, 2021, 10:15 AM IST

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ|| ಎಸ್.ಎಲ್.ಕರಣಿಕ್ ನಿಧನ‌

ಉಡುಪಿ:  ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸುದೀರ್ಘ ಅವಧಿ ಸಸ್ಯಶಾಸ್ತ್ರ ಪ್ರಾಧ್ಯಾಪಕ, ವಿಭಾಗ ಮುಖ್ಯಸ್ಥ ಮತ್ತು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಾ|| ಎಸ್.ಎಲ್.ಕರಣಿಕ್ (81 ವ)  ಮಂಗಳವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ .

ಮೂಲತಃ ಕುಂದಾಪುರ ತಾಲೂಕಿನ ಸುಳ್ಸೆಯವರಾದ ಡಾ|| ಎಸ್.ಎಲ್.ಕರಣಿಕ್ ಅವರು, ನಿವೃತ್ತಿ ಬಳಿಕ ಅದಮಾರು ಮಠದ ಪೂರ್ಣಪ್ರಜ್ಞ ಶಿಕ್ಷಣ ಪ್ರತಿಷ್ಠಾನದ ಆಡಳಿತಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಸಸ್ಯ ಸಂಕುಲ ಸಂರಕ್ಷಣೆ ಹಾಗೂ ಪರಿಸರ ರಕ್ಷಣೆಯ ಜಾಗೃತಿ ಅಭಿಯಾನಗಳಲ್ಲಿ ಮಾರ್ಗದರ್ಶನ ನೀಡಿದ್ದರು.

ಶ್ರೀರಾಮಚಂದ್ರಾಪುರ ಮಠದ ವತಿಯಿಂದ ನಡೆದ ಭಾರತೀಯ ಗೋಯಾತ್ರೆ, ವಿಶ್ವ ಗೋ ಸಮ್ಮೇಳನ ಹಾಗೂ ಇನ್ನಿತರ ದೇಶಿ ಗೋರಕ್ಷಣೆಯ ಅಭಿಯಾನಗಳಲ್ಲಿ ಅತ್ಯಂತ ಸಕ್ರಿಯರಾಗಿ ಶ್ರಮಿಸಿದ್ದರು. ಹವ್ಯಕ ಪರಿಷತ್ ಉಡುಪಿಯ ಅಧ್ಯಕ್ಷ, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಉಪಾಧ್ಯಕ್ಷ, ಕರಂಬಳ್ಳಿ ವೆಂಕಟರಮಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ, ಮಲ್ಲಂಪಳ್ಳಿ ವಿಷ್ಣುಮೂರ್ತಿ ಕ್ಷೇತ್ರಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹಾಗೂ ಉಡುಪಿಯ ಪರ್ಯಾಯೋತ್ಸವಗಳಲ್ಲೂ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು .

ಇದನ್ನೂ ಓದಿ:ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಧರ್ಣಪ್ಪ ಗೌಡ ಕುಂಟ್ಯಾನ ಇನ್ನಿಲ್ಲ

ಮೃತರು ಪತ್ನಿ, ಇಬ್ಬರು ಹೆಣ್ಣು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

ಡಾ|| ಎಸ್.ಎಲ್.ಕರಣಿಕ್ ಅವರ ನಿಧನಕ್ಕೆ ಅದಮಾರು ಉಭಯ ಶ್ರೀಗಳು, ಪೇಜಾವರ ಶ್ರೀಗಳು, ಶ್ರೀ ರಾಘವೇಶ್ವರ ಸ್ವಾಮೀಜಿ, ಶಾಸಕ ಕೆ ರಘುಪತಿ ಭಟ್,  ಬೈಕಾಡಿ ಸುಪ್ರಸಾದ ಶೆಟ್ಟಿ,  ಹವ್ಯಕ ಪರಿಷತ್ ಉಡುಪಿ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಮೊದಲಾದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ .

ಮೃತರ ಪಾರ್ಥಿವ ಶರೀರವನ್ನು ಇಂದು ಮುಂಜಾನೆ 11 .30 ಕ್ಕೆ ದೊಡ್ಡಣಗುಡ್ಡೆ ವಿ ಎಮ್ ನಗರದ ಎರಡನೇ ಕ್ರಾಸ್ ನಲ್ಲಿರುವ ಅವರ ಸ್ವಗೃಹಕ್ಕೆ ತರಲಾಗುವುದು. ಅಲ್ಲಿ ಮಧ್ಯಾಹ್ನ ಸುಮಾರು 1 ಗಂಟೆಯ ತನಕ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಹುಟ್ಟೂರು ಸುಳ್ಸೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ .

ಟಾಪ್ ನ್ಯೂಸ್

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Kaup: ಇದು 118 ಸ್ತಂಭಗಳ ಬೃಹತ್‌ ದೇಗುಲ!

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

3

Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.