Udupi: ಗೌರಿ-ಗಣೇಶ ಹಬ್ಬಕ್ಕೆ ಭರದ ಸಿದ್ಧತೆ; ಹೂವು, ಕಬ್ಬು, ಕೊಟ್ಟೆಗೆ ಬೇಡಿಕೆ


Team Udayavani, Sep 6, 2024, 9:06 AM IST

7

ಉಡುಪಿ: ಶುಕ್ರವಾರದ ಗೌರಿ ಹಬ್ಬ, ಶನಿವಾರ ನಡೆಯುವ ಗಣೇಶೋತ್ಸವಕ್ಕೆ ಜಿಲ್ಲಾದ್ಯಂತ ಸಕಲ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಹೂವು, ಹಣ್ಣು, ತರಕಾರಿ ಧಾರಣೆ ಏರಿದೆ.

ಶ್ರೀಕೃಷ್ಣ ಮಠದ ರಥಬೀದಿ, ನಗರಸಭೆಯ ಮುಂಭಾಗ, ನಗರದ ಮಾರುಕಟ್ಟೆಯ ಬಳಿ, ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ, ಆದಿಉಡುಪಿ ಸಹಿತ ವಿವಿಧೆಡೆಯಲ್ಲಿ ಕಬ್ಬು, ಹೂ-ಹಣ್ಣುಗಳ ಮಾರಾಟ ಭರದಿಂದ ಸಾಗಿದೆ.
ಆಲಂಕಾರಿಕ ವಸ್ತುಗಳು, ಹೂವುಗಳು, ಲೈಟಿಂಗ್‌ಗಳ ಮಾರಾಟ ಕೂಡ ಭರದಿಂದ ಸಾಗಿದೆ. ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿವಿಧೆಡೆ ಪೆಂಡಾಲ್‌ ಅಳವಡಿಕೆ ಕಾರ್ಯ, ಲೈಟಿಂಗ್‌ಗಳು, ಬಣ್ಣದ ಕಾಗದಗಳ ಅಳವಡಿಕೆ ಪ್ರಕ್ರಿಯೆಯೂ ಭರದಿಂದ ಸಾಗಿದೆ.

ಹೊರ ಜಿಲ್ಲೆಯ ವ್ಯಾಪಾರಿಗಳು
ನಗರದಲ್ಲಿ ಗುರುವಾರ ಕಬ್ಬು 1 ಕೋಲಿಗೆ 60ರಿಂದ 80 ರೂ.ಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಸೇವಂತಿಗೆ, ಕಾಕಡ ಹೂವುಗಳು 1 ಮಾರಿಗೆ 80ರಿಂದ 100 ರೂ.ಗಳಲ್ಲಿ ಮಾರಾಟವಾಯಿತು. ನಗರಸಭೆಯ ಎದುರುಭಾಗದಲ್ಲಿ ವ್ಯಾಪಾರಿಗಳು ಈಗ ಬೆರಳೆಣಿಗೆ ಸಂಖ್ಯೆಯಲ್ಲಿ ಸೇರಿದ್ದು, ಶುಕ್ರವಾರ ಮತ್ತಷ್ಟು ವ್ಯಾಪಾರಿಗಳು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. ಪೈಪೋಟಿಯ ವ್ಯಾಪಾರ ನಡೆದರಷ್ಟೇ ದರ ಕಡಿಮೆಯಾಗಲು ಸಾಧ್ಯ ಎಂದು ಗ್ರಾಹಕರು ತಿಳಿಸಿದ್ದಾರೆ.

ಕಡುಬು ತಯಾರಿಸುವ ಕೊಟ್ಟೆ
ರಥಬೀದಿಯ ಬಳಿ ಮಹಿಳೆಯರು ಕಡುಬು ತಯಾರಿಸುವ ಕೊಟ್ಟೆಯನ್ನು ಮಾರಾಟ ಮಾಡುತ್ತಿದ್ದರು. 100 ರೂ.ಗಳಿಗೆ 6 ಕೊಟ್ಟೆಗಳನ್ನು ನೀಡಲಾಗುತ್ತಿತ್ತು. ಇವಿಷ್ಟೇ ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಿಗೆ ಬೇಕಿರುವ ಪೂಜಾ ಸಾಮಗ್ರಿಗಳನ್ನು ವಿವಿಧ ಅಂಗಡಿಗಳಿಂದ ಖರೀದಿಸುವ ದೃಶ್ಯಾವಳಿಗಳೂ ಕಂಡುಬಂತು. ಬಾಳೆಹಣ್ಣು ಹಾಗೂ ಇತರ ಹಣ್ಣುಗಳ ಮಾರಾಟವೂ ಭರದಿಂದ ಸಾಗಿದ್ದು, ಇನ್ನೆರಡು ದಿನ ಉತ್ತಮ ವ್ಯಾಪಾರ ನಿರೀಕ್ಷೆ ಹೊಂದಲಾಗಿದೆ ಎಂಬುವುದು ವ್ಯಾಪಾರಿಗಳ ಅನಿಸಿಕೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.