Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ


Team Udayavani, Oct 22, 2024, 5:33 PM IST

7

ಉಡುಪಿ: ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಪರಿಸರದ ನಿವಾಸಿ ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಉದ್ಯೋಗಿ ಎ.ಮಾಧವ ಪೂಜಾರಿ (79 ವರ್ಷ) ಅವರು ಅ.22ರ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯ ಮಂಗಳೂರು, ಬಳ್ಳಾರಿ, ಚಿಕ್ಕಮಗಳೂರು ಕಚೇರಿಗಳಲ್ಲಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಸಂಘದ ಭಜನಾ ಸಹ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ವರ್ಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

mng-Asian-Sisters

Harbin: ಏಷ್ಯನ್‌ ಗೇಮ್ಸ್‌ ಐಸ್‌ ಸ್ಕೇಟಿಂಗ್‌: ಮಂಗಳೂರಿನ ಅಣ್ಣ-ತಂಗಿ ಆಯ್ಕೆ

Champions-Trophy

Kick Start: ಚಾಂಪಿಯನ್ಸ್‌ ಟ್ರೋಫಿ ಪಂದ್ಯಗಳ ಟಿಕೆಟ್‌ ಮಾರಾಟ ಆರಂಭ

ಫೆ.11ರಿಂದ ಹೂಡಿಕೆದಾರರ ಸಮಾವೇಶ: ಸ್ಟಾರ್ಟಪ್‌ ಪ್ರೋತ್ಸಾಹಕ್ಕೆ 3 ಲ. ಡಾಲರ್‌

ಫೆ.11ರಿಂದ ಹೂಡಿಕೆದಾರರ ಸಮಾವೇಶ: ಸ್ಟಾರ್ಟಪ್‌ ಪ್ರೋತ್ಸಾಹಕ್ಕೆ 3 ಲ. ಡಾಲರ್‌

Supreme Court: ಚುನಾವಣೆ ಬಾಂಡ್‌ ಕೇಸ್‌: ಸುಪ್ರೀಂನಲ್ಲಿ ನಳಿನ್‌ಗೆ ನಿರಾಳ

Supreme Court: ಚುನಾವಣೆ ಬಾಂಡ್‌ ಕೇಸ್‌: ಸುಪ್ರೀಂನಲ್ಲಿ ನಳಿನ್‌ಗೆ ನಿರಾಳ

Snehamayi Krishna: ಸಿಎಂಗೆ ಈಗ “ಬೇನಾಮಿ ಆಸ್ತಿ’ ಕಂಟಕ: “ಲೋಕಾ’ಕ್ಕೆ ದೂರು

Snehamayi Krishna: ಸಿಎಂಗೆ ಈಗ “ಬೇನಾಮಿ ಆಸ್ತಿ’ ಕಂಟಕ: “ಲೋಕಾ’ಕ್ಕೆ ದೂರು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Udp-Dc-Naxal-Surrender

Naxal Surrender: ಶರಣಾದ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ

Naxal-Laxmi-Thobottu

Naxal Surrender: ಕೊನೆಗೂ ನಿತ್ಯದ ಭಯ ತಪ್ಪಿತು: ಸಹೋದರ ವಿಠಲ ಪೂಜಾರಿ

2

Udupi: ಡಿಜಿಟಲ್‌ ಅರೆಸ್ಟ್‌ ವಂಚನೆ; ಆರೋಪಿ ಸೆರೆ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

missing

Kasaragod:ಕುಂಡಂಕುಳಿಯ ಜೋತಿಷಿಯ ಪತ್ನಿ ನಾಪತ್ತೆ

mng-Asian-Sisters

Harbin: ಏಷ್ಯನ್‌ ಗೇಮ್ಸ್‌ ಐಸ್‌ ಸ್ಕೇಟಿಂಗ್‌: ಮಂಗಳೂರಿನ ಅಣ್ಣ-ತಂಗಿ ಆಯ್ಕೆ

court

Mangaluru 9th JMFC Court; ಚೆಕ್‌ ಅಮಾನ್ಯ ಪ್ರಕರಣ: ಇಬ್ಬರಿಗೆ ಶಿಕ್ಷೆ

death

Siddapura: ಕೊಡ್ಲಾಡಿಯ ವ್ಯಕ್ತಿ ದಾರಿಯಲ್ಲಿ ಬಿದ್ದು ಸಾವು

accident

Mangaluru;ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.