Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ


Team Udayavani, Oct 22, 2024, 5:33 PM IST

7

ಉಡುಪಿ: ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಪರಿಸರದ ನಿವಾಸಿ ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಉದ್ಯೋಗಿ ಎ.ಮಾಧವ ಪೂಜಾರಿ (79 ವರ್ಷ) ಅವರು ಅ.22ರ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯ ಮಂಗಳೂರು, ಬಳ್ಳಾರಿ, ಚಿಕ್ಕಮಗಳೂರು ಕಚೇರಿಗಳಲ್ಲಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಸಂಘದ ಭಜನಾ ಸಹ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ವರ್ಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

K-Sudhakar

Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

R.Ashok1

ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್‌: ಆರ್‌.ಅಶೋಕ್‌

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

Girl-harras

Mandya: ಬಾಲಕಿ ಮೇಲೆ ಮೂವರು ದುರುಳರಿಂದ ಸಾಮೂಹಿಕ ದೌರ್ಜನ್ಯ!

Yuvanidhi-meet

Mangaluru: ಯುವನಿಧಿ ಫಲಾನುಭವಿಗಳಿಗೆ ಕೌಶಲ ತರಬೇತಿ: ಜಿ.ಪಂ.ಸಿಇಒ ಡಾ.ಆನಂದ್‌

Kantabare-Kambla

Kinnigoli: ಜಾನಪದ, ಧಾರ್ಮಿಕ ಐತಿಹ್ಯದ ಐಕಳ ಕಂಬಳದಿಂದ ಊರಿಗೇ ಹಬ್ಬ: ಡಾ.ರಾಜೇಂದ್ರ ಕುಮಾರ್‌

DH-mastakabhisheka

Dharmasthala: ದಯೆ ಇದ್ದರಷ್ಟೇ ಧರ್ಮಕ್ಕೆ ಅರ್ಥ: ಕ್ಷುಲ್ಲಕ ನಿರ್ವಾಣ ಸಾಗರ ಮುನಿಮಹಾರಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Padubidri:ಆಸ್ಪತ್ರೆಯಿಂದ ಮರಳುತ್ತಿದ್ದಾಗ ರಿಕ್ಷಾ ಪಲ್ಟಿ; ರೋಗಿ ಮತ್ತೆ ಆಸ್ಪತ್ರೆಗೆ ದಾಖಲು!

10(1

Udupi: 4 ತಿಂಗಳಾದರೂ ಮುಗಿಯದ ಮೋರಿ!

puttige-6-

Udupi: ಗೀತಾರ್ಥ ಚಿಂತನೆ 174: ಸ್ವರೂಪತಃ ತಾರತಮ್ಯದಲ್ಲಿ ನಿರ್ದೋಷ

Udupi: ಪಣಿಯಾಡಿ ಅನಂತಾಸನನಿಗೆ ರಥ ಸಮರ್ಪಣೆ

Udupi: ಪಣಿಯಾಡಿ ಅನಂತಾಸನನಿಗೆ ರಥ ಸಮರ್ಪಣೆ

Naxalism: ಉಡುಪಿ ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

Naxalism: ಉಡುಪಿ ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

1-ling

ಲಿಂಗನಮಕ್ಕಿ ಪವರ್‌ಹೌಸ್‌: 40 ವರ್ಷದ ಟರ್ಬೈನ್‌ ರನ್ನರ್‌ ಸ್ಥಗಿತ

school

Students; ಮಕ್ಕಳಲ್ಲಿ ನೈತಿಕತೆಯ ನೆಲೆಗಟ್ಟನ್ನು ಗಟ್ಟಿಗೊಳಿಸೋಣ

K-Sudhakar

Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

R.Ashok1

ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್‌: ಆರ್‌.ಅಶೋಕ್‌

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.