Udupi: ಆಟೋರಿಕ್ಷಾಕ್ಕೆ ಟೆಂಪೋ ಢಿಕ್ಕಿ: ಐವರಿಗೆ ಗಾಯ


Team Udayavani, Oct 10, 2024, 9:15 PM IST

kr

ಉಡುಪಿ: ಆಟೋರಿಕ್ಷಾಕ್ಕೆ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ವಾಹನಗಳು ಏಕಮುಖವಾಗಿ ಸಂಚರಿಸುವ ರಸ್ತೆಯಲ್ಲಿ ಆರೋಪಿ ರವೀಂದ್ರ ತನ್ನ ಟೆಂಪೋವನ್ನು ವಿರುದ್ಧ ದಿಕ್ಕಿನಲ್ಲಿ ಅಂಬಾಗಿಲು ಕಡೆಯಿಂದ ಸಂತೆಕಟ್ಟೆ ಕಡೆಗೆ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ಹಾವಂಜೆಯ ಪ್ರೋಕ್ಲಿ ನೆಲ್ಸನ್‌ ಡಿ’ಸೋಜಾ ಅವರು ತನ್ನ ಆಟೋ ರಿಕ್ಷಾದಲ್ಲಿ ಪ್ರಯಾಣಿಕರಾದ ಮೈಕಲ್‌ ರಾಬರ್ಟ್‌, ಲಿನ್ಸಿ ಡಿ’ಸೋಜಾ, ಪೂಜಾ ಮತ್ತು ಮಗು ಜೋಸ್ಲಿನ್‌ ಅವರನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದರು.

ಈ ವೇಳೆ ಟೆಂಪೋ, ರಿಕ್ಷಾದ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಲಿನ್ಸಿ ಡಿ’ಸೋಜಾ ಅವರ ತಲೆಗೆ ಟೆಂಪೋದ ರಾಡ್‌ ತಾಗಿ ಗಾಯವಾಗಿದೆ. ಮಗು ಜೋಸ್ಲಿನ್‌ ಮುಖಕ್ಕೆ ಹಾಗೂ ಪೂಜಾ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳು ಲೆನ್ಸಿ ಡಿ’ಸೋಜಾ, ಮಗು ಜೋಸ್ಲಿನ್‌ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ

1-vij

BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

1-aa-2-bg

Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Brahmavar: ಕಾರು-ರಿಕ್ಷಾ ಢಿಕ್ಕಿ; ಮೂವರಿಗೆ ಗಾಯ

de

Manipura: ವ್ಯಕ್ತಿ ನೇಣಿಗೆ ಶರಣು; ಪ್ರಕರಣ ದಾಖಲು

sand

Udupi: ಪರವಾನಿಗೆ ಇಲ್ಲದೆ ಮರಳು ಸಂಗ್ರಹ; ಇಬ್ಬರು ವಶಕ್ಕೆ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

7(1)

Udupi: ಗೊಂಬೆ ಹೇಳುತೈತೆ.. ಕಥೆಯ ಹೇಳುತೈತೆ; ಉದ್ಯಾವರದ ಗೊಂಬೆ ಸಂಭ್ರಮಕ್ಕೆ 33 ವರ್ಷ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime

Brahmavar: ಕಾರು-ರಿಕ್ಷಾ ಢಿಕ್ಕಿ; ಮೂವರಿಗೆ ಗಾಯ

de

Manipura: ವ್ಯಕ್ತಿ ನೇಣಿಗೆ ಶರಣು; ಪ್ರಕರಣ ದಾಖಲು

accident2

Kaup: ದಂಪತಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ

1-vij

BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.