Udupi: ಸ್ವಚ್ಛ ನಾಗರ ಪಂಚಮಿಗೆ ವ್ಯಾಪಕ ಸಂದನೆ- ಗ್ರಾಮೀಣ ಭಾಗಗಳಲ್ಲೂ ಉತ್ಸುಕತೆ


Team Udayavani, Aug 8, 2024, 10:17 AM IST

Udupi: ಸ್ವಚ್ಛ ನಾಗರ ಪಂಚಮಿಗೆ ವ್ಯಾಪಕ ಸಂದನೆ- ಗ್ರಾಮೀಣ ಭಾಗಗಳಲ್ಲೂ ಉತ್ಸುಕತೆ

ಉಡುಪಿ: ಉಡುಪಿ ನಗರದಲ್ಲಿ ಸ್ವಚ್ಛ ನಾಗರ ಪಂಚಮಿ ಆಚರಣೆ ಎಲ್ಲರೂ ಸಂಕಲ್ಪ ಮಾಡುವ ನಿಟ್ಟಿನಲ್ಲಿ ಉಡುಪಿ
ನಗರಸಭೆ -ಉದಯವಾಣಿ ಸ್ವಚ್ಛ ನಾಗರ ಪಂಚಮಿ ಅಭಿಯಾನ ಆರಂಭಿಸಿದ್ದು, ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಸಾಮಾನ್ಯವಾಗಿ ನಾಗರ ಪಂಚಮಿ ಪೂಜೆ ಅನಂತರ ಎಳನೀರು, ಊದು ಬತ್ತಿಗಳ ಪ್ಲಾಸ್ಟಿಕ್‌ ಪೊಟ್ಟಣಗಳು ಅಲ್ಲಲ್ಲಿ ಬಿದ್ದಿರುತ್ತದೆ. ಇದು ಸೊಳ್ಳೆ ಉತ್ಪಾದನೆ ತಾಣಕ್ಕೂ ಕಾರಣವಾಗಬಹುದು ಎಂಬ ನಿಟ್ಟಿನಲ್ಲಿ ಅಭಿಯಾನ ಕೈಗೊಂಡಿದ್ದು, ಎಳನೀರು ಸಹಿತ ಇನ್ನಿತರ ತ್ಯಾಜ್ಯ ಸಂಗ್ರಹಕ್ಕೆ ನಗರಸಭೆ ವತಿಯಿಂದಲೇ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈಗಾಗಲೇ ನಾಗಬನಗಳ
ಪ್ರಮುಖರಿಂದ ನಗರಸಭೆ ಅಧಿಕಾರಿಗಳಿಗೆ, ಕಚೇರಿಗೆ ಸಾಕಷ್ಟು ಕರೆಗಳು ಬಂದಿವೆ. ಕಚೇರಿಗೆ ಖುದ್ದು ಆಗಮಿಸಿಯೂ ಮಾಹಿತಿ
ಪಡೆಯುತ್ತಿದ್ದಾರೆ.

ಮಲ್ಪೆ ವಿಭಾಗದಿಂದ 27 ನಾಗಬನ, ಮಣಿಪಾಲ ವಿಭಾಗದಿಂದ 21 ನಾಗಬನ, ಉಡುಪಿ ವಿಭಾಗದಿಂದ 30 ನಾಗಬನಗಳನ್ನು
ಗುರುತಿಸಲಾಗಿದೆ ಎಂದು ಪರಿಸರ ಎಂಜಿನಿಯರ್‌ ಸ್ನೇಹಾ ತಿಳಿಸಿದ್ದಾರೆ. ಈಗಾಗಲೆ ಒಟ್ಟು 68 ನಾಗಬನಗಳು ಗುರುತಿಸಲಾಗಿದ್ದು, ನಾಗಬನ ಪ್ರಮುಖರಿಂದ ಮತ್ತಷ್ಟು ಕರೆಗಳು ಬರುತ್ತಿವೆ. ಹಿಂದಿನ ದಿನವೇ ನಾಗಬನಗಳಲ್ಲಿ ಡಸ್ಟ್‌ಬಿನ್‌, ಮತ್ತು ಚೀಲಗಳನ್ನು ಪೂರೈಸಲಾಗುತ್ತದೆ. ಈ ಬಗ್ಗೆ ಮೂರು ವಲಯದ ಆರೋಗ್ಯ ನಿರೀಕ್ಷಕರಿಗೆ, ಸ್ವಚ್ಛತಾ ಸಿಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.

ಸಾಲಿಗ್ರಾಮ ಪ.ಪಂ.: ಹೆಚ್ಚು ಭಕ್ತರು ಸೇರುವಲ್ಲಿ ಡ್ರಮ್‌, ಚೀಲ
ಕೋಟ: ನಾಗರ ಪಂಚಮಿ ಹಬ್ಬವನ್ನು ಶುಚಿತ್ವ ಕೇಂದ್ರವಾಗಿಸಿಕೊಂಡು ಸ್ವತ್ಛ ಪಂಚಮಿ ಹಬ್ಬವಾಗಿ ಆಚರಿಸಲು ಉದಯವಾಣಿ ನೀಡಿದ ನಾಗರ ಪಂಚಮಿ ಸ್ವತ್ಛ ಪಂಚಮಿ ಅಭಿಯಾನಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಸಾಥ್‌ ನೀಡಿದೆ.

ಸ್ವಚ್ಛತೆಗೆ ಆದ್ಯತೆ
ನಾಗಬನಗಳಲ್ಲಿ ಭಕ್ತಿಯ ಜತೆಗೆ ಸ್ವಚ್ಛತೆಗೂ ಆದ್ಯತೆ ಬೇಕು. ಪ.ಪಂ. ವತಿಯಿಂದ ಅತೀ ಹೆಚ್ಚು ಭಕ್ತರು ಸೇರುವ ಒಂದಷ್ಟು ನಾಗಬನಗಳನ್ನು ಗುರುತಿಸಲಾಗಿದ್ದು, ಆ.8ರಂದು ಸಂಜೆಯೊಳಗೆ ಅವುಗಳಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಡ್ರಮ್‌, ಚೀಲ ಇಡುವ ವ್ಯವಸ್ಥೆ ಮಾಡಲಾಗುತ್ತದೆ. ಇದನ್ನು ಹೊರತುಪಡಿಸಿ ಬೇರೆ ನಾಗಬನಗಳಲ್ಲಿ ಬೇಡಿಕೆ ಇದ್ದರೆ ಪ.ಪಂ. ಸಂಪರ್ಕಿಸಬಹುದು. ಅಲ್ಲದೆ ಕಸ
ಸಂಗ್ರಹಕ್ಕೆ ವ್ಯವಸ್ಥೆ ಮಾಡಿದರೆ ವಿಲೇವಾರಿಗೆ ಪ.ಪಂ. ಸಹಕಾರ ನೀಡಲಿದೆ ಎಂದು ಸಾಲಿಗ್ರಾಮ ಪ.ಪಂ. ಮುಖ್ಯಾಧಿಕಾರಿ ಶಿವ ನಾಯ್ಕ ತಿಳಿಸಿದ್ದಾರೆ.

ಸಂಪರ್ಕ
*ಶಿವ ನಾಯ್ಕ, ಮುಖ್ಯಾಧಿಕಾರಿಗಳು-9945871473

*ಮಮತಾ, ಆರೋಗ್ಯಾಧಿಕಾರಿ- 9035627273

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.