Udupi: ಸ್ವಚ್ಛ ನಾಗರ ಪಂಚಮಿಗೆ ವ್ಯಾಪಕ ಸಂದನೆ- ಗ್ರಾಮೀಣ ಭಾಗಗಳಲ್ಲೂ ಉತ್ಸುಕತೆ


Team Udayavani, Aug 8, 2024, 10:17 AM IST

Udupi: ಸ್ವಚ್ಛ ನಾಗರ ಪಂಚಮಿಗೆ ವ್ಯಾಪಕ ಸಂದನೆ- ಗ್ರಾಮೀಣ ಭಾಗಗಳಲ್ಲೂ ಉತ್ಸುಕತೆ

ಉಡುಪಿ: ಉಡುಪಿ ನಗರದಲ್ಲಿ ಸ್ವಚ್ಛ ನಾಗರ ಪಂಚಮಿ ಆಚರಣೆ ಎಲ್ಲರೂ ಸಂಕಲ್ಪ ಮಾಡುವ ನಿಟ್ಟಿನಲ್ಲಿ ಉಡುಪಿ
ನಗರಸಭೆ -ಉದಯವಾಣಿ ಸ್ವಚ್ಛ ನಾಗರ ಪಂಚಮಿ ಅಭಿಯಾನ ಆರಂಭಿಸಿದ್ದು, ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಸಾಮಾನ್ಯವಾಗಿ ನಾಗರ ಪಂಚಮಿ ಪೂಜೆ ಅನಂತರ ಎಳನೀರು, ಊದು ಬತ್ತಿಗಳ ಪ್ಲಾಸ್ಟಿಕ್‌ ಪೊಟ್ಟಣಗಳು ಅಲ್ಲಲ್ಲಿ ಬಿದ್ದಿರುತ್ತದೆ. ಇದು ಸೊಳ್ಳೆ ಉತ್ಪಾದನೆ ತಾಣಕ್ಕೂ ಕಾರಣವಾಗಬಹುದು ಎಂಬ ನಿಟ್ಟಿನಲ್ಲಿ ಅಭಿಯಾನ ಕೈಗೊಂಡಿದ್ದು, ಎಳನೀರು ಸಹಿತ ಇನ್ನಿತರ ತ್ಯಾಜ್ಯ ಸಂಗ್ರಹಕ್ಕೆ ನಗರಸಭೆ ವತಿಯಿಂದಲೇ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈಗಾಗಲೇ ನಾಗಬನಗಳ
ಪ್ರಮುಖರಿಂದ ನಗರಸಭೆ ಅಧಿಕಾರಿಗಳಿಗೆ, ಕಚೇರಿಗೆ ಸಾಕಷ್ಟು ಕರೆಗಳು ಬಂದಿವೆ. ಕಚೇರಿಗೆ ಖುದ್ದು ಆಗಮಿಸಿಯೂ ಮಾಹಿತಿ
ಪಡೆಯುತ್ತಿದ್ದಾರೆ.

ಮಲ್ಪೆ ವಿಭಾಗದಿಂದ 27 ನಾಗಬನ, ಮಣಿಪಾಲ ವಿಭಾಗದಿಂದ 21 ನಾಗಬನ, ಉಡುಪಿ ವಿಭಾಗದಿಂದ 30 ನಾಗಬನಗಳನ್ನು
ಗುರುತಿಸಲಾಗಿದೆ ಎಂದು ಪರಿಸರ ಎಂಜಿನಿಯರ್‌ ಸ್ನೇಹಾ ತಿಳಿಸಿದ್ದಾರೆ. ಈಗಾಗಲೆ ಒಟ್ಟು 68 ನಾಗಬನಗಳು ಗುರುತಿಸಲಾಗಿದ್ದು, ನಾಗಬನ ಪ್ರಮುಖರಿಂದ ಮತ್ತಷ್ಟು ಕರೆಗಳು ಬರುತ್ತಿವೆ. ಹಿಂದಿನ ದಿನವೇ ನಾಗಬನಗಳಲ್ಲಿ ಡಸ್ಟ್‌ಬಿನ್‌, ಮತ್ತು ಚೀಲಗಳನ್ನು ಪೂರೈಸಲಾಗುತ್ತದೆ. ಈ ಬಗ್ಗೆ ಮೂರು ವಲಯದ ಆರೋಗ್ಯ ನಿರೀಕ್ಷಕರಿಗೆ, ಸ್ವಚ್ಛತಾ ಸಿಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.

ಸಾಲಿಗ್ರಾಮ ಪ.ಪಂ.: ಹೆಚ್ಚು ಭಕ್ತರು ಸೇರುವಲ್ಲಿ ಡ್ರಮ್‌, ಚೀಲ
ಕೋಟ: ನಾಗರ ಪಂಚಮಿ ಹಬ್ಬವನ್ನು ಶುಚಿತ್ವ ಕೇಂದ್ರವಾಗಿಸಿಕೊಂಡು ಸ್ವತ್ಛ ಪಂಚಮಿ ಹಬ್ಬವಾಗಿ ಆಚರಿಸಲು ಉದಯವಾಣಿ ನೀಡಿದ ನಾಗರ ಪಂಚಮಿ ಸ್ವತ್ಛ ಪಂಚಮಿ ಅಭಿಯಾನಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಸಾಥ್‌ ನೀಡಿದೆ.

ಸ್ವಚ್ಛತೆಗೆ ಆದ್ಯತೆ
ನಾಗಬನಗಳಲ್ಲಿ ಭಕ್ತಿಯ ಜತೆಗೆ ಸ್ವಚ್ಛತೆಗೂ ಆದ್ಯತೆ ಬೇಕು. ಪ.ಪಂ. ವತಿಯಿಂದ ಅತೀ ಹೆಚ್ಚು ಭಕ್ತರು ಸೇರುವ ಒಂದಷ್ಟು ನಾಗಬನಗಳನ್ನು ಗುರುತಿಸಲಾಗಿದ್ದು, ಆ.8ರಂದು ಸಂಜೆಯೊಳಗೆ ಅವುಗಳಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಡ್ರಮ್‌, ಚೀಲ ಇಡುವ ವ್ಯವಸ್ಥೆ ಮಾಡಲಾಗುತ್ತದೆ. ಇದನ್ನು ಹೊರತುಪಡಿಸಿ ಬೇರೆ ನಾಗಬನಗಳಲ್ಲಿ ಬೇಡಿಕೆ ಇದ್ದರೆ ಪ.ಪಂ. ಸಂಪರ್ಕಿಸಬಹುದು. ಅಲ್ಲದೆ ಕಸ
ಸಂಗ್ರಹಕ್ಕೆ ವ್ಯವಸ್ಥೆ ಮಾಡಿದರೆ ವಿಲೇವಾರಿಗೆ ಪ.ಪಂ. ಸಹಕಾರ ನೀಡಲಿದೆ ಎಂದು ಸಾಲಿಗ್ರಾಮ ಪ.ಪಂ. ಮುಖ್ಯಾಧಿಕಾರಿ ಶಿವ ನಾಯ್ಕ ತಿಳಿಸಿದ್ದಾರೆ.

ಸಂಪರ್ಕ
*ಶಿವ ನಾಯ್ಕ, ಮುಖ್ಯಾಧಿಕಾರಿಗಳು-9945871473

*ಮಮತಾ, ಆರೋಗ್ಯಾಧಿಕಾರಿ- 9035627273

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.