ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ ವೇಣೋಗೋಪಾಲ್ ನಿಧನ


Team Udayavani, Jul 31, 2023, 8:33 AM IST

ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ ವೇಣೋಗೋಪಾಲ್ ನಿಧನ

ಉಡುಪಿ: ಖ್ಯಾತ ಮೂತ್ರಶಾಸ್ತ್ರಜ್ಞ ಮತ್ತು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ಇಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇವರು ಪ್ರಸ್ತುತ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಡಾ.ಆನಂದ್ ವೇಣುಗೋಪಾಲ್ ಅವರ ತಂದೆ.

ಕಸ್ತೂರ್ಬಾ ಆಸ್ಪತ್ರೆ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರ ವಿಭಾಗಕ್ಕೆ ಸುಧೀರ್ಘ ಸೇವೆಯು ಮತ್ತು ಅವರು ವಿಭಾಗಕ್ಕೆ ನೀಡಿದ ಕೊಡುಗೆ ಮರೆಯಲಾಗದು. ಅವರ ಜ್ಞಾನವು ಈಗ ದೇಶ ಮತ್ತು ವಿದೇಶಗಳ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂತ್ರಶಾಸ್ತ್ರಜ್ಞರ ಮೂಲಕ ಪಸರಿಸಿದೆ.

ಅವರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾರ್ಥಿಸುತ್ತದೆ.

ಇದನ್ನೂ ಓದಿ: ರಾಜಸ್ಥಾನದ ರಾಜಪಟ್ಟದ ಮೇಲೆ ಎಲ್ಲರ ಕಣ್ಣು; ‘ಕೈ’ ಹಿಡಿಯುತ್ತಾ ಗ್ಯಾರಂಟಿ?

ಟಾಪ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.