Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ


Team Udayavani, Jul 4, 2024, 9:22 PM IST

1-asdsdas

ಬ್ರಹ್ಮಾವರ: ಪ್ರಸಿದ್ಧ ಯಕ್ಷಗಾನ ವೇಷ ಭೂಷಣ ತಯಾರಕ ಹಂದಾಡಿ ಬಾಲಕೃಷ್ಣ ನಾಯಕ್‌(76) ಅವರು ಜು.4ರಂದು ನಿಧನ ಹೊಂದಿದ್ದಾರೆ.

ಖ್ಯಾತನಾಮರಾದ ಹಂದಾಡಿ ಸುಬ್ಬಣ್ಣ ಭಟ್ಟರ ತಂಡದಲ್ಲಿ ಬಾಲ್ಯದಲ್ಲೇ ಗುರುತಿಸಿಕೊಂಡು ಯಕ್ಷಗಾನ ವೇಷ ಭೂಷಣ ನಿರ್ವಹಣೆಯಲ್ಲಿ ಸಕ್ರಿಯರಾಗಿದ್ದರು. ಅನಂತರ ಮಾವ ದೇವೇಂದ್ರ ನಾಯಕರ ತಂಡದಲ್ಲಿ ತೊಡಗಿಕೊಂಡರು. 1990ರಲ್ಲಿ ಶ್ರೀ ಗಜಾನನ ಯಕ್ಷಗಾನ ವೇಷ ಭೂಷಣ ತಯಾರಿಕಾ ಸಂಸ್ಥೆ ಪ್ರಾರಂಭಿಸಿ ಕೊನೆಯವರೆಗೂ ಸೇವೆ ನೀಡುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

ನೂರಾರು ಯಕ್ಷಗಾನ ಸಂಘ  ಸಂಸ್ಥೆಗಳು, ಸಾವಿರಾರು ಯಕ್ಷಗಾನ ಹವ್ಯಾಸಿ ಕಲಾವಿದರಿಗೆ ಬಣ್ಣ ಹಚ್ಚಿ, ವೇಷಭೂಷಣ ಕಟ್ಟಿರುವ ಖ್ಯಾತಿ ಬಾಲಕೃಷ್ಣ ನಾಯಕ್‌ ಅವರದ್ದಾಗಿದೆ. ಪರಂಪರೆಯ ಮುಖವರ್ಣಿಕೆ ಗುಟ್ಟು ಬಲ್ಲವರಾಗಿದ್ದರು. ಪ್ರಸಂಗಕ್ಕೆ ಅನುಗುಣವಾಗಿ ವೇಷಗಳನ್ನು ಸಿದ್ದಪಡಿಸಿ ರಂಗಕ್ಕೆ ಕಳುಹಿಸುವಲ್ಲಿ ನುರಿತವರಾಗಿದ್ದರು. ಯಕ್ಷಗಾನ ರಂಗದಲ್ಲಿ ಬಲ್ಲು ನಾಯಕ್, ಬಲ್ಲು ಮಾಮ್ ಎಂದೇ ಜನಪ್ರಿಯರಾಗಿದ್ದರು.

ಕರ್ನಾಟಕ ಸರಕಾರದ ಯಕ್ಷಗಾನ ಅಕಾಡೆಮಿಯ ಕಲಾಸಿರಿ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ, ಕಲಾರಂಗ, ಬೆಂಗಳೂರಿನ ರಂಗಸ್ಥಳ, ಕರ್ನಾಟಕ ಕಲಾದರ್ಶಿನಿ, ಅಜಪುರ ಯಕ್ಷಗಾನ ಸಂಘದ ದತ್ತಿನಿಧಿ ಪ್ರಶಸ್ತಿ ಸಹಿತ ನೂರಾರು ಸಮ್ಮಾನಗಳಿಗೆ ಪಾತ್ರರಾಗಿದ್ದರು. ಹಂದಾಡಿ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಶ್ರೀ ಬೊಬ್ಬರ್ಯ ಪರಿಹಾರ ದೇವಸ್ಥಾನ ಆಡಳಿತ ಸಮಿತಿ, ಶ್ರೀ ರಾಮ ಭಜನ ಮಂಡಳಿಯ ಅಧ್ಯಕ್ಷರಾಗಿದ್ದರು.

ಟಾಪ್ ನ್ಯೂಸ್

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.