Kundapura: ಜೋಳ ನೀಡುವುದಾಗಿ 11.5 ಲಕ್ಷ ರೂ. ವಂಚನೆ: ದೂರು ದಾಖಲು


Team Udayavani, Aug 24, 2024, 6:00 AM IST

22

ಕುಂದಾಪುರ: ಜೋಳ ಖರೀದಿಗೆ ಹಣ ನೀಡಿದರೂ 55 ಮೆ.ಟನ್‌ ಜೋಳ ನೀಡದೆ 11.5 ಲಕ್ಷ ರೂ. ವಂಚಿಸಿದ ಕುರಿತು ಆರೀಶ್‌ ಓವರ್‌ಸೀಸ್‌ ಇಂಪೆನ್ಸ್‌ ಎಂಬ ಹೆಸರಿನ ಟ್ರೇಡಿಂಗ್‌ ಆ್ಯಂಡ್‌ ಮರ್ಚಂಟ್‌ ಎಕ್ಸ್‌ಪೋರ್ಟ್‌ ವ್ಯವಹಾರದ ಸತೀಶ್ಚಂದ್ರ ಬಳ್ಕೂರು ದೂರು ನೀಡಿದ್ದಾರೆ.

ಅವರಿಗೆ ಕರ್ನಾಟಕದ ಅಂಕಲಿಯ ಕಂಡೋಬ ಎಂಟರ್‌ಪ್ರೈಸೆಸ್‌ನ ಮಾಲಕ ಮೋಹನ ಕುಮಾರ್‌ ಅವರು ಜೋಳ ಬೇಕೆಂದು ಹೇಳಿದ್ದು, ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಶಾಸ್ತ್ರೀ ಮೊಹಲ್ಲಾ ತಾಲೂಕಿನ ಮಾರುತಿ ಮಂದಿರದ ಹತ್ತಿರದ ದೀಪಿಕಾ ಟ್ರೇಡಿಂಗ್‌ ಕಂಪೆನಿಯ ಮಾಲಕ ದೀಪಕ್‌ ದಗದುಬಾ ಬೋಸ್ಲೆ ಜೋಳ ನೀಡಲು ಒಪ್ಪಿದ್ದ. ಅದರಂತೆ ಮಹಾರಾಷ್ಟ್ರದ ಚಿಕಲಿ ಎಂಬಲ್ಲಿಗೆ ಹೋಗಿ ಜೋಳ ನೋಡಿ 55 ಮೆಟ್ರಿಕ್‌ ಟನ್‌ ಜೋಳ ಖರೀದಿಸಲು 12.43 ಲಕ್ಷ ರೂ.ಹಾಗೂ ಸಾಗಾಟಕ್ಕೆ 62 ಸಾ.ರೂ. ಸೇರಿ ಒಟ್ಟು 13.05 ಲಕ್ಷ ರೂ. ನೀಡಲು ತಿಳಿಸಿದದ್ದರು.

ಜೋಳದ ಬಾಬ್ತು 12,43,000 ರೂ. ದೀಪಕ್‌ ಖಾತೆಗೆ ಹಾಗೂ ದೀಪಕ್‌ ಸೂಚಿಸಿದ್ದ ಮಹಾರಾಷ್ಟ್ರದ ಟ್ರಿನಿಟಿ ರೋಡ್‌ ಕ್ಯಾರಿಯರ್ಸ್‌ ಟ್ರಾನ್ಸ್‌ ಪೋರ್ಟ್‌ ಕಂಪೆನಿಗೆ 62 ಸಾ. ರೂ. ಜಮೆ ಮಾಡಲಾಗಿತ್ತು. ಬಳಿಕ ಜೋಳ ನೀಡದ ಕಾರಣ ದೀಪಕ್‌ 1.50 ಲಕ್ಷ ರೂ. ವಾಪಸ್‌ ನೀಡಿದ್ದು, ಉಳಿದ 11.55 ಲಕ್ಷ ರೂ. ಅನ್ನು ಈವರೆಗೂ ನೀಡಿಲ್ಲ ಎಂದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

sullia

Kundapura ಮಹಿಳೆಗೆ ಹಲ್ಲೆ, ಮಾನಹಾನಿ ಪ್ರಕರಣ: ಆರೋಪಿಗೆ ನಿರೀಕ್ಷಣ ಜಾಮೀನು ಮಂಜೂರು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.