ಆಗುಂಬೆ ಘಾಟಿ: ರಸ್ತೆಗೆ ಮರ ಉರುಳಿ ಸಂಚಾರ ವ್ಯತ್ಯಯ


Team Udayavani, Jul 23, 2019, 5:05 AM IST

mara–agumbe

ಹೆಬ್ರಿ: ವಿಪರೀತ ಮಳೆಯಿಂದ ಆಗುಂಬೆ ಘಾಟಿಯಲ್ಲಿ ಸೋಮವಾರ ಬೆಳಗ್ಗೆ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ಕೆಲ ಹೊತ್ತು ಸಂಚಾರಕ್ಕೆ ಅನಾನುಕೂಲವಾಗಿದ್ದು ಕೊನೆಗೆ ಬಸ್‌ ಸಿಬಂದಿ ಹಾಗೂ ಪ್ರಯಾಣಿಕರು ಮರವನ್ನು ಎತ್ತಿ ರಸ್ತೆ ಬದಿ ಹಾಕಿ ಸಂಚಾರಕ್ಕೆ ಅನು ಮಾಡಿಕೊಟ್ಟ ಘಟನೆ ನಡೆದಿದೆ.

ಉಡುಪಿ ಜಿಲ್ಲಾ ವ್ಯಾಪ್ತಿಯ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬೆಳಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಮರವೊಂದು ಬಿದ್ದು ಸಂಚಾರ ಬಂದ್‌ ಆಗಿತ್ತು. ಬೆಳಗ್ಗೆನ ಸಮಾಯವಾದ್ದರಿಂದ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಉದ್ಯೋಗಕ್ಕೆ ಹೋಗುವರ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು. ಮರಬಿದ್ದ ಜಾಗದಲ್ಲಿ ಕೇವಲ ದ್ವಿಚಕ್ರ ಹಾಗೂ ಲಘವಾಹನಗಳಿಗೆ ಮಾತ್ರ ಹೋಗಲು ಅವಕಾಶವಿದ್ದು ಬಸ್ಸು ಹಾಗೂ ಘನವಾಹನಗಳಿಗೆ ಸಂಚರಿಸಲು ಆಗುತ್ತಿರಲಿಲ್ಲ.

ಇನ್ನೂ ಇವೆ ಅಪಾಯಕಾರಿ ಮರಗಳು!

ಘಾಟಿಯ ಪ್ರತಿಯೊಂದು ತಿರುವಿನಲ್ಲೂ ರಸ್ತೆಗೆ ವಾಲಿರುವ ಅಪಾಯಕಾರಿ ಮರಗಳಿದ್ದು ಇಂದೋ ನಾಳೆಯೋ ರಸ್ತೆಗೆ ಉರುಳುವ ಪರಸ್ಥಿತಿಯಲ್ಲಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಕೂಡಲೇ ಗಮನಹರಿಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಿ ಮುಂದಾಗುವ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಅತಂಕದಲ್ಲಿ ರಾತ್ರಿ ಘಾಟಿ ಸಂಚಾರ

ತಾತ್ಕಾಲಿಕವಾಗಿ ದುರಸ್ತಿಗೊಂಡ 7ನೇ ತಿರುವಿನ ಭಾಗದಲ್ಲಿ ರಾತ್ರಿ ಸಂಚಾರ ಕಷ್ಟಕರವಾಗಿದೆ. ಅಲ್ಲದೆ ಅಪಾಯಕಾರಿ ಮರಗಳು ರಸ್ತೆಗೆ ವಾಲಿರುವ ಕಾರಣ ಜೋರಾಗಿ ಗಾಳಿ-ಮಳೆ ಬರುತ್ತಿರುವ ಸಂದರ್ಭ ಅನಾಹುತ ಸಂಭವಿಸಿದಲ್ಲಿ ತುರ್ತಾಗಿ ಸಂಪರ್ಕಿಸಲು ಈ ಭಾಗದಲ್ಲಿ ಕೆಲವೊಂದು ಕಡೆ ಮೊಬೈಲ್ ನೆಟ್ವರ್ಕ್‌ ಕೂಡ ಇಲ್ಲ. ರಾತ್ರಿ ಸಮಯದಲ್ಲಿ ವಾಹನ ಸಂಚಾರ ವಿರಳವಾಗಿರುವುದರಿಂದ ಇಲಾಖೆ, ಜನಸಮಾನ್ಯರಿಗೆ ಈ ಬಗ್ಗೆ ಮಾಹಿತಿ ಸಿಗುವುದಿಲ್ಲ.

ಕಳೆದ ಮಳೆಗಾಲದಲ್ಲಿ ವಿಪರೀತ ಮಳೆಯಿಂದ ಆಗಂಬೆ ಘಾಟಿಯ 7ನೇ ತಿರುವು ಸಂಪೂರ್ಣ ಕುಸಿದಿದ್ದು ಸಂಚಾರ ಬಂದ್‌ ಆಗಿತ್ತು. ಈ ಪ್ರದೇಶಕ್ಕೆ ಕೇವಲ ಮರಳು ಚೀಲಗಳನ್ನು ಅಳವಡಿಸಿ ತಾತ್ಕಲಿಕ ದುರಸ್ತಿ ಮಾಡಿದ್ದು ಇದೇ ರೀತಿ ಮಳೆ ಸುರಿಯುತ್ತಿದ್ದರೆ ಮಣ್ಣು ಸಿಂಕ್‌ ಆಗಿ ಮತ್ತೆ ತಾತ್ಕಲಿಕ ತಡೆಗೋಡಯೂ ಕುಸಿಯುವ ಭೀತಿಯಲ್ಲಿದೆ.

ತಡೆಗೋಡೆ ಕುಸಿಯುವ ಸಾಧ್ಯತೆ

ಕಳೆದ ಮಳೆಗಾಲದಲ್ಲಿ ವಿಪರೀತ ಮಳೆಯಿಂದ ಆಗಂಬೆ ಘಾಟಿಯ 7ನೇ ತಿರುವು ಸಂಪೂರ್ಣ ಕುಸಿದಿದ್ದು ಸಂಚಾರ ಬಂದ್‌ ಆಗಿತ್ತು. ಈ ಪ್ರದೇಶಕ್ಕೆ ಕೇವಲ ಮರಳು ಚೀಲಗಳನ್ನು ಅಳವಡಿಸಿ ತಾತ್ಕಲಿಕ ದುರಸ್ತಿ ಮಾಡಿದ್ದು ಇದೇ ರೀತಿ ಮಳೆ ಸುರಿಯುತ್ತಿದ್ದರೆ ಮಣ್ಣು ಸಿಂಕ್‌ ಆಗಿ ಮತ್ತೆ ತಾತ್ಕಲಿಕ ತಡೆಗೋಡಯೂ ಕುಸಿಯುವ ಭೀತಿಯಲ್ಲಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.