![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
ಕುಂದಾಪುರದ ಅನಿಲ್ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ
Team Udayavani, May 24, 2022, 5:55 AM IST
![ಕುಂದಾಪುರದ ಅನಿಲ್ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ](https://www.udayavani.com/wp-content/uploads/2022/05/ANIL1--620x440.jpg)
ಕುಂದಾಪುರ: ಬಿಹಾರದಿಂದ ಜೆಡಿಯು ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಕುಂದಾಪುರದ ಅನಿಲ್ ಪ್ರಸಾದ್ ಹೆಗ್ಡೆ ಸೋಮವಾರ ಆಯ್ಕೆಯಾದರು.ಡಾ| ಮಹೇಂದ್ರ ಪ್ರಸಾದ್ ಅವರಿಂದ ತೆರವಾದ ಸ್ಥಾನಕ್ಕೆ ಹೆಗ್ಡೆ ನಾಮಪತ್ರ ಸಲ್ಲಿಸಿದ್ದರು.
ಅನಿಲ್ ಅವರು ಕರ್ನಾಟಕದಲ್ಲಿ ಜನತಾದಳದ ಮೂಲಕ ರಾಜಕೀಯ ಪ್ರವೇಶಿಸಿ ಜಾರ್ಜ್ ಫೆರ್ನಾಂ ಡಿಸ್ ಜತೆಗೆ ಹೋರಾಟಗಳಲ್ಲಿ ತೊಡಗಿಕೊಂಡು ನಿತೀಶ್ ಕುಮಾರ್ ಅವರ ಆಪ್ತ ವರ್ಗದಲ್ಲಿದ್ದಾರೆ.
ಕೃಷಿಯಲ್ಲಿ ಆಸಕ್ತರಾಗಿರುವ ಅವರು 130 ಬಗೆಯ ಭತ್ತದ ತಳಿಗಳನ್ನು ಸಂಗ್ರಹಿಸಿದ್ದಾರೆ. ಸರಳ ಜೀವನಕ್ಕೆ ಉದಾಹರಣೆಯಾಗಿದ್ದಾರೆ.
ಟಾಪ್ ನ್ಯೂಸ್
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.