Kundapur: ಮೀನು ಸಾಗಾಟದ ಇನ್ಸುಲೇಟರ್‌ ಅಡ್ಡ ಹಾಕಿ ಹಣ ಲೂಟಿ


Team Udayavani, Jul 7, 2024, 6:53 AM IST

Kundapur: ಮೀನು ಸಾಗಾಟದ ಇನ್ಸುಲೇಟರ್‌ ಅಡ್ಡ ಹಾಕಿ ಹಣ ಲೂಟಿ

ಕುಂದಾಪುರ: ಮೀನು ಸಾಗಾಟದ ಇನ್ಸುಲೇಟರ್‌ ಅಡ್ಡ ಹಾಕಿದ ಐವರು ದುಷ್ಕರ್ಮಿಗಳ ತಂಡವೊಂದು ಚಾಲಕನಿಗೆ ಹಲ್ಲೆಗೈದು, ಚೂರಿಯಿಂದ ಇರಿದು ಹಣ ಲೂಟಿಗೈದ ಘಟನೆ ತಮಿಳುನಾಡಿನ ಸೇಲಂ ಸಮೀಪದ ಉಳನ್ದೂರು ಎಂಬಲ್ಲಿ ಸಂಭವಿಸಿದೆ.

ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಇನ್ಸುಲೇಟರ್‌ ಚಾಲಕ ಕೇರಳ ಮೂಲದ ಬಶೀರ್‌ (35) ಅವರು ವಾಹನವನ್ನು ಕೇರಳದ ಮಲಪ್ಪುರಂನ ಮಂಜೇರಿಯಲ್ಲಿ ನಿಲ್ಲಿಸಿ, ರೈಲು ಹತ್ತಿ ಕುಂದಾಪುರಕ್ಕೆ ಬಂದು ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ವಿವರ:

ಇನ್ಸುಲೇಟರ್‌ ಚಾಲಕ ಬಶೀರ್‌ ಅವರು ಜು. 2ರಂದು ಅಪರಾಹ್ನ 3 ಗಂಟೆಯ ಸುಮಾರಿಗೆ ಚೆನ್ನೈನ ಪುಲಿಕಾಟ್‌ ಎಂಬಲ್ಲಿಂದ ಮೀನನ್ನು ಲೋಡು ಮಾಡಿಕೊಂಡು ಕೇರಳದ ಕ್ಯಾಲಿಕಟ್‌ಗೆ ಹೊರಟಿದ್ದರು. ದಾರಿ ಮಧ್ಯೆ ಸೇಲಂನ ಉಳನೂªರು ಎಂಬಲ್ಲಿ 3 ಬೈಕ್‌ಗಳಲ್ಲಿ ವಾಹನವನ್ನು ಹಿಂಬಾಲಿಸಿಕೊಂಡು ಬಂದ ಐವರು ದುಷ್ಕರ್ಮಿಗಳ ತಂಡ ಅಡ್ಡ ಹಾಕಿದ್ದಾರೆ. ಅದರಲ್ಲಿ ಒಬ್ಬ ಕೆನ್ನೆಗೆ ಹೊಡೆದಿದ್ದು, ಇನ್ನೊಬ್ಬ ಹಣೆಗೆ ಚೂರಿಯಿಂದ ಇರಿದು, ಗಾಯಗೊಳಿಸಿದ್ದಾನೆ. ಅಲ್ಲಿಂದ ಬಶೀರ್‌ ಅವರು ಸ್ವಲ್ಪ ಮುಂದೆ ವಾಹನ ಚಲಾಯಿಸಿಕೊಂಡು ಹೋಗಿದ್ದು, ಮತ್ತೆ ಬಂದ ಆ ತಂಡ ಬಶೀರ್‌ ಅವರ ಬಳಿಯಿದ್ದ 15 ಸಾವಿರ ರೂ. ಹಾಗೂ ಇವರ ಬಳಿ 1,200 ರೂ. ಹಾಗೂ ಮೀನಿನ ಪಾರ್ಟಿಯವರಲ್ಲಿ 10 ಸಾವಿರ ರೂ. ಹಣವನ್ನು ಗೂಗಲ್‌ ಪೇ ಮೂಲಕ ಹಾಕಿಸಿಕೊಂಡು ಜೀವ ಬೆದರಿಕೆ ಹಾಕಿ ತೆರಳಿದ್ದಾರೆ. ಗಾಯಗೊಂಡಿದ್ದ ಬಶೀರ್‌ ಅವರು ಈ ಘಟನೆಯಿಂದ ಭಯಭೀತರಾಗಿ ಕೇರಳದ ಮಲಪ್ಪುರಂನ ಮಂಜೇರಿಯಲ್ಲಿ ಇನ್ಸುಲೇಟರ್‌ ವಾಹನ ಇಟ್ಟು, ರೈಲಿನ ಮೂಲಕ ಕುಂದಾಪುರಕ್ಕೆ ಬಂದು ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಶೀರ್‌ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಘಟನೆ ತಮಿಳುನಾಡಿನ ಸೇಲಂನಲ್ಲಿ ಆಗಿರುವುದರಿಂದ ಇಲ್ಲಿನ ಪೊಲೀಸರು ಕೇಸು ದಾಖಲಿಸಿಕೊಂಡು ಅಲ್ಲಿನ ಠಾಣೆಗೆ ವರ್ಗಾಯಿಸಲಿದ್ದಾರೆ.

ಟಾಪ್ ನ್ಯೂಸ್

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

4(1)

Thekkatte: ನವರಾತ್ರಿಗೆ ಮತ್ತೆ ಹೊಸತು ಬರುತಿದೆ!

FRAUD

Karkala: ಬ್ಯಾಂಕ್‌ ಸಮಸ್ಯೆ ಪರಿಹಾರ ನೆಪದಲ್ಲಿ ಒಟಿಪಿ ಪಡೆದು ವಂಚನೆ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

1

Gangolli: ನಿಂದನೆ, ಜೀವ ಬೆದರಿಕೆ: ದೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.