Basroor: ಹೊಂಡಮಯ ಸಟ್ವಾಡಿ ಸರ್ಕಲ್‌- ಕೋಣಿ ರಸ್ತೆ


Team Udayavani, Oct 15, 2024, 2:44 PM IST

6

ಬಸ್ರೂರು: ಬಸ್ರೂರುಕುಂದಾಪುರ ರಾಜ್ಯ ಹೆದ್ದಾರಿಯ ಸಟ್ವಾಡಿ ಸರ್ಕಲ್‌, ಕೋಣಿ ಬಳಿಯ ಮುಖ್ಯ ರಸ್ತೆಯ ಅಲ್ಲಲ್ಲಿ ಹಲವೆಡೆಗಳಲ್ಲಿ ಹೊಂಡಮಯ ರಸ್ತೆಯಿಂದಾಗಿ ಜನ ಸಂಕಷ್ಟಪಡುವಂತಾಗಿದೆ. ಈ ಮಾರ್ಗದಲ್ಲಿ ವಾಹನ ಸವಾರರು ನಿತ್ಯ ಸರ್ಕಸ್‌ ಮಾಡಿಕೊಂಡು ಸಂಚರಿಸುವಂತಾಗಿದೆ.

ಮೂರು ರಸ್ತೆಗಳು ಕೂಡುವ ಸಟ್ವಾಡಿಯ ಐ.ಎಂ. ಜಯರಾಮ ಶೆಟ್ಟಿ ಸರ್ಕಲ್‌ ಬಳಿಯಂತೂ ಬೃಹತ್‌ ಹೊಂಡಗಳಿಂದಾಗಿ ಜನ ಹೈರಾಣಾಗಿದ್ದಾರೆ. ಇಲ್ಲಿ ವಾಹನಗಳ ದಟ್ಟಣೆ ತೀವ್ರವಾಗಿರುತ್ತದೆ. ಆದರೆ ಇಲ್ಲಿನ ಸರ್ಕಲ್‌ ಬಳಿ ಉದ್ದಕ್ಕೂ ಹೊಂಡಬಿದ್ದು ವಾಹನ ಸಂಚಾರ ಸಂಕಷ್ಟಮಯವಾಗಿದೆ. ಈಗಾಗಲೇ ಅನೇಕ ದ್ವಿಚಕ್ರ ವಾಹನಗಳು ಇಲ್ಲಿ ಪಲ್ಟಿಯಾಗಿವೆ. ಇಷ್ಟಾದರೂ ಈ ರಾಜ್ಯ ಹೆದ್ದಾರಿಯ ಹೊಂಡಗಳಿಗೆ ತೇಪೆ ಹಾಕದೇ, ಹಾಗೆಯೇ ಉಳಿದಿವೆ.

ಇದೇ ರಸ್ತೆಯ ಕುಂದಾಪುರದ ಕಡೆ ಸಾಗುವಾಗ ಕೋಣಿಯ ಎಚ್‌.ಎಂ.ಟಿ. ತಿರುವಿನ ಸಮೀಪ ರಾಜ್ಯ ರಸ್ತೆಯಲ್ಲಿ ಉದ್ದಕ್ಕೂ ಹೊಂಡ ಬಿದ್ದಿದ್ದು ಹಲವು ಸಮಯದಿಂದ ಹಾಗೆಯೇ ಉಳಿದಿದೆ. ಇನ್ನಾದರೂ ಈ ರಸ್ತೆಯ ಹೊಂಡಗಳನ್ನು ಶಾಶ್ವತವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಸಂಬಂಧ ಪಟ್ಟವರು ಅನುವು ಮಾಡಿಕೊಡ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

Date announcement for by-elections of Channapatnam, Sandur, Shiggamvi constituencies

By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Baba Siddique Case: ಮುಂಬೈ ಪೊಲೀಸರಿಂದ ನಾಲ್ಕನೇ ಆರೋಪಿ ಬಂಧನ…

Baba Siddique Case: ಮುಂಬೈ ಪೊಲೀಸರಿಂದ ಇನ್ನೋರ್ವನ ಬಂಧನ… ಬಂಧಿತರ ಸಂಖ್ಯೆ 4ಕ್ಕೆ ಏರಿಕೆ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Padubidri: ಮುದರಂಗಡಿಯಲ್ಲಿ ಕಾಡುಕೋಣ ಹಾವಳಿ; ವಾಹನ ಸವಾರರಿಗೆ ಅಪಾಯ

11

Udupi: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಗೆಂದು ಮುಕ್ತಿ?

1-byndoor

Byndoor: ಡಿವೈಡರ್‌ ಗೆ ಗುದ್ದಿದ ಸ್ಕೂಟರ್‌; ಸಹಸವಾರ ಸಾವು, ಸವಾರ ಗಂಭೀರ

5

karkala ತಾಲೂಕು ಪಂಚಾಯತ್ ಹಳೆಯ ಕಟ್ಟಡವೀಗ ಪಾಳು ಬಂಗಲೆ!

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Belagavi: ಮಲಪ್ರಭಾ ಜಲಾಶಯಕ್ಕೆ ಮಲಪ್ರಭಾ ಜಲಾಶಯಕ್ಕೆ ಲಕ್ಷ್ಮಿ ಹೆಬ್ಬಾಳಕರ ಬಾಗಿನ ಅರ್ಪಣೆ

Belagavi: ಮಲಪ್ರಭಾ ಜಲಾಶಯಕ್ಕೆ ಲಕ್ಷ್ಮಿ ಹೆಬ್ಬಾಳಕರ ಬಾಗಿನ ಅರ್ಪಣೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

13

Shirva: ಕೊರಗರೂ ಮನುಷ್ಯರೆಂಬ ಭಾವನೆ ಸಾರ್ವತ್ರಿಕವಾಗಲಿ

12

Padubidri: ಮುದರಂಗಡಿಯಲ್ಲಿ ಕಾಡುಕೋಣ ಹಾವಳಿ; ವಾಹನ ಸವಾರರಿಗೆ ಅಪಾಯ

14

Swarajya 1942 Movie: ಸ್ವರಾಜ್ಯದಲ್ಲಿ ಕ್ರಾಂತಿಯ ಕಹಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.