ಮಾರಸ್ವಾಮಿ ಸೇತುವೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮನವಿ

ತಾಂತ್ರಿಕ ತೊಡಕು ನಿವಾರಿಸುವಂತೆ ಶಾಸಕರಿಗೆ ಮರವಂತೆ ಗ್ರಾ.ಪಂ. ಪತ್ರ

Team Udayavani, Jun 26, 2022, 5:25 PM IST

19

ಮರವಂತೆ: ಇಲ್ಲಿನ ಹೆದ್ದಾರಿಯಿಂದ ಮಾರಸ್ವಾಮಿ ದೇವಸ್ಥಾನ ಬಳಿಯ ಮರವಂತೆ – ಪಡುಕೋಣೆ ಸೇತುವೆಯನ್ನು ಸಂಪರ್ಕಿಸುವ ಸುಮಾರು 100 ಮೀ. ರಸ್ತೆ ಜಾಗದ ಸಮಸ್ಯೆಯಿಂದಾಗಿ ಡಾಮರು ಕಾಮಗಾರಿಯಾಗದೇ, ಅಪಾಯಕಾರಿ ತಿರುವಾಗಿ ಮಾರ್ಪಟ್ಟಿದ್ದು, ಇದನ್ನು ನಿವಾರಿಸಿ, ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕಾಗಿ ಮರವಂತೆ ಗ್ರಾ.ಪಂ. ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದೆ.

ಇಲ್ಲಿ ಸೇತುವೆ ನಿರ್ಮಾಣಗೊಂಡು 5 ವರ್ಷವಾದರೂ, 100 ಮೀ. ಸಂಪರ್ಕ ರಸ್ತೆ ಮಾತ್ರ ಇನ್ನೂ ಆಗಿಲ್ಲ. ಇದಕ್ಕೆ ಸಣ್ಣ ಖಾಸಗಿ ಜಾಗದ ಸಮಸ್ಯೆಯಿದೆ. ಇದರಿಂದ ಈಗಿರುವ ತಾತ್ಕಾಲಿಕ ಮಾರ್ಗದ ಮೂಲಕ ವಾಹನಗಳು ಹೆದ್ದಾರಿ ಹಾಗೂ ಸೇತುವೆಯಿಂದ ಸುಮಾರು 10 ಅಡಿ ಆಳಕ್ಕಿಳಿದು, ಮತ್ತೆ ಅಷ್ಟೇ ಎತ್ತರಕ್ಕೆ ಏರಬೇಕಾದ ಸ್ಥಿತಿಯಿದೆ. ಇದಲ್ಲದೆ 20 ಮೀ. ಅಂತರದಲ್ಲಿ 90 ಡಿಗ್ರಿಯ ತಿರುವುಗಳಿದ್ದು, ಅಪಘಾತಗಳಿಗೂ ಕಾರಣವಾಗಿದೆ.

ನಿತ್ಯ ಈ ಮಾರ್ಗದಲ್ಲಿ ನೂರಾರು ವಾಹನಗಳು, 15 ಕ್ಕೂ ಅಧಿಕ ಶಾಲಾ ಮಕ್ಕಳ ವಾಹನಗಳು ಸಂಚರಿಸುತ್ತವೆ. ಇಳಿ ಜಾರಿನಿಂದ ಹತ್ತಿ, ಹೆದ್ದಾರಿಗೆ ಬರಬೇಕಾದರೆ, ಹೆದ್ದಾರಿಯಲ್ಲಿ ನೇರವಾಗಿ ಸಂಚರಿಸುತ್ತಿರುವ ವಾಹನಗಳು ಕಾಣುವುದಿಲ್ಲ. ಇಲ್ಲಿ ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ. ಇಲ್ಲಿನ ರಸ್ತೆಯನ್ನು ಎತ್ತರಿಸಿ, ನೇರವಾಗಿಸಿ, ಶಾಶ್ವತ ರಸ್ತೆಯಾಗಿ ಮಾಡಬೇಕಿದೆ. ಖಾಸಗಿ ಜಾಗವನ್ನು ವಶಕ್ಕೆ ಪಡೆಯಲು ಕಾನೂನು ತೊಡಕಿದ್ದು, ಶಾಸಕರು ಮಧ್ಯ ಪ್ರವೇಶಿಸಿ, ಪರಿಹರಿಸಬೇಕು ಎನ್ನುವುದಾಗಿ ಮನವಿಯಲ್ಲಿ ತಿಳಿಸಲಾಗಿದೆ.

ಗ್ರಾಮಸಭೆ ನಿರ್ಣಯ ಕಳೆದ ಮರವಂತೆ ಗ್ರಾಮಸಭೆಯಲ್ಲೂ ಈ ಬಗ್ಗೆ ಸಾರ್ವ ಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಸಭೆಯಲ್ಲಿ ನಿರ್ಣಯ ಸಹ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.