![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 13, 2022, 10:18 PM IST
ಕೋಟ: ಸಾಲಿಗ್ರಾಮ ಪಾರಂಪಳ್ಳಿ ಸಮೀಪ ಸಿ.ಆರ್.ಝಡ್. ವ್ಯಾಪ್ತಿಯಲ್ಲಿ ಅಕ್ರಮ ಸಮುದ್ರ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಸಿ.ಆರ್.ಝಡ್. ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ಸ್ಥಳೀಯರ ದೂರಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಸಂದರ್ಭ ದಾಳಿಯ ಸೂಚನೆ ದೊರೆತು ಮರಳುಗಾರಿಕೆ ಸ್ಥಗಿತಗೊಳಿಸಲಾಗಿತ್ತು. ಆದರೆ ಮರಳುಗಾರಿಕೆ ನಡೆಸಿದ್ದಕ್ಕೆ ಸಾಕ್ಷಿಗಳು, ಹೇರಳ ಪ್ರಮಾಣದಲ್ಲಿ ಮರಳು ಸಾಗಿಸಿರುವುದು ಪತ್ತೆಯಾಗಿದೆ.
ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ, ಜಾಗದ ಮಾಲೀಕರನ್ನು ಪತ್ತೆ ಹಚ್ಚಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವರದಿ ನೀಡಿದ್ದಾರೆ. ಗಣಿ ಇಲಾಖೆ ಮೂಲಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.