46 ದಿನಗಳಲ್ಲಿ ಮೊಟ್ಟೆಯೊಡೆದ ಕಡಲಾಮೆ ಮರಿಗಳು


Team Udayavani, May 5, 2019, 6:19 AM IST

kadalame

ಉಪ್ಪುಂದ: ತ್ರಾಸಿ ಸಮೀಪದ ಸನ್ಯಾಸಿಬಲೆ ಕಡಲ ತೀರದಲ್ಲಿ ಕಳೆದ ಒಂದೂವರೆ ತಿಂಗಳ ಹಿಂದೆ ಪತ್ತೆಯಾಗಿದ್ದ ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳಿಂದ ಅವಧಿಗೂ ಮುನ್ನ ಅಂದರೆ 46 ದಿನಗಳಲ್ಲಿಯೇ ಮೊಟ್ಟೆ ಒಡೆದು ಮರಿಗಳು ಹೊರಬಂದಿರುವುದು ಅಚ್ಚರಿ ಮೂಡಿಸಿದೆ.

ಸಮುದ್ರದಲ್ಲಿರುವ ಆಲಿವ್‌ ರಿಡ್ಲೆà, ಗ್ರೀನ್‌ ಟರ್ಟಲ್‌ ಕಡಲಾಮೆಗಳು ಹೆಚ್ಚಾಗಿ ಮಾರ್ಚ್‌ ತಿಂಗಳಿನಲ್ಲಿ ಮೊಟ್ಟೆ ಇಡುತ್ತವೆ. 2019ರ ಮಾ. 20ರಂದು 100ಕ್ಕೂ ಮಿಕ್ಕಿ ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳು ಕಂಚುಗೋಡು ಗ್ರಾಮದ ಸನ್ಯಾಸಿಬಲೆ ಕಡಲ ತೀರದಲ್ಲಿ ದೊರಕಿದ್ದವು. ಕಡಲಾಮೆ ಮೊಟ್ಟೆಗಳು ಪತ್ತೆಯಾದ ತತ್‌ಕ್ಷಣ ಸ್ಥಳೀಯರು ಕಡಲಾಮೆ ಸಂರಕ್ಷಣೆ ಕಾರ್ಯನಿರತ ಎಫ್‌ಎಸ್‌ಎಲ್‌ ಇಂಡಿಯಾ ಸಂಸ್ಥೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಎಫ್‌ಎಸ್‌ಎಲ್‌ ಇಂಡಿಯಾ ಸಂಸ್ಥೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಇಲಾಖೆಯ ಅಧಿಕಾರಿಗಳ ಸಹಾಯದಿಂದ ದೊರಕಿದ ಮೊಟ್ಟೆಗಳ ಬೆಳವಣಿಗೆಗೆ ಹ್ಯಾಚರಿ ನಿರ್ಮಿಸಿ ಸಂರಕ್ಷಿಸಿದ್ದರು.

ಸ್ಥಳೀಯರಾದ ದಾಮು ಗಣಪತಿ ಖಾರ್ವಿ, ರಾಘವೇಂದ್ರ ಖಾರ್ವಿ, ನಮೋ ಸದಾಶಿವ, ಸತೀಶ ಖಾರ್ವಿ, ಶೇಖರ ಖಾರ್ವಿ, ಶರತ್‌, ವಿನೋದ, ಅನಿಷ್‌ ಖಾರ್ವಿ, ವಿನೋದ ಖಾರ್ವಿ ಮತ್ತಿತರರು ಕಡಲಾಮೆ ಮೊಟ್ಟೆ ಸಂರಕ್ಷಣೆಯಲ್ಲಿ ಎಫ್‌ಎಸ್‌ಎಲ್‌ ಇಂಡಿಯಾ ಸಂಸ್ಥೆಯ ಕಾರ್ಯಕರ್ತರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಹಕರಿಸಿದ್ದರು.

52 ದಿನಗಳು ಬೇಕು
ಕಡಲಾಮೆ ಮೊಟ್ಟೆಯಲ್ಲಿ ಮರಿಗಳ ಪೂರ್ಣ ಬೆಳವಣಿಗೆಗೆ 52 ದಿನಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಹ್ಯಾಚರಿಯಲ್ಲಿ 46 ದಿನಗಳಿಗೆ ಮೊಟ್ಟೆ ಒಡೆದು ಮರಿಗಳು ಹೊರಬಂದಿರುವ ಕಡಲಾಮೆ ಮರಿಗಳು ಸ್ಥಳೀಯರಲ್ಲಿಯೂ ಆಶ್ಚರ್ಯ ಮೂಡಿಸಿದೆ. ಬಹುತೇಕ ಮೊಟ್ಟೆಗಳಿಂದ ಮರಿಗಳು ಹೊರ ಬಂದಿದ್ದು, ಇವುಗಳನ್ನು ಕಡಲು ಶಾಂತವಾಗಿರುವ ಸಮಯ ನೋಡಿಕೊಂಡು, ಚಂದ್ರನ ಬೆಳಕಿನಲ್ಲಿ ಮತ್ತೆ ಸಮುದ್ರಕ್ಕೆ ಬಿಡಲಾಗುತ್ತದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.