ಫೆ. 14ರ ಸಂಜೆ: ಕುಂದಾಪುರದಲ್ಲಿ ಪಿ. ಸಾಯಿನಾಥ್‌ ಉಪನ್ಯಾಸ

ಕಾರ್ಪೋರೇಟ್‌ ಫಾರ್ಮಿಂಗ್‌ ಮತ್ತು ಭಾರತದ ಕೃಷಿ ಬಿಕ್ಕಟ್ಟುಗಳು ಎಂಬ ಕುರಿತು ಉಪನ್ಯಾಸ

Team Udayavani, Feb 13, 2020, 12:54 PM IST

P-sainath

ಕುಂದಾಪುರ: ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ, ಪರಿ ಸಂಸ್ಥೆಯ ಮುಖ್ಯಸ್ಥ ಪಾಲಗುಮ್ಮಿ ಸಾಯಿನಾಥ್‌ ಅವರು ಫೆ.14ರಂದು ಕುಂದಾಪುರದ ಜೂನಿಯರ್‌ ಕಾಲೇಜಿನ ಕಲಾಮಂದಿರದಲ್ಲಿ ಕಾರ್ಪೋರೇಟ್‌ ಫಾರ್ಮಿಂಗ್‌ ಮತ್ತು ಭಾರತದ ಕೃಷಿ ಬಿಕ್ಕಟ್ಟುಗಳು ಎಂಬ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಸಮುದಾಯ ಕುಂದಾಪುರ ಇದರ ಕಾರ್ಯದರ್ಶಿ ಸದಾನಂದ ಬೈಂದೂರು ಹೇಳಿದರು.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ಕೃಷಿ ಬಿಕ್ಕಟ್ಟುಗಳು ದಿನಗಳೆದಂತೆ ಹೆಚ್ಚುತ್ತ ಹೋಗುತ್ತಿರುವಾಗ ರೈತರು ಕೈ ಸೋತು ಆತ್ಮಹತ್ಯೆಯಂತಹ ಅತಿರೇಕಗಳತ್ತ ಮುಖ ಮಾಡಿರುವಾಗ ಸರಕಾರ ಕೃಷಿಕರ ಆದಾಯ ದುಪ್ಪಟ್ಟು ಮಾಡುವ ಉದ್ದೇಶ ಹೊಂದಿದೆ ಎಂಬ ಮಾತುಗಳಿವೆ. ಜತೆಗೇ ಕಾರ್ಪೊರೇಟ್‌ ಫಾರ್ಮಿಂಗ್‌ಗೆ ಪ್ರೋತ್ಸಾಹ ನೀಡುವ ಕ್ರಮಗಳೂ ವೇಗ ಪಡೆದುಕೊಳ್ಳುತ್ತಿವೆ.

ಇಂತಹ ಸನ್ನಿವೇಶದಲ್ಲಿ ರೈತನ ಪಾತ್ರವೇನು, ಈ ವಿಚಾರಗಳಿಗೆ ರೈತ ಹೇಗೆ ಮುಖಾಮುಖಿಯಾಗಬಹುದು ಎಂಬ ಪ್ರಶ್ನೆಗಳೊಂದಿಗೆ ರೈತ ಸಮುದಾಯದ ಜತೆ ಸಂವಾದ ನಡೆಸುವುದು, ಅದಕ್ಕೊಂದು ಉತ್ತರ ಕಂಡುಕೊಳ್ಳಲು ಪ್ರಯತ್ನಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.

ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಟ್ರಸ್ಟಿ, ಸಾಯಿನಾಥ ಆವರ ಪರಿ ಸಂಸ್ಥೆಯ ಭಾಷಾಂತರ ತಂಡದ ಸ್ವಯಂಸೇವಕ ರಾಜಾರಾಮ್‌ ತಲ್ಲೂರು, ಕುಂದಾಪುರಕ್ಕೆ ಮೊದಲ ಬಾರಿಗೆ ಬರುತ್ತಿರುವ ಪಿ. ಸಾಯಿನಾಥ್‌ ಅವರು ಮಹಾರಾಷ್ಟ್ರದ ಮರಾಠವಾಡಾ, ವಿದರ್ಭ ಪ್ರಾಂತ್ಯಗಳಲ್ಲಿ ರೈತ ಸಮುದಾಯದ ಸಂಕಷ್ಟಗಳ ಅಧ್ಯಯನ ನಡೆಸುತ್ತಿದ್ದು ಅವರ ಪರಿ (ಪೀಪಲ್ಸ್‌ ಆ ಆರ್ಕೈವ್‌ ಆಫ್ ರೂರಲ್‌ ಇಂಡಿಯಾ) ಸಂಸ್ಥೆಯ ಮೂಲಕ ನಾಶವಾಗುತ್ತಿರುವ ಭಾರತದ ಗ್ರಾಮೀಣ
ಬದುಕು ಸಂಸ್ಕೃತಿಗಳನ್ನು ದಾಖಲಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

ಇಂದಿಗೂ ವರ್ಷದ 365 ದಿನಗಳಲ್ಲಿ 270 ದಿನಗಳನ್ನು ಭಾರತದ ಬಡ ರೈತಾಪಿ ವರ್ಗದ ಜತೆಗೆ ಕಳೆಯುತ್ತಿದ್ದಾರೆ. 1996ರಲ್ಲಿ 1 ಲಕ್ಷ ಕಿ.ಮೀ. ಗಳನ್ನು ರಸ್ತೆ, ದೋಣಿ ಎಂದು ಸುಮಾರು 16 ಬಗೆಯ ಸಂಚಾರ ಸಾಧನಗಳನ್ನು ಬಳಸಿ ಸಂಚರಿಸಿ ಅಂದಾಜು 5 ಸಾವಿರ ಕಿ.ಮೀ. ಕಾಲುನಡಿಗೆಯಲ್ಲಿ ಕ್ರಮಿಸಿ ಗ್ರಾಮೀಣ ಭಾರತದ ಕಣ್ಣು ತೆರೆಸುವ ಎವೆರಿಬಡಿ ಲವ್ಸ್‌ ಎ ಗುಡ್‌ ಡ್ರಾಟ್‌ ಎಂಬ
ಪುಸ್ತಕ ಬರೆದಿದ್ದರು ಎಂದರು.

ಸಮುದಾಯ ಕುಂದಾಪುರ ಆಶ್ರಯ ದಲ್ಲಿ, ತಲ್ಲೂರು ಫ್ಯಾಮಿಲಿ ಟ್ರಸ್ಟ್‌ ಪ್ರಾಯೋಜಕತ್ವದಲ್ಲಿ ಸಂಜೆ 5.30ರಿಂದ ಉಪನ್ಯಾಸ, ಸಂವಾದ ನಡೆಯಲಿದ್ದು ಮುಕ್ತ ಪ್ರವೇಶವಿದೆ. ಗೋಷ್ಠಿಯಲ್ಲಿ ಪತ್ರಕರ್ತ ರಾಮಕೃಷ್ಣ ಹೇರ್ಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.